ಎಸ್‌ಟಿ ಸೇರ್ಪಡೆ ಸಂಬಂಧ ಕೇಂದ್ರದ ಜತೆ ಚರ್ಚೆ: ಮಾಧುಸ್ವಾಮಿ ಭರವಸೆ


Team Udayavani, Feb 15, 2023, 6:34 AM IST

ಎಸ್‌ಟಿ ಸೇರ್ಪಡೆ ಸಂಬಂಧ ಕೇಂದ್ರದ ಜತೆ ಚರ್ಚೆ: ಮಾಧುಸ್ವಾಮಿ ಭರವಸೆ

ವಿಧಾನಸಭೆ: ಕುಣಬಿ, ಹಾಲಕ್ಕಿ, ಗೌಳಿ, ಕಾಡುಗೊಲ್ಲ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಸಂಬಂಧ ಕೇಂದ್ರ ಸರ್ಕಾರ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಭರವಸೆ ನೀಡಿದರು.

ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ನ ಆರ್‌.ವಿ.ದೇಶಪಾಂಡೆ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಕುಣಬಿ ಸಮುದಾಯವನ್ನು ಬುಡಕಟ್ಟು ಸಮುದಾಯಕ್ಕೆ ಸೇರ್ಪಡೆ ಎರಡು ಬಾರಿ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿ ವಾಪಸ್‌ ಬಂದ ಕಾರಣ ಮೈಸೂರಿನ ಬುಡಕಟ್ಟುಸಂಶೋಧನಾ ಸಂಸ್ಥೆಯಿಂದ ಮತ್ತೂಂದು ವರದಿ ಪಡೆದು ಕಳೆದ ಜೂ.30ರಂದು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.

“ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಪ್ರಯತ್ನ 2009ರಿಂದ ನಡೆಯುತ್ತಿದೆ. ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಬೇಡಿಕೆ ಇದೆ. ಗೌಳಿ ಸಮುದಾಯದವರು ಬುಡಕಟ್ಟು ಜನರೇ ಆಗಿದ್ದಾರೆ. ಆ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನವಿರದಿದ್ದರೆ ಪಡೆಯಲಾಗುವುದು ಎಂದು ತಿಳಿಸಿದರು.

ಬಿಜೆಪಿಯ ರೂಪಾಲಿ ನಾಯಕ್‌, ಪೂರಕ ಮಾಹಿತಿ, ಆಧಾರ ಒಳಗೊಂಡ ಪ್ರಸ್ತಾವವನ್ನು ರಾಜ್ಯ ಸರ್ಕಾರದಿಂದಲೇ ಕೇಂದ್ರಕ್ಕೆ ಸಲ್ಲಿಸಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪೀಕರ್‌ ಧ್ವನಿಗೂಡಿಸಿದರು.

ಟಾಪ್ ನ್ಯೂಸ್

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ

Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ

Big Bash Winning Coach Luke Williams Joins RCB Women’s Team as Head Coach

WPL; Royal Challengers Bangalore ಮಹಿಳಾ ತಂಡಕ್ಕೆ ಹೊಸ ಕೋಚ್ ನೇಮಕ

Election: ಮುಂಬರುವ ಲೋಕಸಭಾ ಚುನಾವಣೆಗೆ ಮತದಾರರನ್ನು ಸೆಳೆಯಲು ನೂತನ ತಂತ್ರ ರೂಪಿಸಿದ ಗಡ್ಕರಿ

Election: ಲೋಕಸಭಾ ಚುನಾವಣೆಗೆ ಮತದಾರರನ್ನು ಸೆಳೆಯಲು ನೂತನ ತಂತ್ರ ರೂಪಿಸಿದ ಗಡ್ಕರಿ

3-panaji

Panaji: ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

ಕೆಎಸ್ ಈಶ್ವರಪ್ಪ

Cauvery issue; ಎಲ್ಲ ಪಕ್ಷದವರ ಜೊತೆ ಚರ್ಚಿಸಿ ನೀರು ಬಿಡಬೇಕಿತ್ತು: ಕೆಎಸ್ ಈಶ್ವರಪ್ಪ

siddaramaiah

Cauvery issue; ರೈತರ ಹಿತಕ್ಕೆ ಅಡ್ಡಿಯಾಗದಂತೆ ವಿವಾದ ಬಗೆಹರಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಅಧಿಕಾರಕ್ಕಾಗಿ ದೇವೇಗೌಡರೆದುರು ಕೈಕಟ್ಟಿ ನಿಂತ ಛದ್ಮವೇಷಧಾರಿ: ಸಿಎಂ ವಿರುದ್ಧ ಎಚ್ ಡಿಕೆ ಟೀಕೆ

ಅಧಿಕಾರಕ್ಕಾಗಿ ದೇವೇಗೌಡರೆದುರು ಕೈಕಟ್ಟಿ ನಿಂತ ಛದ್ಮವೇಷಧಾರಿ: ಸಿಎಂ ವಿರುದ್ಧ ಎಚ್ ಡಿಕೆ ಟೀಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Desi Swara: ದುಬೈ, ಅಬುಧಾಬಿ- ಸೆ. 30, ಅ. 1ರಂದು ಯಕ್ಷಸಂಭ್ರಮ

Desi Swara: ದುಬೈ, ಅಬುಧಾಬಿ- ಸೆ. 30, ಅ. 1ರಂದು ಯಕ್ಷಸಂಭ್ರಮ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Desi Swara: ದುಬೈ-ರಘುಪತಿ ಭಟ್‌ ಅವರಿಗೆ ಸಮ್ಮಾನ

Desi Swara: ದುಬೈ-ರಘುಪತಿ ಭಟ್‌ ಅವರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.