ಕಾಂಗ್ರೆಸ್‌ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್‌


Team Udayavani, Feb 4, 2023, 8:26 PM IST

ಕಾಂಗ್ರೆಸ್‌ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್‌

ದಾವಣಗೆರೆ: ಮುಂಬರುವ ಚುನಾವಣೆಯಲ್ಲಿ ನಮ್ಮನ್ನು ಸೋಲಿಸಲು ಯಾರು ಗುರಿಯಾಗಿಸಿಕೊಂಡಿದ್ದಾರೋ ಅವರನ್ನೇ ನಾವು ಸೋಲಿಸುತ್ತೇವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರಿಗೇ ಇನ್ನೂ ಕ್ಷೇತ್ರ ಸಿಕ್ಕಿಲ್ಲ. ಈಗಲೂ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಅವರ ಪಕ್ಷದೊಳಗೇ ಅವರನ್ನು ಇವರು, ಇವರನ್ನು ಅವರು ಸೋಲಿಸಲು ಓಡಾಡುತ್ತಿದ್ದಾರೆ. ಈಗಾಗಲೇ ಡಾ| ಜಿ.ಪರಮೇಶ್ವರ, ಎಂ.ಬಿ.ಪಾಟೀಲ್‌ ಅವರಲ್ಲಿ ಅಸಮಾಧಾನ ಶುರುವಾಗಿದೆ.

ಈ ನಡುವೆ ಕಾಂಗ್ರೆಸ್‌ನವರು 150 ಸ್ಥಾನ ಗೆಲ್ಲುತ್ತೇವೆಂದು ತಮ್ಮ ಬೆನ್ನು ತಾವೇ ಚಪ್ಪರಿಸಿಕೊಳ್ಳುತ್ತಿದ್ದಾರೆ. ನಾವು ಅಭಿವೃದ್ಧಿ ಕಾರ್ಯ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿ ಗೆಲುವು ಸಾಧಿಸುತ್ತೇವೆ ಎಂದರು.

ಕಾಂಗ್ರೆಸ್‌, ಜೆಡಿಎಸ್‌ ಪಕ್ಷ ತೊರೆದು ಅವರ ಅಧಿಕಾರ ಕಿತ್ತುಕೊಂಡೆವು ಎಂಬ ಕಾರಣಕ್ಕಾಗಿ ಕೆಲವು ಮಹಾನಾಯಕರು ನಮಗೆ ಕೆಟ್ಟ ಹೆಸರು ತರುವ ಹುನ್ನಾರ ನಡೆಸಿದ್ದರು. ಅದಕ್ಕಾಗಿ ನಾವು ಈ ಹಿಂದೆ ಸಿಡಿ ವಿಷಯವಾಗಿ ಕೋರ್ಟ್‌ನಿಂದ ತಡೆಯಾಜ್ಞೆ ತಂದೆವು ಎಂದು ತಿಳಿಸಿದರು.

ಟಾಪ್ ನ್ಯೂಸ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ದಾವಣಗೆರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ: ಪತ್ನಿ, ಪ್ರಿಯಕರನ ಬಂಧನ

ದಾವಣಗೆರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ: ಪತ್ನಿ, ಪ್ರಿಯಕರನ ಬಂಧನ

ಏಪ್ರಿಲ್‌ ಮೊದಲ ವಾರ ಬಿಜೆಪಿ ಪಟ್ಟಿ; ಸಿಎಂ ಬೊಮ್ಮಾಯಿ

ಏಪ್ರಿಲ್‌ ಮೊದಲ ವಾರ ಬಿಜೆಪಿ ಪಟ್ಟಿ; ಸಿಎಂ ಬೊಮ್ಮಾಯಿ

ನಿಮ್ಮ ಆಶೀರ್ವಾದವೇ ನಮಗೆ ಶಕ್ತಿ, ಹೊಸ ಶಕ್ತಿ: ದಾವಣಗೆರೆಯಲ್ಲಿ ಪ್ರಧಾನಿ ಮೋದಿ

ನಿಮ್ಮ ಆಶೀರ್ವಾದವೇ ನಮಗೆ ಶಕ್ತಿ, ಹೊಸ ಹುಮ್ಮಸ್ಸು: ದಾವಣಗೆರೆಯಲ್ಲಿ ಪ್ರಧಾನಿ ಮೋದಿ

bjpದಾವಣಗೆರೆಯಲ್ಲಿಂದು ವಿಜಯಸಂಕಲ್ಪ ಯಾತ್ರೆ ಸಮಾರೋಪ

ದಾವಣಗೆರೆಯಲ್ಲಿಂದು ವಿಜಯಸಂಕಲ್ಪ ಯಾತ್ರೆ ಸಮಾರೋಪ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ