Goa: ದೀಪಾವಳಿ ರಜೆ ಮಜಾ- ಗೋವಾದ ವಿವಿಧ ಬೀಚ್‌ಗಳಲ್ಲಿ ನೀರುಪಾಲಾಗುತ್ತಿದ್ದ 17 ಜನರ ರಕ್ಷಣೆ


Team Udayavani, Nov 16, 2023, 4:41 PM IST

drown

ಪಣಜಿ: ದೀಪಾವಳಿ ರಜೆಯ ವಾರಾಂತ್ಯದಲ್ಲಿ ಗೋವಾದ ವಿವಿಧ ಬೀಚ್‍ಗಳಲ್ಲಿ ನಡೆದ ಪ್ರತ್ಯೇಕ ಹತ್ತು ಘಟನೆಗಳಲ್ಲಿ ಮುಳುಗುತ್ತಿದ್ದ 17 ಜನರನ್ನು ದೃಷ್ಠಿ ಜೀವರಕ್ಷಕ ದಳದ ಸಿಬ್ಬಂದಿಗಳು ರಕ್ಷಿಸಿದರು. ಇವರಲ್ಲಿ ಕಝಾಕಿಸ್ತಾನ್‍ನಿಂದ ಬಂದಿದ್ದ ಇಬ್ಬರು ಪ್ರವಾಸಿಗರನ್ನೂ ರಕ್ಷಿಸಲಾಗಿದೆ ಎಂದು ದೃಷ್ಟಿ ಜೀವರಕ್ಷಕ ರಕ್ಷಣಾ ಸಂಸ್ಥೆ ಮಾಹಿತಿ ನೀಡಿದೆ.

ಉತ್ತರ ಗೋವಾದ ಹರ್ಮಲ್ ಬೀಚ್‍ನಲ್ಲಿ ಬಲವಾದ ಪ್ರವಾಹಕ್ಕೆ ಸಿಲುಕಿದ್ದ ಕಜಕಿಸ್ತಾನದ ಇಬ್ಬರು ವಿದೇಶಿ ಪ್ರಜೆಗಳು ನೀರಿನಲ್ಲಿ ಮುಳುಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಆದರೆ ದೃಷ್ಠಿ ಸಂಸ್ಥೆಯ ಸ್ವಯಂಸೇವಕರು ತಕ್ಷಣ ಅವರ ಬಳಿಗೆ ಧಾವಿಸಿ ಅವರನ್ನು ಸುರಕ್ಷಿತವಾಗಿ ರಕ್ಷಿಸಿದರು. ಹರ್ಮಾಲ್ ಬೀಚ್‍ನಲ್ಲಿ ಮುಳುಗುತ್ತಿದ್ದ ದೆಹಲಿ ಮತ್ತು ಬೆಂಗಳೂರಿನ ಇಬ್ಬರು ಪ್ರವಾಸಿಗರನ್ನು ಸಹ ರಕ್ಷಿಸಲಾಗಿದೆ.

ಶುಕ್ರವಾರ ಮತ್ತು ಭಾನುವಾರದ ನಡುವೆ ಗೋವಾದ ಕಲಂಗುಟ್‍ನ ಕಡಲತೀರದಲ್ಲಿ ಉತ್ತರ ಪ್ರದೇಶದ ಮೂವರು ಹುಡುಗಿಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ದೃಷ್ಟಿ ಮರೈನ್ ಲೈಫ್‍ಸೇವರ್ಸ್‍ನ ವಕ್ತಾರರು ತಿಳಿಸಿದ್ದಾರೆ. ಅಂತಹ ಇತರ ಘಟನೆಗಳಲ್ಲಿ ಇತರ ಇಬ್ಬರನ್ನು ಸಮುದ್ರತೀರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ. ದೃಷ್ಠಿ ಜೀವರಕ್ಷಕ ದಳದ ಸಿಬ್ಬಂದಿಗಳು ಗೋವಾದ ಮಾಂಡ್ರೆ, ಆಗೋಂಡಾ, ಕೆಲ್ಶಿ, ಮೊರ್ಜಿ ಮತ್ತು ಸಿಕೇರಿ ಬೀಚ್‍ಗಳಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿವೆ ಎಂದು ವಕ್ತಾರರು ತಿಳಿಸಿದ್ದಾರೆ. ರಕ್ಷಣಾ ತಂಡವು ತಮ್ಮ ಕಾರ್ಯಾಚರಣೆಯ ಸಮಯದಲ್ಲಿ ಇಬ್ಬರು ಹುಡುಗಿಯರನ್ನು, ಐದು ವರ್ಷ ಮತ್ತು ಒಂಬತ್ತು ವರ್ಷದ ಮಗುವನ್ನು ರಕ್ಷಿಸಿ ಅವರ ಪೋಷಕರಿಗೆ ಹಸ್ತಾಂತರಿಸಿದರು.

ಇದನ್ನೂ ಓದಿ: Fentanyl ಇಂಜೆಕ್ಷನ್‌ ನಿಂದ 70 ಸಾವಿರ ಜನರ ಸಾವು; ನಿಷೇಧಕ್ಕೆ ಚೀನಾ ಒಪ್ಪಂದ…ಏನಿದು?

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.