Education: ವರ್ಷಕ್ಕೆ ಮೂರು ಪರೀಕ್ಷೆ ಮಕ್ಕಳಿಗೆ ಬೇಕೇ? ಬೇಡವೇ?


Team Udayavani, Sep 10, 2023, 11:39 PM IST

exam

ರಾಜ್ಯ ಸರಕಾರ ವರ್ಷಕ್ಕೆ ಮೂರು ಬಾರಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಇದರ ಸರಿ-ತಪ್ಪುಗಳ ಬಗ್ಗೆ ವಿಶ್ಲೇಷಣೆ ನಡೆಯುತ್ತಿದೆ. ಈ ಬಗ್ಗೆ ಚರ್ಚಾ ಚಾವಡಿಯಲ್ಲಿ ಚರ್ಚೆ ಶುರುವಾಗಿದೆ.

ಎಲ್ಲ ಸುಧಾರಣೆಯಲ್ಲ

ಶಿಕ್ಷಣ ಕ್ಷೇತ್ರವು ವರ್ಷದಿಂದ ವರ್ಷಕ್ಕೆ ಹಲವು ಬದಲಾವಣೆಗಳನ್ನು ಕಾಣುತ್ತಿದೆ ಎಂಬುದೇನೋ ಸತ್ಯವೇ ಆದರೂ ಅವೆಲ್ಲವೂ ಸುಧಾರಣೆಗಳೇ ಹೌದೇ ಎಂದು ವಿಮರ್ಶಿಸಬೇಕಿದೆ. 10ನೇತರಗತಿಯವರೆಗೆ ಎಲ್ಲೂ ಮಕ್ಕಳನ್ನು ಅನು ತ್ತೀರ್ಣಗೊಳಿಸ ಬಾರದೆಂಬ ಭ್ರಮೆಯಲ್ಲಿ ಅಕ್ಷರ ಬಾರದ ಮಕ್ಕಳೂ ಪಿಯುಸಿ ಮೆಟ್ಟಿಲೇರುತ್ತಿದ್ದಾರೆ.  ಈಗ ಹತ್ತನೆಯ ಮತ್ತು ಪಿಯುಸಿಯ ಮಕ್ಕಳಿಗೆ 3 ಬಾರಿ ಪರೀಕ್ಷೆ ಯೆಂಬ ಹೊಸ ಯೋಜನೆಯು ಸುದ್ದಿ ಮಾಡುತ್ತಿದೆ. ಮೊದಲ ಪರೀಕ್ಷೆ ಕಡ್ಡಾಯ, ಉಳಿದೆರಡು ಐಚ್ಛಿಕವೇ ಆದರೂ ಮಕ್ಕಳಿಗಿದು ಒತ್ತಡವನ್ನು ತಂದಿಟ್ಟಿದೆ.  ಶೇ.95 ತೆಗೆದ ವಿದ್ಯಾರ್ಥಿಗೂ ಪದೇ ಪದೆ ಅದನ್ನೇ ಓದಿ ಬರೆ ಯುವುದೆಂದರೆ ಹಿಂಸೆಯಲ್ಲವೇ? ಶಾಲಾ ಕಾಲೇ ಜುಗಳಲ್ಲೂ ಪ್ರಸ್ತುತ ವಿದ್ಯಾರ್ಥಿಗಳು ಪೂರ್ವ ಸಿದ್ಧತಾ ಪರೀಕ್ಷೆಯನ್ನು ಬರೆದಿರುತ್ತಾರೆ. ಅತಿ ಯಾದರೆ ಅಮೃತವೂ ವಿಷವೇ ಅಲ್ಲವೇ? ಮೌಲ್ಯಮಾಪನ ಮಾಡುವ ಶಿಕ್ಷಕರ ಪಾಡೇನು? ಹೊಸ ಓದಿಗೆ ಅವಕಾಶವೇ ಇಲ್ಲದಂತೆ ಸಮಯ ವನ್ನು ಮೌಲ್ಯಮಾಪನದಕ್ಕೇ ಕಳೆದರೆ ಬೋಧನಾ ಗುಣಮಟ್ಟ ಕುಸಿಯುತ್ತದೆ ಎಂಬುದು ಸ್ಪಷ್ಟ.

ಆರತಿ ಪಟ್ರಮೆ, ತುಮಕೂರು

=========================================================================================================================

ನಿರಾಳ ತಂದೀತು…

ಮೊದಲಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಪರೀಕ್ಷಾ ಪದ್ಧತಿ ಉಪಯುಕ್ತವಾದೀತು. ಪರೀಕ್ಷೆ ಎಂಬ ಭೂತ ಅವರನ್ನು ಬಹಳವಾಗಿ ಕಾಡುತ್ತಿತ್ತು. ಈಗ ಕೊಂಚ ನಿರಾಳವಾದೀತು. ಪರೀಕ್ಷೆ ಬಗ್ಗೆ ಭಯಪಡದೆ ಧೈರ್ಯದಿಂದ ಎದುರಿಸುವ ಅವಕಾಶ ಬಂದೀತು. ಫೇಲ್‌ ಆದ ಕಾರಣಕ್ಕೆ ಶಾಲಾ ಕಾಲೇಜುಗಳನ್ನು ತೊರೆಯುತ್ತಿದ್ದ ವಿದ್ಯಾರ್ಥಿಗಳು, ಈ ಹೊಸ ಪದ್ಧತಿಯ ಕಾರಣ ದಿಂದ ಪುನಃ ಶಾಲಾ ಕಾಲೇಜು ಗಳಿಗೆ ಮರಳುತ್ತಾರೆ. ಫಲಿತಾಂಶ ಬಂದ ಅನಂತರ ಆತ್ಮಹತ್ಯೆಗಳು ಈ ಮೂಲಕ ಕಮ್ಮಿ ಆಗಬಹು ದೇನೋ… “ಮರಳಿ ಯತ್ನವ ಮಾಡು’ ಎಂಬ ಮಾತಿನಂತೆ ವಿದ್ಯಾರ್ಥಿಗಳು ಹೊಸ ಹುರುಪಿನಿಂದ ಪ್ರಯತ್ನಿಸಬಹುದು. ಒಂದು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅದನ್ನು ತಿರಸ್ಕರಿಸಿ ಮತ್ತೂಮ್ಮೆ ಬರೆಯುವ ಅವಕಾಶವಿದೆ.

ಇನ್ನು ಬಾಧಕಗಳಿಲ್ಲದಿಲ್ಲ. ವರ್ಷಕ್ಕೆ 3 ಪರೀಕ್ಷೆ ಎಂದಾದರೆ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಕುರಿತು ಉಡಾಫೆ, ಉದಾಸೀನ, ಶೈಕ್ಷಣಿಕ ಪ್ರಗತಿ ಬಗ್ಗೆ ನಿರಾಸಕ್ತಿ ಉಂಟಾಗಬಹುದು. ಇಲಾಖೆ ದೃಷ್ಟಿ ಯಿಂದ ಖರ್ಚು ವೆಚ್ಚ ಹೆಚ್ಚಾಗುವವು. ಶಿಕ್ಷಕರ ಮೇಲೆ ಕಾರ್ಯದೊತ್ತಡವೂ ಉಂಟಾಗುತ್ತದೆ.

ಉಮೇಶ್‌ ಬಿ.ಆಚಾರ್‌, ಬೆಂಗಳೂರು

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.