ಭ್ರಷ್ಟರ ಜೊತೆಗೆ ಜನರು ಕೂಡ ಭ್ರಷ್ಟ ವ್ಯವಸ್ಥೆಯ ಪಾಲುದಾರರಾಗುತ್ತಿದ್ದಾರೆಯೇ ?


Team Udayavani, Oct 27, 2019, 3:50 PM IST

t

ಮಣಿಪಾಲ: ಸಮಾಜದಲ್ಲಿ ಭ್ರಷ್ಟರ ಜೊತೆಗೆ ಜನರು ಕೂಡ ಭ್ರಷ್ಟ ವ್ಯವಸ್ಥೆಯ ಪಾಲುದಾರರಾಗುತ್ತಿರುವುದು ಅಪಾಯಕಾರಿ ಬೆಳವಣಿಗೆಗೆ ಎಡೆ ಮಾಡಿಕೊಡುತ್ತಿದೆಯೇ ?ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು ಉತ್ತಮ ಪ್ರತಿಕ್ರಿಯೆ ದೊರೆತಿದೆ.

ರಾಜೇಶ್ ಅಂಚನ್ ; ಖಂಡಿತಾ ಹೌದು. ಇವತ್ತು ಜಾತಿ ವ್ಯವಸ್ಥೆ ಗೆ ಕಟ್ಟು ಬಿದ್ದ ಜನ ತಮಗರಿವಿಲ್ಲದೆ ತಮ್ಮ ತೆರಿಗೆ ಹಣವನ್ನು ಲೂಟಿ ಹೊಡೆದು ರಾಜರಂತೆ ಮೆರೆಯುವ ಭ್ರಷ್ಟಾಚಾರಿಗಳಿಗೆ ಬೆಂಬಲ ಕೊಟ್ಟು ತಾವೇ ಮೂರ್ಖ ರಾಗುತ್ತಿದ್ದಾರೆ. ತಮಗೆ ಅರಿವಿಲ್ಲದೆ ರಾಜಕಾರಣಿಗಳು ನೇಯ್ದ ಬಲೆಗೆ ಸಿಕ್ಕಿ ಹಾಕಿಕೊಳ್ತಾ ಇರೋದಲ್ಲದೆ, ದೇಶವನ್ನು ಅಧೋಗತಿಗೆ ತಳ್ಳುತ್ತಿದ್ದಾರೆ. ಅವರು ಕೊಡುವ ಚಿಲ್ಲರೆ ಹಣ, ಭೋಜನಕ್ಕೆ ಮರುಳಾಗಿ ಪ್ರಜಾಪ್ರಭುತ್ವ ವನ್ನು ಕೈಯಾರೆ ಬಲಿಕೊಡ್ತಾ ಇದ್ದಾರೆ.

ಸೈಮನ್ ಫೆರ್ನಾಂಡಿಸ್ : ಹೌದು ಆದರೆ ಇಲ್ಲಿ ಮೂಡುವ ಗೊಂದಲ ಏನೆಂದರೆ, ಜನರಿಂದ ವ್ಯವಸ್ಥೆ ಹಾಳಾಯಿತೋ ಅಥವಾ ವ್ಯವಸ್ಥೆಯಿಂದ ಜನರು ಹಾಳಾದರೋ ಎಂಬುದು. ತಪ್ಪು ಯಾರೇ ಮಾಡಿದರೂ ತಪ್ಪೇ ಅಲ್ಲವೇ ಆ ತಪ್ಪನ್ನು ಯಾರೇ ಸಮರ್ಥಿಸಿ ಕೊಳ್ಳುವುದು ಅಪರಾಧ. ಒಳ್ಳೆಯದಕ್ಕೆ ಬೆಂಬಲ ನೀಡಬೇಕೆ ಹೊರತು ತಪ್ಪು ಮಾಡಿದವರಿಗಲ್ಲ ದೇಶದ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು. ಅದಕ್ಕೆ ಪಕ್ಷ ಅಡ್ಡಿ ಬರಬಾರದು.

ಅರ್ಜುನ್ ದ್ರುವ ಸಜ್ಜನರ ಮೌನ ಭ್ರಷ್ಟರ ಆರ್ಭಟಕ್ಕಿಂತ ಅಪಾಯಕಾರಿ. ಪ್ರತಿ ಸಾಮಾನ್ಯ ವ್ಯಕ್ತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕು.

ರಂಗನಾಥ್ ವಿಠ್ಠಲ್ : ಜನರು ನಿಜವಾದ ಮೌಲ್ಯಗಳನ್ನು ಮರೆಯುತ್ತಿರುವುದು ನಿಜಕ್ಕೂ ವಿಷಾದಕರ.

ಬಸವರಾಜ್ : ನಮ್ಮ ಜಾತಿಯವ ಕದ್ದು ದೊಡ್ಡ ಮನುಷ್ಯ ಆದರೆ ಬೆಂಬಲಿಸುವ ಬೇರೆಯವರು ಆ ಕೆಲಸ ಮಾಡಿದ್ರೆ ವಿರೋಧಿಸುವ. ಕಳ್ಳ ಮನಸ್ಸುಗಳು ಹೆಚ್ಚು. ಖಡಾ ಖಂಡಿತವಾಗಿಯೂ ಭ್ರಷ್ಟರ ಪ್ರೋತ್ಸಾಹ ಮಾಡುವ ಮಂದಿ ಹೆಚ್ಚು. ಅದು ಜಾತಿ ತಲೆಗೇರಿ

ಜೀವೇಂದ್ರ ಪೂಜಾರಿ : ಸರಿಯಾಗಿ ಹೇಳಿದ್ದಾರೆ ನಾವು ಸಾಮಂತ ಕಾಲಕ್ಕೆ ನಾಂದಿ ಹಾಡುತೀದ್ದೆವೆ

ವಾಸಿಂ ಇಮ್ರಾನ್ ಖಾನ್: ಜಾತಿ ವ್ಯವಸ್ಥೆ ಇರುವ ವರೆಗೆ , ಭ್ರಷ್ಟಾಚಾರ ನಿರ್ಮೂಲನೆ ಅಸಾಧ್ಯ. ಇಂದಿನ ಹಲವಾರು ಸಮಸ್ಯೆ ಗಳಿಗೆ ಜಾತಿ ವ್ಯವಸ್ಥೆ ಕಾರಣ.

ಸಣ್ಣಮಾರಪ್ಪ ಚಂಗಾವರ: ಮೊದಲು ಈ ಭ್ರಷ್ಟತೆ ಎನ್ನುವುದೆ ಅಪಾಯಕಾರಿ. ಅದರಲ್ಲಿ ಜನರು ಭಾಗಿಯಾದರೆ ಇನ್ನು ಅಪಾಯಕಾರಿ. ಇದು ಭಾಗಿಯಾದ ಜನರಿಗೆ ಗೊತ್ತಾಗದಂತೆ ಹೊಡೆತ ಬೀಳುತ್ತದೆ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.