ವೈದ್ಯ ಕೋರ್ಸ್ ಪ್ರವೇಶ ಕೌನ್ಸೆಲಿಂಗ್ ಕೂಡಲೇ ಆರಂಭವಾಗಲಿ: ಖಾದರ್
Team Udayavani, Nov 28, 2021, 6:20 AM IST
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ಲಕ್ಷ್ಯ, ತಪ್ಪು ನೀತಿ ಹಾಗೂ ಬದ್ಧತೆಯ ಕೊರತೆಯಿಂದಾಗಿ ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಕೌನ್ಸೆಲಿಂಗ್ ಇನ್ನೂ ಆರಂಭಗೊಂಡಿಲ್ಲ.
ಇದರಿಂದಾಗಿ ನೀಟ್ ಬರೆದ ಲಕ್ಷಾಂತರ ವಿದ್ಯಾರ್ಥಿ ಗಳು, ಪೋಷಕರಲ್ಲಿ ಅನಿಶ್ಚಿತತೆ ನೆಲೆಸಿದ್ದು ಸರಕಾರ ಕೂಡಲೇ ಪೂರಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಮಾಜಿ ಆರೋಗ್ಯ ಸಚಿವ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಹಿಂದೆ ವೀರಪ್ಪ ಮೊಲಿ ಸಿಎಂ ಆಗಿದ್ದ ವೇಳೆ ಆರಂಭಗೊಂಡಿದ್ದ ಸಿಇಟಿಯಲ್ಲಿ ಈ ರೀತಿ ಗೊಂದಲಗಳು ಇರಲಿಲ್ಲ. ಇದೀಗ ನೀಟ್ ಪರೀಕ್ಷೆಯಿಂದಾಗಿ ಸಮಸ್ಯೆ ಸೃಷ್ಟಿಯಾಗಿದೆ.
ಇದನ್ನೂ ಓದಿ:ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ
ವಿದ್ಯಾರ್ಥಿ ಗಳ ಹಿತದೃಷ್ಟಿಯಿಂದ ಮುಖ್ಯ ಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಕೂಡಲೇ ಕೌನ್ಸೆಲಿಂಗ್ ನಡೆಸಿ ವಿದ್ಯಾರ್ಥಿಗಳ ಹಿತ ಕಾಯ ಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ