ವೈದ್ಯರ ದಿನಾಚರಣೆ: ವಿಶಿಷ್ಟವಾಗಿ ಆಚರಿಸಿದ ಶಾಸ್ತ್ರೀ ಪಬ್ಲಿಕ್ ಶಾಲೆ


Team Udayavani, Jul 4, 2022, 10:51 AM IST

3

ಹುಣಸೂರು: ನಗರದ ಶಾಸ್ತ್ರೀ ಪಬ್ಲಿಕ್ ಶಾಲೆಯ ವತಿಯಿಂದ ವೈದ್ಯರ ದಿನಾಚರಣೆಯನ್ನು ರಕ್ತದಾನ ಶಿಬಿರ ಆಯೋಜಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.

ನಗರದ ಕಾವೇರಿ ಆಸ್ಪತ್ರೆಯ ಸಂಸ್ಥಾಪಕ ಡಾ.ಲೋಹಿತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವೈದ್ಯರಾಗಲು ಕೇವಲ ಕನಸು ಕಾಣುವುದಲ್ಲ, ಕನಸಿನ ಮೆಟ್ಟಿಲುಗಳನ್ನು ನನಸು ಮಾಡಲು ಪ್ರತಿ ದಿನ ಸತತ 16-18 ಗಂಟೆಗಳ ಕಾಲ ಓದುವ, ಬರೆಯುವ ನಿರಂತರ ಪ್ರಯತ್ನ ನಡೆಸಬೇಕು. ಸಾಧನೆ ಮಾಡುವ ಛಲವೊಂದಿದ್ದರೆ ಎಲ್ಲವೂ ಸಾಧ್ಯ. ತಾವು ಕೂಡಾ ಮಂಡ್ಯದ ರೈತ ಕುಟುಂಬದಲ್ಲಿ ಜನಿಸಿ, ಶಿಕ್ಷಣ ಪಡೆದು ವೈದ್ಯನಾಗಿದ್ದೇನೆ. ಯಸಸ್ಸಿಗೆ ಪ್ರಯತ್ನವೇ ಕಾರಣ ಎಂದರು.

ಕಾವೇರಿ ಆಸ್ಪತ್ರೆಯ ಮೂಳೆ ತಜ್ಞ ಡಾ.ಅರ್ಜುನ್ ಮಾತನಾಡಿ ಪೋಷಕರು ಮಕ್ಕಳ ಮೇಲೆ ದೊಡ್ಡ ಕನಸನ್ನು ಹೊತ್ತು ಜ್ಞಾನಾರ್ಜನೆಗಾಗಿ ಪೋಷಕರು ಸಾಕಷ್ಟು ಕಷ್ಟಪಟ್ಟಿರುತ್ತಾರೆ. ಸತತ ಪ್ರಯತ್ನದಿಂದ ಮಾತ್ರ ಉನ್ನತ ಮಟ್ಟಕ್ಕೇರಲು ಸಾಧ್ಯ. ಮೊಬೈಲ್ ಬಳಕೆಯಿಂದ ದೂರವಿದ್ದು ಓದಬಹುದು. ಕಷ್ಟಪಟ್ಟು ಓದುವ ಬದಲು ಇಷ್ಟಪಟ್ಟು ಓದುವುದನ್ನು ರೂಡಿಸಿಕೊಳ್ಳಿ. ನೀವು ಓದಿದ ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿ ತರುವ ಜೊತೆಗೆ ಉನ್ನತ ಹುದ್ದೆಯ ಕನಸು ಕಾಣುವಂತೆ ಸಲಹೆ ನೀಡಿದರು.

ಸಂಸ್ಥೆಯ ಕಾರ್ಯದರ್ಶಿ ರಾಧಕೃಷ್ಣ ಕೋವಿಡ್-19 ನಿಂದ ಪ್ರಪಂಚದೆಲ್ಲೆಡೆ ಸಾವು ಸಂಭವಿಸುವಾಗ, ವೈದ್ಯರು ತಮ್ಮ ಸಾವನ್ನೂ ಲೆಕ್ಕಿಸದೆ ದೇವರ ಪ್ರತಿರೂಪದಂತೆ ಸಮಾಜದ ರಕ್ಷಣೆ ಮಾಡಿದರು. ಕರೋನಾ ವಿರುದ್ಧ ಹೋರಾಡಿ ಪ್ರತಿದಿನ, ಹಗಲು ರಾತ್ರಿ ಎನ್ನದೆ ಮಾನವ ಜನಾಂಗದ ಉಳಿವಿಗಾಗಿ ಶ್ರಮಿಸಿದ ಎಲ್ಲಾ ವೈದ್ಯರಿಗೆ ಧನ್ಯವಾದ ಅರ್ಪಿಸಿ, ಶಾಲೆಯಲ್ಲಿ ವೈದ್ಯರಾಗುವ ಆಸಕ್ತಿ ಇರುವ ವಿದ್ಯಾರ್ಥಿಗಳಿಗಾಗಿ 8ನೇ ತರಗತಿ ಹಂತದಿಂದ ಪಿಯುಸಿವರೆವಿಗೆ ʼಪೀರ್ʼ ಎಂಬ ಬೇಸಿಕ್ ಫೌಂಡೇಶನ್ ಕೋರ್ಸ್ ಪ್ರಾರಂಭಿಸಲಾಗಿದೆ ಎಂದರು.

ಸಂಸ್ಥೆಯ ಪ್ರಾಂಶುಪಾಲ ರವಿಶಂಕರ್ ಮಾತನಾಡಿದರು. ಶೈಕ್ಷಣಿಕ ಸಂಯೋಜಕ ಡಾ. ಸಿ. ಗುರುಮೂರ್ತಿ ಉಪಸ್ಥಿತರಿದ್ದರು.

ಶಿಕ್ಷಕರು-ಪೋಷಕರು,ವಿದ್ಯಾರ್ಥಿಗಳಿಂದ ರಕ್ತದಾನ: ವೈದ್ಯರ ದಿನಚರಣೆ ಅಂಗವಾಗಿ ಮೈಸೂರಿನ ಜೀವನ್ ಧಾರಾ ರಕ್ತ ನಿಧಿ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಶಾಲೆಯ ಶಿಕ್ಷಕರು ಹಾಗೂ ಪೋಷಕರು, ಹಳೇ ವಿದ್ಯಾರ್ಥಿಗಳು  ರಕ್ತದಾನ ಮಾಡಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪಿ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.