ನಾಯಿ ಹೊಟ್ಟೆಯಿಂದ ಹತ್ತು ಕ್ಯಾನ್ಸರ್‌ ಗಡ್ಡೆ ತೆಗೆದ ವೈದ್ಯರು


Team Udayavani, Jan 8, 2021, 12:10 PM IST

ನಾಯಿ ಹೊಟ್ಟೆಯಿಂದ ಹತ್ತು ಕ್ಯಾನ್ಸರ್‌ ಗಡ್ಡೆ ತೆಗೆದ ವೈದ್ಯರು

ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಪಶು ಚಿಕಿತ್ಸಾ ವಿಭಾಗದ ವೈದ್ಯ ಡಾ|ಅನಿಲಕುಮಾರ ಪಾಟೀಲ ಮತ್ತು ತಂಡವು ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಾಯಿಯೊಂದಕ್ಕೆ ವಿಶೇಷ ಚಿಕಿತ್ಸೆ ಮಾಡಿ ಅದರ ಹೊಟ್ಟೆಯೊಳಗಿನ ಹತ್ತು ಕ್ಯಾನ್ಸರ್‌ ಗಡ್ಡೆಗಳನ್ನು ಹೊರ ತೆಗೆದಿದ್ದಾರೆ.

ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಲಾಬೋಡಾರ್‌ ಎಂಬ ನಾಯಿಯೇ ಈ ವಿಶೇಷ ಚಿಕಿತ್ಸೆಗೆ ಒಳಗಾಗಿದ್ದು, ಈ ನಾಯಿಗೆ ಅಬ್ದೋಮಿನಲ್‌ ಟ್ಯೂಮರ್‌ (ಕ್ಯಾನ್ಸರ್‌ ಗಡ್ಡೆ) ಕಾಯಿಲೆಗೆ ತುತ್ತಾಗಿತ್ತು. ಇದೇ ನಾಯಿಗೆ ಒಂದೂವರೆ ವರ್ಷ ಇದ್ದಾಗಲೂ ಸಹ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಾಯಿ ಹತ್ತು ದಿನಗಳಿಂದ ಯಾವುದೇ ಆಹಾರ ಸೇವಿಸದೇ ಒದ್ದಾಡುತ್ತಿತ್ತು. ಏನೇ ತಿಂದರೂ ವಾಂತಿ
ಮಾಡಿಕೊಳ್ಳುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಯಿಯನ್ನು ಡಾ|ಅನಿಲಕುಮಾರರ ಬಳಿ ತರಲಾಗಿತ್ತು. ಗುರುವಾರ ಬೆಳಿಗ್ಗೆ ನಾಯಿಯ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಪಶು ವೈದ್ಯಕೀಯ ಚಿಕಿತ್ಸಾಲಯಕ್ಕೆ ತರಲಾಗಿತ್ತು. ಈ ವೇಳೆ ಸೋನೋಗ್ರಾಫಿ ಮಾಡಿ ನೋಡಿದಾಗ ಹೊಟ್ಟೆಯೊಳಗೆ ಗಂಟುಗಳಿರುವುದು ಪತ್ತೆಯಾಗಿದ್ದವು. ಆಗ ಆಸ್ಪತ್ರೆಯಲ್ಲಿದ್ದ ಉಪಕರಣಗಳಲ್ಲೇ ಡಾ| ಅನೀಲ ಕುಮಾರ್‌ ಪಾಟೀಲ ನೇತೃತ್ವದ ತಂಡವು ಸತತ ಮೂರು ಗಂಟೆಗಳ ಕಾಲ ತುರ್ತು ಶಸ್ತ್ರಚಿಕಿತ್ಸೆ ಮಾಡಿದೆ. ಕಾರಣ ನಾಯಿಗಳ ಹೊಟ್ಟೆಯಲ್ಲಿ ಈ ರೀತಿ ಗಡ್ಡೆಗಳು ಬೆಳೆಯುವುದು ಸಾಮಾನ್ಯವಾದರೂ 10 ಗಡ್ಡೆಗಳು ಬೆಳೆಯುವುದು ಅಪರೂಪ.

ಇದನ್ನೂ ಓದಿ:ಮೂರು ಕೃಷಿ ಕಾಯ್ದೆ ರದ್ದುಪಡಿಸುವ ಪ್ರಶ್ನೆಯೇ ಇಲ್ಲ: ರೈತರ ಜತೆಗಿನ ಮಾತುಕತೆಗೆ ಮುನ್ನ ಕೇಂದ್ರ

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.