Dotihala: ವಿದ್ಯುತ್ ಅವಗಡ, 10 ಕ್ಕೂ ಹೆಚ್ಚು ಜಾನುವಾರು ಬಲಿ
Team Udayavani, May 30, 2023, 1:18 PM IST
ದೋಟಿಹಾಳ: ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಕಳಮಳ್ಳಿ ತಾಂಡದಲ್ಲಿ ಮೇ.30ರ ಮಂಗಳವಾರ ಬೆಳಿಗ್ಗೆ ವಿದ್ಯುತ್ ಸರ್ಕ್ಯೂಟ್ ಉಂಟಾಗಿ ತೋಟದ ಮನೆಯ ಹತ್ತಿರ ಕಟ್ಟಲಾದ ಎರಡು ಎಮ್ಮೆ, ಎರಡು ಎತ್ತು ಹಾಗೂ ಏಳು ಆಕಳು ಸೇರಿದಂತೆ ಒಟ್ಟು 11 ಜಾನವಾರಗಳು ಮೃತಪಟ್ಟಿವೆ.
ಕಳಮಳ್ಳಿ ತಾಂಡದ ಭದ್ರಪ್ಪ ಲಮಾಣಿ ಎಂಬವರಿಗೆ ಸೇರಿದ ಎಮ್ಮೆಗಳು ಹಾಗೂ ರಾಮಪ್ಪ ಲಮಾಣಿ ಎಂಬವರಿಗೆ ಸೇರಿದ ಏಳು ಆಕಳು ಹಾಗೂ ಎರಡು ಎತ್ತುಗಳು ವಿದ್ಯುತ್ ಸರ್ಕ್ಯೂಟ್ ಉಂಟಾಗಿ ಮೃತಪಟ್ಟಿವೆ.
ಮಳೆಯಾದ ಹಿನ್ನಲೆಯಲ್ಲಿ ಕಂಬದ ಮೇಲಿನ ಸರ್ವಿಸ್ ವೈಯರ್ ತುಂಡಾಗಿ ಕೆಳಕ್ಕೆ ಬಿದ್ದು ಈ ಘಟನೆ ನಡೆದಿದೆ.
ಸ್ಥಳಕ್ಕೆ ಕೆಇವಿ ಎಇಇ, ತಾವರಗೇರಾ ಪಿಎಸ್ಐ ಹಾಗೂ ತಹಶೀಲ್ದಾರ್ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ