ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌


Team Udayavani, May 9, 2024, 1:19 AM IST

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಮಂಗಳೂರು: ಮಂಗಳೂರು ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿಯು (ಎನ್‌ಬಿಇಎಂಎಸ್‌) ಪ್ರಸಿಡೆಂಟ್ಸ್‌ ಅವಾರ್ಡ್‌ ಆಫ್ ಮೆರಿಟ್‌ ಘೋಷಿಸಿದೆ.

ಮೇ 10ರಂದು ಅಪರಾಹ್ನ ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯುವ ಮಂಡಳಿಯ 22ನೇ ಘಟಿಕೋತ್ಸವದಲ್ಲಿ ಪ್ರಶಸ್ತಿಯನ್ನು ದಿ| ಲಕ್ಷ್ಮಣ ಪ್ರಭು ಅವರ ಪತ್ನಿ ಕವಿತಾ ಪ್ರಭು ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಲಿದ್ದಾರೆ.

ಡಾ| ಪ್ರಭು ಅವರು ಕೆಎಂಸಿಯ ಮೂತ್ರಾಂಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಹಲವು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದರು. ಯುರಾಲಜಿಕಲ್‌ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿಯಾಗಿದ್ದ ಡಾ| ಪ್ರಭು ಅವರು ದೇಶ ವಿದೇಶಗಳಲ್ಲಿ ಹಲವು ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿ ವೈಜ್ಞಾನಿಕ ಪ್ರಬಂಧಗಳನ್ನು ಮಂಡಿಸಿದ್ದರು.

 

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.