ಶಿವಪಾಡಿಯಲ್ಲಿ ಶಿವ ಚಿತ್ತಾರ: ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ


Team Udayavani, Feb 1, 2023, 12:37 PM IST

2-shivapadi-drawing

ಉಡುಪಿ: ಉಡುಪಿ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ʼಶಿವಪಾಡಿಯಲ್ಲಿ ಶಿವ ಚಿತ್ತಾರʼ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗುತ್ತಿದೆ.

ಅತಿರುದ್ರ ಮಹಾಯಾಗ ಸಮಿತಿ ಶ್ರೀ ಕ್ಷೇತ್ರ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ.22 ರಿಂದ ಮಾರ್ಚ್ 5 ರವರೆಗೆ ಆಯೋಜಿಸುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಫೆ.5 ರಂದು ಉಡುಪಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆಯು 3 ವಿಭಾಗಗಳಲ್ಲಿ ನಡೆಯುತ್ತಿದ್ದು, ಈ ವಿವರ ಇಂತಿವೆ:

ವಿಭಾಗ 1:  5 ಮತ್ತು 6ನೇ ವರ್ಗ          

ವಿಷಯ: ಐಚ್ಛಿಕ                        

1ನೇ ಬಹುಮಾನ 4000

2ನೇ ಬಹುಮಾನ 3000

3ನೇ ಬಹುಮಾನ 2000

ವಿಭಾಗ 2:  7 ಮತ್ತು 8 ವರ್ಗ

ವಿಷಯ: ಐಚ್ಛಿಕ

1ನೇ ಬಹುಮಾನ 5000

2ನೇ ಬಹುಮಾನ 4000

3ನೇ ಬಹುಮಾನ 3000

ವಿಭಾಗ 3: 9 ಮತ್ತು 10ನೇ ವರ್ಗ

ವಿಷಯ: ತಾಂಡವ ಶಿವ / ಶಾಂತ ಶಿವ / ರುದ್ರ ಶಿವ

1ನೇ ಬಹುಮಾನ 6000

2ನೇ ಬಹುಮಾನ 5000

3ನೇ ಬಹುಮಾನ 4000

ಪ್ರತಿ ವಿಭಾಗದಲ್ಲಿ 3 ನಗದು ಬಹುಮಾನ ಮತ್ತು 10 ಸಮಾಧಾನಕರ ಬಹುಮಾನಗಳಿವೆ.

ಸ್ಪರ್ಧಿಗಳಿಗಿರುವ ನಿಯಮಗಳು ಇಂತಿವೆ:

ಸ್ಪರ್ಧಿಗಳು ಬಳಪ, ಸ್ಕೆಚ್ ಪೆನ್, ವಾಟರ್ ಕಲರ್ ಇತ್ಯಾದಿಗಳನ್ನು ಬಳಸಬಹುದು. ಡ್ರಾಯಿಂಗ್ ಶೀಟ್ ಅನ್ನು ಸ್ಥಳದಲ್ಲೇ ನೀಡಲಾಗುವುದು.

ಬೆಳಿಗ್ಗೆ 9-9.30 ರೊಳಗೆ ಸ್ಪರ್ಧಿಗಳು ನೋಂದಣಿ ಮಾಡಿಕೊಳ್ಳಬೇಕು.

ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಫಲಿತಾಂಶಗಳನ್ನು ತಕ್ಷಣವೇ ಪ್ರಕಟಿಸಲಾಗುವುದು ಮತ್ತು ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಗುವುದು.

ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.

ಎಲ್ಲರಿಗೂ ಊಟದ ಮತ್ತು ಉಪಹಾರದ ವ್ಯವಸ್ಥೆ ಮಾಡಲಾಗುವುದು.

ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಮತ್ತು ಮಾಹಿತಿಗಾಗಿ ಸಂಘಟಕರನ್ನು ಸಂಪರ್ಕಿಸಲು ಅಧ್ಯಕ್ಷ ಕೆ. ರಘುಪತಿ ಭಟ್, ಮಹೇಶ್ ಠಾಕೂರ್ ಸೂಚಿಸಿದ್ದಾರೆ.

ಸಂಚಾಲಕರ ದೂರವಾಣಿ ಸಂಖ್ಯೆ ಈ ಕೆಳಗಿನಂತಿವೆ:

ರಶ್ಮಿತಾ ಬಾಲಕೃಷ್ಣ ಹೆಗ್ಡೆ:  9110831417

ಸುಚೇತಾ ನಾಯಕ್:  9611800009

ಆಶಾ ಪಾಟೀಲ್:  9900405740

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.