ಶಿವಪಾಡಿಯಲ್ಲಿ ಶಿವ ಚಿತ್ತಾರ: ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ


Team Udayavani, Feb 1, 2023, 12:37 PM IST

2-shivapadi-drawing

ಉಡುಪಿ: ಉಡುಪಿ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ʼಶಿವಪಾಡಿಯಲ್ಲಿ ಶಿವ ಚಿತ್ತಾರʼ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗುತ್ತಿದೆ.

ಅತಿರುದ್ರ ಮಹಾಯಾಗ ಸಮಿತಿ ಶ್ರೀ ಕ್ಷೇತ್ರ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ.22 ರಿಂದ ಮಾರ್ಚ್ 5 ರವರೆಗೆ ಆಯೋಜಿಸುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಫೆ.5 ರಂದು ಉಡುಪಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆಯು 3 ವಿಭಾಗಗಳಲ್ಲಿ ನಡೆಯುತ್ತಿದ್ದು, ಈ ವಿವರ ಇಂತಿವೆ:

ವಿಭಾಗ 1:  5 ಮತ್ತು 6ನೇ ವರ್ಗ          

ವಿಷಯ: ಐಚ್ಛಿಕ                        

1ನೇ ಬಹುಮಾನ 4000

2ನೇ ಬಹುಮಾನ 3000

3ನೇ ಬಹುಮಾನ 2000

ವಿಭಾಗ 2:  7 ಮತ್ತು 8 ವರ್ಗ

ವಿಷಯ: ಐಚ್ಛಿಕ

1ನೇ ಬಹುಮಾನ 5000

2ನೇ ಬಹುಮಾನ 4000

3ನೇ ಬಹುಮಾನ 3000

ವಿಭಾಗ 3: 9 ಮತ್ತು 10ನೇ ವರ್ಗ

ವಿಷಯ: ತಾಂಡವ ಶಿವ / ಶಾಂತ ಶಿವ / ರುದ್ರ ಶಿವ

1ನೇ ಬಹುಮಾನ 6000

2ನೇ ಬಹುಮಾನ 5000

3ನೇ ಬಹುಮಾನ 4000

ಪ್ರತಿ ವಿಭಾಗದಲ್ಲಿ 3 ನಗದು ಬಹುಮಾನ ಮತ್ತು 10 ಸಮಾಧಾನಕರ ಬಹುಮಾನಗಳಿವೆ.

ಸ್ಪರ್ಧಿಗಳಿಗಿರುವ ನಿಯಮಗಳು ಇಂತಿವೆ:

ಸ್ಪರ್ಧಿಗಳು ಬಳಪ, ಸ್ಕೆಚ್ ಪೆನ್, ವಾಟರ್ ಕಲರ್ ಇತ್ಯಾದಿಗಳನ್ನು ಬಳಸಬಹುದು. ಡ್ರಾಯಿಂಗ್ ಶೀಟ್ ಅನ್ನು ಸ್ಥಳದಲ್ಲೇ ನೀಡಲಾಗುವುದು.

ಬೆಳಿಗ್ಗೆ 9-9.30 ರೊಳಗೆ ಸ್ಪರ್ಧಿಗಳು ನೋಂದಣಿ ಮಾಡಿಕೊಳ್ಳಬೇಕು.

ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಫಲಿತಾಂಶಗಳನ್ನು ತಕ್ಷಣವೇ ಪ್ರಕಟಿಸಲಾಗುವುದು ಮತ್ತು ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಗುವುದು.

ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.

ಎಲ್ಲರಿಗೂ ಊಟದ ಮತ್ತು ಉಪಹಾರದ ವ್ಯವಸ್ಥೆ ಮಾಡಲಾಗುವುದು.

ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಮತ್ತು ಮಾಹಿತಿಗಾಗಿ ಸಂಘಟಕರನ್ನು ಸಂಪರ್ಕಿಸಲು ಅಧ್ಯಕ್ಷ ಕೆ. ರಘುಪತಿ ಭಟ್, ಮಹೇಶ್ ಠಾಕೂರ್ ಸೂಚಿಸಿದ್ದಾರೆ.

ಸಂಚಾಲಕರ ದೂರವಾಣಿ ಸಂಖ್ಯೆ ಈ ಕೆಳಗಿನಂತಿವೆ:

ರಶ್ಮಿತಾ ಬಾಲಕೃಷ್ಣ ಹೆಗ್ಡೆ:  9110831417

ಸುಚೇತಾ ನಾಯಕ್:  9611800009

ಆಶಾ ಪಾಟೀಲ್:  9900405740

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್