ಕುಡಿಯಿರಿ ಮತ್ತು ಗಳಿಸಿರಿ


Team Udayavani, Jul 7, 2020, 4:44 AM IST

udiyiri

ಕೋವಿಡ್‌ 19ನಿಂದ ಪಾರಾಗಬೇಕು ಅಂದರೆ, ದೇಹಕ್ಕೆ ಶಕ್ತಿ ಬೇಕು. ಅಂದರೆ, ರೋಗ ನಿರೋಧಕ ಗುಣ ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ  ನೀವು ಮಾಡಬೇಕಾಗಿರುವುದು ಇಷ್ಟೇ, ಒಂದು ಸ್ಪೂನ್‌ ಸಾವಯವ ಅರಿಷಿನ, ಎರಡು ಲವಂಗ ಮತ್ತು  ಒಂದು ನಿಂಬೆಹಣ್ಣನ್ನು ಒಟ್ಟು ಸೇರಿಸಿ, ಮೇಲ್ಮೆç ಅನ್ನು ಸವರಿದ ಶುಂಠಿಯನ್ನು ಒಂದು ಲೀಟರ್‌ ನೀರಿಗೆ ಹಾಕಿ, ಅದು ಅರ್ಧ ಲೀಟರ್‌ ಆಗುವವರೆಗೂ ಕುದಿಸಿ. ಆಮೇಲೆ, ಅದನ್ನು ಬಿಸಿ ಇರುವಾಗಲೇ ಕುಡಿಯಿರಿ.

ನಿಮ್ಮದು, ಶೀತದ  ದೇಹವಾಗಿದ್ದರೆ ದಿನಕ್ಕೆ ಎರಡು ಸಲ ಕುಡಿಯಿರಿ. ಒಂದು ಪಕ್ಷ, ಉಷ್ಣದ ಮೈ ಆಗಿದ್ದರೆ, ಒಂದೇ ಸಲ ಸಾಕು. ನಿಮಗೆ, ಫೈಲ್ಸ್‌, ಪಿಸ್ತೂಲದಂಥ ಸಮಸ್ಯೆಗಳಿದ್ದರೆ ಉಷ್ಣ ಹೆಚ್ಚಾದಷ್ಟು ಬಾಧೆಯೂ ಏರುತ್ತದೆ. ಹಾಗಾಗಿ, ಲವಂಗ, ಶುಂಠಿ, ಅರಿಷಿನದ ಪ್ರಮಾಣವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ಇದಲ್ಲದೆ, ಅಮೃತಬಳ್ಳಿಯ ಸೊಪ್ಪನ್ನೋ, ಕಾಂಡವನ್ನು ಚೆನ್ನಾಗಿ ಕುದಿಸಿಟ್ಟುಕೊಂಡು ದಿನಕ್ಕೆ ಎರಡು ಬಾರಿ ಕುಡಿದರೂ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಆದರೆ  ಗೊತ್ತಿರಲಿ, ಕುಡಿದಾಕ್ಷಣ ಒಂದೇ ದಿನಕ್ಕೆ ರೋಗ ನಿರೋ ಧಕ ಗುಣ ಹೆಚ್ಚಾಗಲ್ಲ. ತುಳಸಿಯನ್ನು ನೀರಿಗೆ ಹಾಕಿ, ಕುದಿಸಿ ಕುಡಿದರೂ ಪ್ರಯೋ ಜನವಿದೆ. ಸೊಗದೇ ಬೇರಿನ ಷರಬತ್ತು ಕುಡಿಯುವುದರಿಂದ ದೇಹದ ಉಷ್ಣಾಂಶ ವನ್ನು ಇಳಿಸಿಕೊಳ್ಳಬಹುದು. ಇನ್ನೊಂದು ಲಾಭ ಏನೆಂದರೆ,  ಹೊಟ್ಟೆಯ ಹುಣ್ಣನ್ನು, ಸೊಗದೇಬೇರು ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.