ಜೀರಿಗೆ ನೀರು ಕುಡಿದು ನೋಡಿ…


Team Udayavani, Oct 20, 2020, 12:39 PM IST

ಜೀರಿಗೆ ನೀರು ಕುಡಿದು ನೋಡಿ…

ಸಡನ್ನಾಗಿ ಎದುರಾಗುವ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆಯೂ ನಮ್ಮ ಮನೆಯಲ್ಲೇ ಇರುತ್ತದೆ. ನಾವೆಲ್ಲಾ ಗಾಬರಿಯಾಗಿ, ವೈದ್ಯರ ಬಳಿ ಹೋಗಿ, ಸಾವಿರಾರು ರೂ. ತೆತ್ತು ಬರುತ್ತೇವೆ. ಈ ಕೊರೊನಾ ಕಾಲದಲ್ಲಿ ನೆಗಡಿ ಕೂಡ ಅನೇಕ ಅನುಮಾನಗಳಿಗೆ ಎಡೆಮಾಡಿ ಕೊಡುತ್ತದೆ. ಹಾಗಂತ ಪದೇಪದೆ ವೈದ್ಯರ ಬಳಿಗೆ ಹೋಗುವುದೂ ಸೂಕ್ತವಲ್ಲ. ಸಾಮಾನ್ಯವಾಗಿ, ಗ್ಯಾಸ್ಟ್ರಿಕ್‌, ಅಜೀರ್ಣ, ಮಲಬದ್ಧತೆ, ಬಾಯಿ ಹುಣ್ಣು, ಪಿತ್ತ ಸಂಬಂಧಿ ತಲೆನೋವು, ವಾಂತಿ- ಇದಕ್ಕೆಲ್ಲಾ ಮನೆಮದ್ದಿನ ಮೊರೆ ಹೋಗಬಹುದು. ಮನೆಯಲ್ಲಿ ಜೀರಿಗೆ ಇದ್ದರೆ ಸಾಕು. ಬಿಸಿಬಿಸಿ ನೀರಿಗೆ ಜೀರಿಗೆ ಹಾಕಿ, ಅದನ್ನು ಕುದಿಸಿ ಕುಡಿದರೆ ಹೊಟ್ಟೆ ಭಾಗದ ಸಮಸ್ಯೆಗಳು ಶಮನವಾಗುತ್ತವೆ. ಜೀರ್ಣಕ್ರಿಯೆ ವೇಗವಾಗಿ ಆಗುತ್ತದೆ.

ಜೀರ್ಣ ಸರಿಯಾಗಿ ಆದರೆ, ಯಾವ ಕಾಯಿಲೆ ಕೂಡ ಬರುವುದಿಲ್ಲ. ಜೀರಿಗೆಗೆ ರಕ್ತ ಶುದ್ದಿ ಮಾಡುವ ಶಕ್ತಿ ಇದೆ. ಒಂದು ಪಕ್ಷ ಕೊರೊನಾ ಕಾಲದಲ್ಲಿ ಬಾಯಿ ರುಚಿ ಕಳೆದುಕೊಂಡರೆ ಗಾಬರಿಯಾಗಬೇಡಿ. ಜೀರಿಗೆ ಕಷಾಯ ಮಾಡಿ, ಅದಕ್ಕೆ ಬೆಲ್ಲ ಬೆರೆಸಿ ಕುಡಿದು ನೋಡಿ. ನಾಲಿಗೆಗೆ ರುಚಿ ಸ್ಪಷ್ಟವಾಗುತ್ತದೆ. ಮುಖ್ಯ ವಾಗಿ, ಒಳಗಿರುವ ಜ್ವರವನ್ನೂ, ಜ್ವರ ಬರುವ ಲಕ್ಷಣಗಳ ಮೂಲ ಬೇರನ್ನು ಅಲ್ಲೇ ಕಡಿಯುವುದರಲ್ಲಿ ಜೀರಿಗೆ, ಪಪ್ಪಾಯಿ ಹಣ್ಣು ಎತ್ತಿದ ಕೈ. ಅದರಲ್ಲೂ ನಾಟಿ ಪಪ್ಪಾಯವನ್ನು ದಿನಕ್ಕೆ ಮೂರು ಪೀಸು ತಿಂದಿದ್ದೇ ಆದರೆ, ಯಾವ ಅಲರ್ಜಿಯೂ ದೇಹ ಹೊಕ್ಕುವುದಿಲ್ಲ. ತಲೆನೋವು, ಸ್ವಲ್ಪ ಮೈ ಕೈ ನೋವಿದ್ದರೆ ಗಾಬರಿ
ಆಗಬೇಡಿ. ಅಂಥ ಸಂದರ್ಭದಲ್ಲಿ- ಐದು ಗ್ಲಾಸ್‌ ನೀರಿಗೆ 6-8 ಚಮಚ ಜೀರಿಗೆ ಪುಡಿ ಹಾಕಿ, ಮೂರು ಚಮಚ ಮೆಣಸಿನ ಕಾಳು ಕುಟ್ಟಿ ಹಾಕಿ. ಒಣ ಶುಂಠಿ,
ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ. ದಿನಕ್ಕೆ ಮೂರು ಬಾರಿ ಕುಡಿದರೆ ತಲೆನೋವಿನ ಜೊತೆಗೆ ಜ್ವರ ಕೂಡ ನಾಪತ್ತೆಯಾಗುತ್ತದೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.