ಶಿರ್ವ: ಮುಖ್ಯ ರಸ್ತೆಯಲ್ಲಿ ಕುಡಿಯವ ನೀರು ಪೋಲು
Team Udayavani, Mar 16, 2021, 4:45 AM IST
ಶಿರ್ವ: ಆತ್ರಾಡಿ- ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿಯ ಶಿರ್ವ-ಬೆಳ್ಮಣ್ ಮುಖ್ಯ ರಸ್ತೆಯ ಪ್ರಕಾಶ್ ಟ್ರೇಡರ್ ಅಂಗಡಿಯ ಬಳಿ ಮುಖ್ಯ ರಸ್ತೆಯಲ್ಲಿಯೇ ನೀರಿನ ಪೈಪ್ಲೈನ್ಒಡೆದು ಕುಡಿಯುವ ನೀರು ಪೋಲಾಗುತ್ತಿದೆ.
ಸುಮಾರು 3 ವರ್ಷಗಳ ಹಿಂದೆ ಆತ್ರಾಡಿ-ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ನೀರಿನ ಪೈಪ್ಲೈನನ್ನು ಸಮರ್ಪಕವಾಗಿ ಅಳವಡಿಸದೇ ಇದ್ದುದರಿಂದ ಹಳೆಯ ಪೈಪು ಒಡೆದು ಸುಮಾರು 3 ತಿಂಗಳುಗಳಿಂದ ನೀರು ಪೋಲಾಗುತ್ತಿದೆ.
ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಸ್ಥಳೀಯಾಡಳಿತ ಬಿರು ಬೇಸಗೆಯಲ್ಲಿ ಕುಡಿಯುವ ನೀರು ಪೋಲಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿರ್ವ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಗದ ಅಧ್ಯಕ್ಷ ರಮೇಶ್ ಬಂಗೇರ ಆಗ್ರಹಿಸಿದ್ದಾರೆ.
ದುರಸ್ತಿಗೆ ಕ್ರಮ
ಲೋಕೋಪಯೋಗಿ ಇಲಾಖೆಯ ಅನುಮತಿ ಪಡೆದು ಪೈಪ್ಲೈನ್ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.
-ಅನಂತ ಪದ್ಮನಾಭ ನಾಯಕ್, ಪಿಡಿಒ, ಶಿರ್ವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ