ಎಂಡೋಸಲ್ಫಾನ್‌ ಪುನರ್ವಸತಿ ಗ್ರಾಮಕ್ಕೆ ಚಾಲನೆ

ಮುಳಿಯಾರಿನ 25 ಎಕರೆಯಲ್ಲಿ ನಿರ್ಮಾಣ

Team Udayavani, Jul 6, 2020, 5:50 AM IST

ಎಂಡೋಸಲ್ಫಾನ್‌ ಪುನರ್ವಸತಿ ಗ್ರಾಮಕ್ಕೆ ಚಾಲನೆ

ಕಾಸರಗೋಡು: ಮುಳಿಯಾರಿನಲ್ಲಿ ನಿರ್ಮಿಸಲಾಗುವ ಎಂಡೋಸಲ್ಫಾನ್‌ ಪುನರ್ವಸತಿ ಗ್ರಾಮದ ಪ್ರಥಮ ಹಂತದ ಕಾಮಗಾರಿಯನ್ನು 10 ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್‌ ತಿಳಿಸಿದರು.

ಅವರು ರವಿವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಎಂಡೋಸಲ್ಫಾನ್‌ ಪುನರ್ವಸತಿ ಗ್ರಾಮದ ಶಿಲಾನ್ಯಾಸ ನಡೆಸಿ ಅವರು ಮಾತನಾಡಿದರು.

ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನಲ್ಲಿ ಪುನರ್ವಸತಿ ಗ್ರಾಮದ ಪ್ರಾಥಮಿಕ ಹಂತದ ಕಾಮಗಾರಿ ಪೂರ್ಣಗೊಳಿಸಲಾಗುವುದು. ಇದಕ್ಕೆ 5 ಕೋಟಿ ರೂ. ಮೀಸಲಿಡಲಾಗಿದೆ.

ಜಗತ್ತಿನ ಸುಮಾರು 24 ಪುನರ್ವಸತಿ ಮಾದರಿಗಳನ್ನು ಅಭ್ಯಸಿಸಿ, ಪರಿಣತರು ಮತ್ತು ಸ್ಥಳೀಯರ ಅಭಿಮತ ಸಂಗ್ರಹಿಸಿ ಪುನರ್ವಸತಿ ಗ್ರಾಮದ ಮಾಸ್ಟರ್‌ ಪ್ಲಾನ್‌ ಸಿದ್ಧಗೊಳಿಸಲಾಗಿದೆ. ಜಗತ್ತಿಗೇ ಮಾದರಿಯಾಗಬಲ್ಲ ಪುನರ್ವಸತಿ ಗ್ರಾಮ ಅಭಿವೃದ್ಧಿ ಪಡಿಸುವುದು ಯೋಜನೆಯ ಉದ್ದೇಶ. ಇದಕ್ಕಾಗಿ ಮುಳಿಯಾರು ಗ್ರಾ.ಪಂ.ನ 25 ಎಕ್ರೆ ಜಾಗವನ್ನು ತೆಗೆದುಕೊಳ್ಳಲಾಗಿದೆ ಎಂದರು.

ಶಾಸಕ ಕೆ. ಕುಂಞಿರಾಮನ್‌ ಪ್ರಧಾನ ಭಾಷಣ ಮಾಡಿದರು. ಕಾರಡ್ಕ ಬ್ಲಾಕ್‌ ಪಂಚಾಯತ್‌ ಅಧ್ಯಕ್ಷೆ ಓಮನಾ ರಾಮಚಂದ್ರನ್‌, ಮುಳಿಯಾರು ಗ್ರಾ. ಪಂ. ಅಧ್ಯಕ್ಷ ಖಾಲಿದ್‌ ಬೆಳ್ಳಿಪ್ಪಾಡಿ, ಜಿ.ಪಂ. ಕಲ್ಯಾಣ ಸ್ಥಾಯೀ ಸಮಿತಿ ಅಧ್ಯಕ್ಷೆ ಎ.ಪಿ. ಉಷಾ ಉಪಸ್ಥಿತರಿದ್ದರು.

 5 ಅಂಶಗಳಿಗೆ ಆದ್ಯತೆ
ಸಂತ್ರಸ್ತರ ಆರೋಗ್ಯ ಸಮಸ್ಯೆಗಳನ್ನು ಮೊದಲ ಹಂತದಲ್ಲೇ ಪತ್ತೆ ಮಾಡುವ, ಅವರಿಗೆ ಸಂರಕ್ಷಣೆ ಒದಗಿಸುವ, ವೈಜ್ಞಾನಿಕ ಪರಿಕರ ಒದಗಿಸುವ, 18 ವರ್ಷಕ್ಕಿಂತ ಮೇಲಿನ ವಯೋಮಾನದವರಿಗೆ ಪುನರ್ವಸತಿ ಖಚಿತ ಪಡಿಸುವ, ಸ್ವಂತ ಮನೆಯ ವಾತಾವರಣ ಕಲ್ಪಿಸುವ 5 ಅಂಶಗಳಿಗೆ ಯೋಜನೆಯಲ್ಲಿ ಆದ್ಯತೆ ನೀಡಲಾಗುವುದು. ಇದಕ್ಕಾಗಿ 72 ಕೋಟಿ ರೂ. ವೆಚ್ಚ ಮಾಡಲಾಗುವುದು. ರಾಜ್ಯ ಸರಕಾರದ ದೊಡ್ಡ ಕನಸಿನ ಯೋಜನೆಯಾಗಿರುವ ಇದರ ಅನುಷ್ಠಾನಕ್ಕೆ ಎಲ್ಲರ ಬೆಂಬಲ ಅಗತ್ಯ.
 - ಕೆ.ಕೆ. ಶೈಲಜಾ ಟೀಚರ್‌ ,ಆರೋಗ್ಯ ಸಚಿವೆ, ಕೇರಳ

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.