Mangaluru ಚಾಲಕನ ನಿರ್ಲಕ್ಷ್ಯತನ: ಬಸ್ನಿಂದ ಬಿದ್ದು ಪ್ರಯಾಣಿಕನಿಗೆ ಗಾಯ
Team Udayavani, Oct 11, 2023, 11:21 PM IST
ಮಂಗಳೂರು: ಬಸ್ ಚಾಲಕನ ನಿರ್ಲಕ್ಷ್ಯತನದಿಂದ ಪ್ರಯಾಣಿಕರೋರ್ವರು ಬಸ್ನಿಂದ ಬಿದ್ದು ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ.
ಕೀರ್ತನ್ ಅಶೀರ್ ಸಿಕ್ವೇರ ಗಾಯಗೊಂಡವರು. ಅವರು ಮಂಗಳವಾರ ಬೆಳಗ್ಗೆ ಕೂಳೂರಿಗೆ ಹೋಗಲು ಶಿವಭಾಗ್ ಬಸ್ ನಿಲ್ದಾಣದ ಬಳಿ ಸಿಟಿ ಬಸ್ ಹತ್ತುತ್ತಿದ್ದಾಗ ಚಾಲಕ ಏಕಾಏಕಿ ಮುಂದಕ್ಕೆ ಚಲಾಯಿಸಿಕೊಂಡು ಹೋದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!