Kinnigoli; ಮದ್ಯದ ಅಮಲಿನಲ್ಲಿ ಚಾಲನೆ ಟಿಪ್ಪರ್ ಗದ್ದೆಗೆ ಪಲ್ಟಿ; ಅಪಾಯದಿಂದ ಪಾರು
Team Udayavani, Mar 26, 2024, 11:48 PM IST
ಕಿನ್ನಿಗೋಳಿ: ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿದ ಘಟನೆ ಕಿನ್ನಿಗೋಳಿ ಸಮೀಪದ ಶಿಬರೂರು ಸೇತುವೆ ಬಳಿ ನಡೆದಿದೆ.
ಸೋಮವಾರ ರಾತ್ರಿ ಮೂಲ್ಕಿ ಕಡೆಯಿಂದ ಶಿಬರೂರು ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಚಾಲಕ ಮದ್ಯದ ಅಮಲಿನಲ್ಲಿ ಅತೀ ವೇಗದಿಂದ ವಾಹನ ಚಲಾಯಿಸಿದ್ದು, ಬಟ್ಟಕೋಡಿ ಸಮೀಪದ ಶರಣ ಬಳಿ, ಅನಂತರ ನಡುಗೋಡು ಸಮೀಪವೂ ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆಯುವುದು ಕೂದಲೆಳೆ ಅಂತರದಿಂದ ತಪ್ಪಿತ್ತು. ಆದರೆ ಮುಂದೆಯೂ ಅತೀ ವೇಗದಿಂದ ಚಲಿಸಿದ ಟಿಪ್ಪರ್ ಶಿಬರೂರು ಸೇತುವೆಯ ಬಳಿ ತಗ್ಗು ಪ್ರದೇಶದ ಗದ್ದೆಗುರುಳಿ ಪಲ್ಟಿಯಾಗಿದ್ದು, ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ