ಕೋವಿಡ್-19 ವಿರುದ್ಧ ಹೋರಾಟಕ್ಕೆ ತಿಂಗಳ ವೇತನ ನೀಡಿದ ಡಿಎಸ್ ಪಿ ಶಾಂತವೀರ
Team Udayavani, Apr 6, 2020, 4:28 PM IST
ವಿಜಯಪುರ: ವಿಶ್ವವನ್ನು ತಲ್ಲಣಗೊಳಿಸಿರುವ ಕೋವಿಡ್-19 ವಿರುದ್ಧ ಹೋರಾಟಕ್ಕೆ ಲಾಠಿ ಹಿಡಿದು ಕರ್ತವ್ಯ ಮೆರೆಯುತ್ತಿರುವ ಪೊಲೀಸರು ಇದೀಗ ಇತರ ಕಾರಣಗಳಿಂದಲೂ ಸುದ್ದಿಯಾಗುತ್ತಿದ್ದಾರೆ. ಲಾಕ್ ಡೌನ್ ಉಲ್ಲಂಘಿಸುವ ಜನರಿಗೆ ವಿನೂತಕ ಬಗೆಯ ಶಿಕ್ಷೆಗಳನ್ನು ನೀಡುತ್ತಿದ್ದ ಪೊಲೀಸರು ಈಗ ಆರ್ಥಿಕ ನೆರವಿನಿಂದಲೂ ತಮ್ಮ ಸಹಕಾರ ನೀಡುತ್ತಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಉಪ ವಿಭಾಗದ ಡಿಎಸ್ಪಿ ಶಾಂತವೀರ ತಮ್ಮ ಒಂದು ತಿಂಗಳ ವೇತನವನ್ನು ಕೋವಿಡ್-19 ವಿರುದ್ಧ ಹೋರಾಟಕ್ಕೆ ಬಳಸಿಕೊಳ್ಳಲು ದೇಣಿಗೆ ನೀಡಿದ್ದಾರೆ.
ಈ ಕುರಿತು ಎಸ್ಪಿ ಅನುಪಮ ಅಗರವಾಲ ಅವರಿಗೆ ಏಪ್ರಿಲ್ 6 ರಂದು ಲಿಖಿತವಾಗಿ ಪತ್ರ ಬರೆದಿರುವ ಅವರು, ತಮ್ಮ ಏಪ್ರಿಲ್ ತಿಂಗಳ ವೇತನ 75 ಸಾವಿರ ರೂ. ಕಡಿತಮಾಡಿ, ಕೋವಿಡ್-19 ವಿರುದ್ಧ ಹೋರಾಟಕ್ಕೆ ಬಳಸಿಕೊಳ್ಳಲು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ