ವಲಸೆ ಕಾರ್ಮಿಕರು ಬೇಕೆ-ಬೇಡವೆ: ಗಲ್ಫ್ ನಲ್ಲೀಗ ಚರ್ಚೆಯ ವಿಷಯ


Team Udayavani, May 11, 2020, 3:48 PM IST

ವಲಸೆ ಕಾರ್ಮಿಕರು ಬೇಕೆ-ಬೇಡವೆ: ಗಲ್ಫ್ ನಲ್ಲೀಗ ಚರ್ಚೆಯ ವಿಷಯ

ಬೇರೂತ್‌: ವಲಸೆ ಕಾರ್ಮಿಕರನ್ನು ಇಟ್ಟುಕೊಳ್ಳುವುದೇ ಅಥವಾ ಬೇಡವೇ. ಇದು ತೈಲ ಸಮೃದ್ಧ ಗಲ್ಫ್ ದೇಶಗಳಲ್ಲಿ ಈಗ ಬಿಸಿಬಿಸಿ ಚರ್ಚೆಯ ವಿಷಯ. ಬೀದಿ ಬದಿಯ ಪಟ್ಟಾಂಗದಿಂದ ಹಿಡಿದು ಟಿವಿಗಳ ಪ್ಯಾನೆಲ್‌ ಚರ್ಚೆಗಳ ತನಕ ಎಲ್ಲರ ಗಮನ ಈ ವಿಷಯದ ಮೇಲೆಯೇ ಕೇಂದ್ರೀಕರಿಸಿದೆ.

ಮಧ್ಯಪ್ರಾಚ್ಯದ ಶ್ರೀಮಂತ ದೇಶಗಳೆಲ್ಲ ವಲಸೆ ಕಾರ್ಮಿಕರನ್ನೇ ಸಂಪೂರ್ಣವಾಗಿ ಅವಲಂಬಿಸಿವೆ. ತೈಲ ಬಾವಿಗಳಿಂದ ಎಣ್ಣೆ ಎತ್ತುವುದರಿಂದ ಹಿಡಿದು, ಹೊಟೇಲ್‌ಗ‌ಳಲ್ಲಿ ಚಹಾ ಸಪ್ಲಾಯ್‌ ಮಾಡುವ ತನಕ ಎಲ್ಲೆಡೆ ವಲಸೆ ಕಾರ್ಮಿಕರು ಅನಿವಾರ್ಯ.

ಏಕೆಂದರೆ ಶ್ರೀಮಂತ ಅರಬ್ಬರಿಗೆ ತಮ್ಮ ಕೆಲಸವನ್ನು ತಾವೇ ಮಾಡಿಕೊಂಡು ಅಭ್ಯಾಸವೇ ಇಲ್ಲ. ಆದರೆ ಕೋವಿಡ್ ವೈರಸ್‌ ಹಾವಳಿಯ ಸಂದರ್ಭದಲ್ಲಿ ಈ ವಲಸೆ ಕಾರ್ಮಿಕರೇ ಗಲ್ಫ್ ದೇಶಗಳಿಗೆ ಹೊರೆಯಾಗಿ ಪರಿಣಮಿಸಿದ್ದಾರೆ. ಪರಿಹಾರ ಹಾಗೂ ಇನ್ನಿತರ ಪ್ಯಾಕೇಜ್‌ಗಳಲ್ಲಿ ಬಹುಪಾಲು ವಲಸೆ ಕಾರ್ಮಿಕರಿಗೆ ಸಂದಿವೆ. ಗಲ್ಫ್ ದೇಶಗಳಲ್ಲಿ ಕೋವಿಡ್ ಸೋಂಕಿಗೊಳಗಾದವರಲ್ಲೂ ವಲಸೆ ಕಾರ್ಮಿಕರೇ ಅಧಿಕ ಸಂಖ್ಯೆಯಲ್ಲಿದ್ದರು. ಈ ಹಿನ್ನೆಲೆಯಲ್ಲಿ ಇನ್ನು ಮುಂದಕ್ಕೆ ವಲಸೆ ಕಾರ್ಮಿಕರನ್ನು ಇಟ್ಟುಕೊಳ್ಳುವುದೇ ಬೇಡವೇ ಎಂಬ ಚರ್ಚೆ ಅಲ್ಲಿ ಪ್ರಾಧಾನ್ಯತೆ ಪಡೆದುಕೊಂಡಿದೆ.

ಗಲ್ಫ್ ದೇಶಗಳ ದೈನಂದಿನ ಬದುಕು ಬಹುತೇಕ ಏಷ್ಯಾ, ಆಫ್ರಿಕ ಮತ್ತು ಇತರ ಬಡ ಅರಬ್‌ ದೇಶಗಳಿಂದ ವಲಸೆ ಬಂದಿರುವ ಕಾರ್ಮಿಕರನ್ನು ಅವಲಂಬಿಸಿದೆ. ಮನೆ ಪರಿಚಾರಕರಾಗಿ, ಮಾಲ್‌ಗ‌ಳ ಉದ್ಯೋಗಿಗಳಾಗಿ , ನಿರ್ಮಾಣ ಕಾರ್ಮಿಕರಾಗಿ ಹೀಗೆ ವಿವಿಧ ರಂಗಗಳಲ್ಲಿ ದುಡಿಯುತ್ತಾ ಈ ವಲಸೆ ಕಾರ್ಮಿಕರು ಬದುಕು ಕಟ್ಟಿಕೊಂಡಿದ್ದಾರೆ. ವೈದ್ಯರಾಗಿ, ಉದ್ಯಮಿಗಳಾಗಿ ಹಾಗೂ ಇನ್ನಿತರ ವೈಟ್‌ಕಾಲರ್‌ ನೌಕರಿಗಳಲ್ಲಿ ನೆಲೆ ಕಂಡುಕೊಂಡವರು ಇದ್ದರೂ ಇವರ ಸಂಖ್ಯೆ ಭಾರೀ ಏನಿಲ್ಲ.

ಇದೀಗ ಒಂದೆಡೆ ಕೋವಿಡ್ ವೈರಸ್‌ ಹರಡುವ ಭೀತಿ, ಇನ್ನೊಂದೆಡೆ ಪಾತಾಳ ತಲುಪಿರುವ ತೈಲ ಬೆಲೆಯಿಂದಾಗಿ ಆರ್ಥಿಕತೆ ಹಿನ್ನಡೆ ಅನುಭವಿಸುತ್ತಿರುವುದರಿಂದ ಹೆಚ್ಚಿನ ಗಲ್ಫ್ ದೇಶಗಳು ವಲಸೆ ಕಾರ್ಮಿಕರ ಅವಲಂಬನೆಯನ್ನು ಆದಷ್ಟು ಕಡಿಮೆಗೊಳಿಸುವ ಕುರಿತು ಚಿಂತಿಸುತ್ತಿವೆ.

ಇದು ಭಾರತದಂಥ ದೇಶಗಳಿಗೆ ಮಾರಕವಾಗುವ ಸುದ್ದಿ. ಲಕ್ಷಾಂತರ ಮಂದಿ ಗಲ್ಫ್ ದೇಶಗಳಲ್ಲಿ ದುಡಿಯುತ್ತಿದ್ದು, ಅಲ್ಲಿನ ಸರಕಾರಗಳೇನಾದರೂ ವಲಸೆ ಕಾರ್ಮಿಕರನ್ನು ವಾಪಸು ಕಳುಹಿಸುವ ನಿರ್ಧಾರ ಕೈಗೊಂಡರೆ ಆ ಹೊರೆಯನ್ನು ಹೊತ್ತುಕೊಳ್ಳುವಷ್ಟು ಸಾಮರ್ಥ್ಯ ನಮ್ಮ ದೇಶಕ್ಕಿಲ್ಲ. ಭಾರತ ಎಂದಲ್ಲ ಪಾಕಿಸ್ಥಾನ, ಬಾಂಗ್ಲಾದೇಶ ಸೇರಿ ಏಷ್ಯಾದ ಹಲವು ದೇಶಗಳು ಈ ಹೊಡೆತವನ್ನು ಅನುಭವಿಸಲಿವೆ.

ವಿದೇಶಿ ಕಾರ್ಮಿಕರ ಕುರಿತಂತೆ ಗಲ್ಫ್ ದೇಶಗಳಲ್ಲಿ ಒಂದು ರೀತಿಯ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಇದೇ ವೇಳೆ ವಲಸೆ ಕಾರ್ಮಿಕರಿಗೆ ಬದಲಾಗಿ ಪರ್ಯಾಯ ವ್ಯವಸ್ಥೆ ಏನು ಎಂಬ ಪ್ರಶ್ನೆಯೂ ಗಲ್ಫ್ ಆಡಳಿತಗಳನ್ನು ಕಾಡುತ್ತಿದೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.