ಡಬ್ಬಿಂಗ್‌ ಸನಿಹಕೆ ರಾಜ್‌ ಮೊಮ್ಮಗಳ ಚಿತ್ರ


Team Udayavani, Jun 12, 2020, 4:41 AM IST

ninna-sanuhake

ಸೂರಜ್‌ ಗೌಡ ಅಭಿನಯಿಸಿ ನಿರ್ದೇಶಿಸಿರುವ, ಡಾ.ರಾಜ್‌ಕುಮಾರ್‌ ಮೊಮ್ಮಗಳು ಧನ್ಯಾರಾಮ್‌ಕುಮಾರ್‌ ಮೊದಲ ಸಲ ಕಾಣಿಸಿಕೊಂಡಿರುವ “ನಿನ್ನ ಸನಿಹಕೆ’ ಚಿತ್ರ ಇದೀಗ ಡಬ್ಬಿಂಗ್‌ ಮುಗಿಸುವ ಉತ್ಸಾಹದಲ್ಲಿದೆ. ಹೌದು, ಲಾಕ್‌ಡೌನ್‌  ಮುನ್ನವೇ ಚಿತ್ರದ ಚಿತ್ರೀಕರಣ ಮುಗಿಸಿದ್ದ ಸೂರಜ್‌ಗೌಡ, ಪೋಸ್ಟ್‌ ಪ್ರೊಡಕ್ಷನ್‌ಗೆ ತಯಾರು ಆಗುತ್ತಿರುವಂತೆಯೇ, ಲಾಕ್‌ಡೌನ್‌ ಘೋಷಣೆಯಾಗಿತ್ತು. ಈಗ ಸಡಿಲಗೊಂಡ ಹಿನ್ನೆಲೆಯಲ್ಲಿ ಚಿತ್ರದ ಡಬ್ಬಿಂಗ್‌ ಕೆಲಸಗಳನ್ನು ನಡೆಸುತ್ತಿದ್ದಾರೆ.

ಸೂರಜ್‌ಗೌಡ ನಟನೆ ಜೊತೆಯಲ್ಲಿ ಇದೇ ಮೊದಲ ಸಲ ನಿರ್ದೇಶನಕ್ಕೂ ಇಳಿದಿರುವುದು ಎಲ್ಲರಿಗೂ ಗೊತ್ತೇ ಇದೆ. ಸೂರಜ್‌ ಗೌಡ ನಿರ್ದೇಶನ ಮಾಡಲೇಬೇಕು ಅಂತ ಮಾಡಿದ್ದಲ್ಲ. ಆಕಸ್ಮಿಕ ಎಂಬಂತೆ ಅವರ ಪಾಲಿಗೆ ನಿರ್ದೇಶನದ  ಜವಾಬ್ದಾರಿ ಬಂದಿದೆ. ಸುಮನ್‌ ಜಾದುಗಾರ್‌ ಅವರು “ನಿನ್ನ ಸನಿಹಕೆ’ ಚಿತ್ರ ನಿರ್ದೇಶನ ಮಾಡಬೇಕಿತ್ತು. ಆರಂಭದಲ್ಲಿ ಮೂರು ದಿನಗಳ ಕಾಲ ಅವರು ನಿರ್ದೇಶನವನ್ನೂ ಮಾಡಿದ್ದರು.

ಆದರೆ, ಬೈಕ್‌ ಅಪಘಾತದಿಂದಾಗಿ ಅವರು ಕೈಗೆ ಪೆಟ್ಟು  ತಿಂದು ವಿಶ್ರಾಂತಿ ಪಡೆಯಬೇಕಾಯಿತು. ಆದರೆ, ಚಿತ್ರಕ್ಕೆ ಎಲ್ಲಾ ತಯಾರು ನಡೆದಿದ್ದರಿಂದ, ಅದನ್ನು ಸೂರಜ್‌ಗೌಡ ಅವರು ಮುಂದುವರೆಸಬೇಕು ಎಂಬ ಸೂಚನೆ ನಿರ್ಮಾಪಕರಿಂದ ಸಿಕ್ಕಿತು. ಸೂರಜ್‌ಗೌಡ ಅವರ ಕಥೆ ಆಗಿದ್ದರಿಂದ,  ಅವರೂ ಸ್ಕ್ರಿಪ್ಟ್ನಲ್ಲಿ ತೊಡಗಿದ್ದ  ರಿಂದ ಚಿತ್ರದ ಪ್ರತಿಯೊಂದು ಸೀನ್‌ ಬಗ್ಗೆಯೂ ಗೊತ್ತಿತ್ತು. ಕೊನೆಗೆ, ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೂರಜ್‌ಗೌಡ ಅವರೇ ಆ್ಯಕ್ಷನ್‌-ಕಟ್‌ಹೇಳ್ಳೋಕೆ ಮುಂದಾಗಿ ಸಿನಿಮಾ ಈಗ ಚಿತ್ರ  ಮುಗಿಸಿ ಬಿಡುಗಡೆಯ ಹಂತದಕ್ಕೆ ತಂದಿದ್ದಾರೆ.

ಸದ್ಯಕ್ಕೆ ಡಬ್ಬಿಂಗ್‌ ಮುಗಿಯೋ ಹಂತ ತಲು ಪಿದ್ದು, ಹಿನ್ನೆಲೆ ಸಂಗೀತ, ಎಫೆಕ್ಟ್ ಇತ್ಯಾದಿ ಕೆಲಸಗಳಲ್ಲಿ ನಿರತರಾಗಿದ್ದಾರೆ. ಎಲ್ಲವನ್ನೂ ಪೂರೈಸಿಕೊಂಡು, ಮೊದಲ ಪ್ರತಿ ಪಡೆದು,  ಚಿತ್ರಮಂದಿರ ಆರಂಭಗೊಂಡ ಬಳಿಕ ಪ್ರಚಾರ ಕೆಲಸ ಶುರು ಮಾಡಿ ಬಿಡುಗಡೆ ಮಾಡುವ ಯೋಚನೆಯಲ್ಲಿದ್ದಾರೆ. ಇದಕ್ಕೂ ಮೊದಲು ಸೂರಜ್‌ಗೌಡ ಅವರು, ಒಂದು ಹಾಡು ಹಾಗು ಟ್ರೇಲರ್‌ ರಿಲೀಸ್‌ ಮಾಡುವ ಯೋಚನೆ ಯಲ್ಲಿದ್ದಾರೆ.  ಎಲ್ಲವೂ ಅಂದುಕೊಂಡಂತೆ ನಡೆದರೆ, ಇಷ್ಟರಲ್ಲೇ ಸೆನ್ಸಾರ್‌ ಅಂಗಳಕ್ಕೂ ಹೋಗಿ, ನಂತರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.