ಆ ದಾಳಿಯ ನೋವೇ ಕರಗಿಲ್ಲ


Team Udayavani, Apr 21, 2020, 6:20 PM IST

ಆ ದಾಳಿಯ ನೋವೇ ಕರಗಿಲ್ಲ

ಕೊಲೊಂಬೋ: ಕಳೆದ ವರ್ಷದ ಈಸ್ಟರ್‌ ಆಚರಣೆಯ ಸಂದರ್ಭ ಸುಮಾರು 250 ಮಂದಿಯ ಸಾವಿಗೆ ಶ್ರೀಲಂಕಾ ಸಾಕ್ಷಿಯಾಗಿತ್ತು. ಇದೀಗ ಅದರ ಆಘಾತ ಮಾಸುವ ಮುನ್ನವೇ ಕೋವಿಡ್‌ 19 ದೇಶಕ್ಕೆ ದ್ವೀಪರಾಷ್ಟ್ರಕ್ಕೆ ಅಪ್ಪಳಿಸಿದೆ.

ಕ್ರಿಶ್ಚಿಯನ್ನರು ಮತ್ತು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಮೂರು ಬಾಂಬ್‌ಗಳನ್ನು 21 ಏಪ್ರಿಲ್‌ 2019ರಂದು ಎಸೆಯಲಾಗಿತ್ತು. ಈ ದುರ್ಘ‌ಟನೆಯಲ್ಲಿ ಅಮಾಯಕರು ಬಲಿಯಾಗಿದ್ದರು. ಚರ್ಚ್‌ಗಳಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿ ದ್ದವರ ಮೇಲೆ ಮತ್ತು ವಿಲಾಸಿ ಹೊಟೇಲ್‌ಗ‌ಳಲ್ಲಿ ತಂಗಿದ್ದವರನ್ನು ಗುರಿಯಾಗಿರಿಸಿ ಬಾಂಬ್‌ ಸ್ಫೋಟಿಸಲಾಗಿತ್ತು. 2009ರ ವರೆಗೆ ಆ ರಾಷ್ಟ್ರದಲ್ಲಿ ಹಿಂಸಾಕೃತ್ಯಗಳಿಗೆ ಕಾರಣವಾಗುತ್ತಿದ್ದ ಎಲ್‌ಟಿಟಿಇ ಉಗ್ರ ಸಂಘಟನೆಯನ್ನು ಮಟ್ಟಹಾಕಿದ ಬಳಿಕ ಇಂಥ ಘಟನೆಗಳು ನಡೆದಿರಲಿಲ್ಲ.

ಶ್ರೀಲಂಕಾ ಇತಿಹಾಸದಲ್ಲಿಯೇ ಇದು ಅತ್ಯಂತ ಭೀಕರ ದಾಳಿ ಎಂದೇ ಹೇಳಲಾಗಿತ್ತು. ಕೊಲಂಬೋದಲ್ಲಿನ ಸೈಂಟ್‌ ಆ್ಯಂಟನಿ ಚರ್ಚ್‌, ಪಶ್ಚಿಮ ಕರಾವಳಿ ನಗರ ನೆಗೊಂಬೋದಲ್ಲಿನ ಸೈಂಟ್‌ ಸೆಬಾಸ್ಟಿಯನ್‌ ಚರ್ಚ್‌, ಪೂರ್ವ ಭಾಗದ ಬಟ್ಟಿಕಲೋವಾದಲ್ಲಿನ ಮತ್ತೂಂದು ಚರ್ಚ್‌ ನಲ್ಲಿ ಏಕ ಕಾಲಕ್ಕೆ ಸ್ಫೋಟ ಸಂಭವಿಸಿತ್ತು. ಪಂಚತಾರಾ ಹೊಟೇಲ್‌ಗ‌ಳಾ ಗಿರುವ ದ ಶಾಂಗ್ರೀಲಾ, ದ ಸಿನ್ನಮಾನ್‌ ಗ್ರ್ಯಾಂಡ್‌ ಮತ್ತು ಕಿಂಗ್ಸ್‌ ಬರಿಗಳಲ್ಲಿಯೂ ಸ್ಫೋಟಗಳು ನಡೆದಿತ್ತು.

ನಾಗರಿಕ ಸಮಾಜದ ಹೆಣಗಾಟ
ರಾಜಕೀಯ ಕಾರಣಕ್ಕೆ ದೇಶದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದ್ದರೆ ಅತ್ತ ನಂಬಿಕೆ ಮತ್ತು ಸಾಮರಸ್ಯವನ್ನು ಪುನರ್‌ ಸ್ಥಾಪಿಸಲು ಶ್ರಮಿಸುತ್ತಿದ್ದ ನಾಗರಿಕ ಸಮಾಜವು ಈಗ ಹೆಣಗಾಡುತ್ತಿದೆ. ಈ ಮಧ್ಯದಲ್ಲಿ ಕೊರೊನಾ ಸಂಕಟವೂ ದೇಶವನ್ನು ಕಾಡುತ್ತಿದೆ. 2019ರ ಎಪ್ರಿಲ್‌ 21ರಂದು ನಡೆದ ಘಟನೆಯನ್ನು ಜನರು ಮರೆಯಲು ಪ್ರಯತ್ನಿಸುತ್ತಿದ್ದಾರೆ. ದಾಳಿ ಬಳಿಕ ಅಲ್ಲಿನ ಒಟ್ಟಾರೆ ಚಿತ್ರಣವೇ ಬದಲಾಗಿದೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.