Economist: ಆರ್ಥಿಕ ತಜ್ಙ ಅಮರ್ತ್ಯ ಸೇನ್‌ ನಿಧನ ವಾರ್ತೆಯ ಬಗ್ಗೆ ನಂದನಾ ಸೇನ್‌ ಸ್ಪಷ್ಟನೆ

ಸೇನ್‌ ಅವರ ನಿಧನದ ಸುದ್ದಿಯನ್ನು ಹಂಚಿಕೊಂಡಿದ್ದ ಈ ಬಾರಿಯ ನೊಬೆಲ್‌ ಪ್ರಶಸ್ತಿ ವಿಜೇತೆ ಕ್ಲಾಡಿಯಾ ಗೋಲ್ಡಿನ್‌

Team Udayavani, Oct 10, 2023, 6:10 PM IST

AMARHTHYAA SEN

ನವದೆಹಲಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಭಾರತದ ಆರ್ಥಿಕ ತಜ್ಙ ಅಮರ್ತ್ಯ ಸೇನ್‌ ನಿಧನರಾಗಿದ್ದಾರೆ ಎಂಬ ಸುದ್ದಿ ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಅಮರ್ತ್ಯ ಸೇನ್‌ ಅವರ ನಿಧನದ ಸುದ್ದಿಯನ್ನು ಈ ಬಾರಿಯ ನೊಬೆಲ್‌ ಪ್ರಶಸ್ತಿ ವಿಜೇತೆ ಕ್ಲಾಡಿಯಾ ಗೋಲ್ಡಿನ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ಧರು. ಆದರೆ ಇದು ಸುಳ್ಳು ಸುದ್ದಿ ಎಂದು ಅಮರ್ತ್ಯ ಸೇನ್‌ ಅವರ ಪುತ್ರಿ ನಂದನಾ ಸೇನ್‌ ಟ್ವೀಟ್‌ ಮಾಡಿದ್ದಾರೆ.

ʻಸ್ನೇಹಿತರೇ, ನಿಮ್ಮ ಕಾಳಜಿಗೆ ಧನ್ಯವಾದಗಳು. ಆದರೆ ಇದು ಸುಳ್ಳು ಸುದ್ದಿ. ಬಾಬಾ ಸಂಪೂರ್ಣವಾಗಿ ಚೆನ್ನಾಗಿದ್ದಾರೆ. ಕೇಂಬ್ರಿಡ್ಜ್‌ನಲ್ಲಿ ನಾವು ಕುಟುಂಬದೊಂದಿಗೆ ಅದ್ಭುತವಾದ ವಾರವನ್ನು ಕಳೆದಿದ್ದೇವೆ. ಕಳೆದ ರಾತ್ರಿ ನಾವು ವಿದಾಯ ಹೇಳಿದಾಗ ಅವರ ಅಪ್ಪುಗೆ ಯಾವತ್ತಿನಂತೆ ಪ್ರಬಲವಾಗಿತ್ತು! ಈಗ ಅವರು ಹಾರ್ವರ್ಡ್‌ನಲ್ಲಿ ವಾರಕ್ಕೆ 2 ಕೋರ್ಸ್‌ಗಳನ್ನು ಕಲಿಸುತ್ತಿದ್ದಾರೆ.  ಎಂದಿನಂತೆ ಕಾರ್ಯನಿರತರಾಗಿದ್ದಾರೆ!ʼ ಎಂದು ನಂದನಾ ಸೇನ್‌ ಟ್ವೀಟ್‌ ಮಾಡಿದ್ದಾರೆ.

89 ವರ್ಷ ವಯಸ್ಸಿನ  ಅಮರ್ತ್ಯ ಸೇನ್‌ ಅವರು 1933 ರ ನವೆಂಬರ್‌ 3 ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಜನಿಸಿದ್ದರು. 1972 ರಿಂದ ಯುನೈಟೆಡ್‌ ಕಿಂಗ್‌ಡಮ್‌ ಮತ್ತು ಅಮೆರಿಕದ ಹಲವು ಪ್ರತಿಷ್ಟಿತ ವಿಶ್ವ ವಿದ್ಯಾಲಯಗಳಲ್ಲಿ ಅವರು ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಅರ್ಥಶಾಸ್ತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ   ಅವರಿಗೆ 1998 ರಲ್ಲಿ ನೊಬೆಲ್‌ ಪ್ರಶಸ್ತಿ ಲಭಿಸಿತ್ತು. ಭಾರತ ಸರ್ಕಾರವು 1999 ರಲ್ಲಿ ಅವರಿಗೆ ಭಾರತದ ಅತ್ಯುನ್ನತ ʻಭಾರತ ರತ್ನʼ ಪುರಸ್ಕಾರವನ್ನು ನೀಡಿ ಗೌರವಿಸಿದೆ.

ಇದನ್ನೂ ಓದಿ: War; ಗಾಜಾ ಪಟ್ಟಿ ಬಿಕ್ಕಟ್ಟು ಪರಿಹರಿಸಲು ಭಾರತ ಮುಂದಾಗಬೇಕು: ಪ್ಯಾಲೆಸ್ತೀನ್ ರಾಯಭಾರಿ

 

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.