ತುಂಬಿ ಹೋಗಿವೆ ಗುವಾಕ್ವಿಲ್‌ ಸ್ಮಶಾನಗಳು !


Team Udayavani, May 9, 2020, 1:06 PM IST

ತುಂಬಿ ಹೋಗಿವೆ ಗುವಾಕ್ವಿಲ್‌ ಸ್ಮಶಾನಗಳು !

ಮಣಿಪಾಲ: ವಿಶ್ವದಲ್ಲಿ ಕೋವಿಡ್‌-19ತೀವ್ರ ಆತಂಕ ಸೃಷ್ಟಿಸುತ್ತಿದ್ದು ಶುಕ್ರವಾರ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿಯವರೆಗೂ ವಿಶ್ವವ್ಯಾಪಿ 2.70 ಲಕ್ಷಕ್ಕೂ ಹೆಚ್ಚು ಮಂದಿ ಈ ಮಾರಣಾಂತಿಕ ಸೋಂಕಿಗೆ ಬಲಿಯಾಗಿದ್ದು, ಹಲವು ದೇಶಗಳಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಸ್ಥಳದ ಅಭಾವ ಕಾಡತೊಡಗಿದೆ.

ಹಾಗಾಗಿ ಆಸ್ಪತ್ರೆಗಳಲ್ಲಿ ಶವಗಳು ತುಂಬಿ ತುಳುಕುವಂತಾಗಿದೆ. ಪರಿಣಾಮ ಕುಟಂಬ ವರ್ಗದವರು ತಮ್ಮ ಸಂಬಂಧಿಗಳ ಮೃತ ದೇಹಕ್ಕೆ ಪರದಾಡುವಂತಾಗಿದೆ. ಈಕ್ವೆಡಾರ್‌ನ ಗುವಾಕ್ವಿಲ್‌ ನಗರ ಇಂಥದ್ದೇ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ.

ಇಲ್ಲಿಯ ಆರೋಗ್ಯ ವ್ಯವಸ್ಥೆಯನ್ನು ಅಲ್ಲೋಲ ಕಲ್ಲೋಲ ಮಾಡಿರುವ ಕೋವಿಡ್‌-19 ಸೋಂಕಿತರ ಕುಟುಂಬದವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಗುವಾಕ್ವಿಲ್‌ ನಗರದ ಮಧ್ಯ ವಯಸ್ಕನೊಬ್ಬ ತನ್ನ ತಂದೆಯ ಶವಕ್ಕಾಗಿ ಒಂದು ತಿಂಗಳಿನಿಂದ ಹುಡುಕಾಟ ನಡೆಸಿದ್ದು, ಆಸ್ಪತ್ರೆಯ ಸಿಬಂದಿ ಮೃತ ವ್ಯಕ್ತಿಯ ಶವ ಕಾಣೆಯಾಗಿದೆ ಎಂದು ಹೇಳುತ್ತಿದ್ದಾರೆ.

ಇದು ಒಬ್ಬರ ಕಥೆಯಲ್ಲ ; ಹಲವರು ತಮ್ಮ ಸಂಬಂಧಿಕರ ಮೃತ ದೇಹಕ್ಕಾಗಿ ಪರದಾಡುವಂತಾಗಿದೆ. ತನ್ನ ತಂದೆಯನ್ನು ಉಳಿಸಿಕೊಳ್ಳಲಾಗಲಿಲ್ಲ, ಕೊನೇ ಪಕ್ಷ ಅವರ ಮೃತ ದೇಹ ಕೊಟ್ಟರೆ ಅಂತಿಮ ನಮನ ಸಲ್ಲಿಸುತ್ತೇವೆ. ಆದರೆ ಅದಕ್ಕೂ ಅವಕಾಶವಿಲ್ಲದಂತಾಗಿದೆ. ಆಸ್ಪತ್ರೆ ಸಿಬಂದಿ ಇಲ್ಲ ಎನ್ನುತ್ತಿದ್ದಾರೆ ಎಂಬುದು ಆ ಮಧ್ಯ ವಯಸ್ಕ. ಈ ಬಗ್ಗೆ ಸಿಎನ್‌ಎನ್‌ ಸಹ ವರದಿ ಮಾಡಿದ್ದು, ಆ ನಗರದಲ್ಲಿನ ವಾಸ್ತವ ಸ್ಥಿತಿಯನ್ನು ವಿವರಿಸಿದೆ.

ಕೋವಿಡ್‌-19 ಬಿಕ್ಕಟ್ಟು ಆರಂಭವಾದಗಿನಿಂದ ಇಂತಹ ಹೃದಯ ವಿದ್ರವಾಕ ಘಟನೆಗಳಿಗೆ ಗುವಾಕ್ವಿಲ್‌ ನಗರ ಸಾಕ್ಷಿಯಾಗುತ್ತಿದೆ. ದುರ್ಬಲ ಆರೋಗ್ಯ ವ್ಯವಸ್ಥೆಯಿಂದ ಕಡು ಸಂಕಷ್ಟವನ್ನು ಎದುರಿಸುತ್ತಿರುವ ನಗರದಲ್ಲಿ ಸೋಂಕು ಪ್ರಸರಣ ಹೆಚ್ಚಾಗಿದೆ.
ಸುಮಾರು 3 ಲಕ್ಷದಷ್ಟು ಜನಸಂಖ್ಯೆಯನ್ನು ಹೊಂದಿರುವ ಈ ನಗರದಲ್ಲಿ ಶವಪೆಟ್ಟಿಗೆಗಳ ಕೊರತೆಯೂ ಎದುರಾಗಿದ್ದು, ಶ್ಮಶಾನ ತುಂಬಿ ಹೋಗಿದೆ. ಹಾಗಾಗಿ ಸ್ಥಳವಿಲ್ಲದೇ ಮಾರ್ಗ ಬದಿಯಲ್ಲೇ ಇಡುವಂತಾಗಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.