Education: ಗ್ರಾಮೀಣ ಭಾಗದ ಕೆಲ ಯುವಕರಿಗೆ 2ನೇ ತರಗತಿ ಪಠ್ಯ ಓದಲೂ ಕಷ್ಟ!

ಪ್ರಥಮ್‌ ಫೌಂಡೇಶನ್‌ ಸಿದ್ಧಪಡಿಸಿದ ಅಧ್ಯಯನ ವರದಿ-14-18 ವರ್ಷದ 34,745 ಗ್ರಾಮೀಣ ವ್ಯಕ್ತಿಗಳೊಂದಿಗೆ ಸಂವಾದ

Team Udayavani, Jan 17, 2024, 10:35 PM IST

text books

ನವದೆಹಲಿ: ಭಾರತದ ಗ್ರಾಮೀಣ ಭಾಗದಲ್ಲಿರುವ 14ರಿಂದ 18 ವರ್ಷದೊಳಗಿನ ವ್ಯಕ್ತಿಗಳ ಶೈಕ್ಷಣಿಕ ಗುಣಮಟ್ಟ ಹೇಗಿದೆ? ಪ್ರಥಮ್‌ ಫೌಂಡೇಶನ್‌ ಸಿದ್ಧಪಡಿಸಿರುವ ಎಎಸ್‌ಇಆರ್‌ (ಶೈಕ್ಷಣಿಕ ವರದಿಯ ವಾರ್ಷಿಕ ಸ್ಥಿತಿಗತಿ) ವರದಿ ತುಸು ಆತಂಕ ಮೂಡಿಸುತ್ತದೆ. ಸಮೀಕ್ಷೆಯಲ್ಲಿ ಭಾಗವಹಿಸಿದ್ದ 34,745 ಯುವಕರ ಪೈಕಿ; ಕಾಲು ಪ್ರತಿಶತ ವ್ಯಕ್ತಿಗಳಿಗೆ ತಮ್ಮದೇ ಭಾಷೆಯಲ್ಲಿ 2ನೇ ತರಗತಿ ಪಠ್ಯವನ್ನೂ ಸರಾಗವಾಗಿ ಓದಲು ಬರುವುದಿಲ್ಲ. ಶೇ.42.7 ವ್ಯಕ್ತಿಗಳಿಗೆ ಇಂಗ್ಲಿಷ್‌ ವಾಕ್ಯಗಳನ್ನು ಓದಲು ಕಷ್ಟವಾಗಿದ್ದು ಗಮನಕ್ಕೆ ಬಂದಿದೆ.

ಅಧ್ಯಯನ ವರದಿಗೆ “ಬಿಯಾಂಡ್‌ ಬೇಸಿಕ್ಸ್‌’ ಎಂದು ಹೆಸರನ್ನಿಡಲಾಗಿದೆ. ದೇಶದ 26 ರಾಜ್ಯಗಳ 28 ಜಿಲ್ಲೆಗಳ ಗ್ರಾಮೀಣ ಭಾಗದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳನ್ನು ಮಾತಾಡಿಸಲಾಗಿದೆ. 14ರಿಂದ 18 ವಯೋಮಿತಿಯ ಒಟ್ಟು ಯುವಕ/ಯುವತಿಯರ ಪೈಕಿ ಶೇ.86.8 ಮಂದಿ ಶಾಲಾ-ಕಾಲೇಜುಗಳಲ್ಲಿ ಓದುತ್ತಿದ್ದಾರೆ. ಈ ಪೈಕಿ ಹೆಚ್ಚು ವಯಸ್ಸಾದವರು ಓದಿಗೆ ನಮಸ್ಕಾರ ಹೇಳಿದ ಪ್ರಮಾಣವೂ ಜಾಸ್ತಿಯಿದೆ. ಉದಾಹರಣೆಗೆ 18 ವರ್ಷದವರ ಪೈಕಿ ಶೇ.32.6 ಮಂದಿ ಕಲಿಕೆಯಿಂದ ಹೊರಗಿದ್ದಾರೆ.

2023ಕ್ಕೂ ಮುನ್ನ ಪ್ರಥಮ್‌ ಸಂಸ್ಥೆ 2017ರಲ್ಲಿ ಸಮೀಕ್ಷೆ ನಡೆಸಿತ್ತು. ಆಗ ಮಾತನಾಡಿಸಿದ್ದ 14ರಿಂದ 18 ವಯೋಮಿತಿಯ ವ್ಯಕ್ತಿಗಳ ಪೈಕಿ ಶೇ.76.6 ಮಂದಿ 2ನೇ ತರಗತಿ ಪಠ್ಯ ಓದಲು ಸಮರ್ಥರಿದ್ದರು. 2023ರಲ್ಲಿ ಆ ಪ್ರಮಾಣ ಶೇ.73.6ಕ್ಕಿಳಿದಿದೆ!

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.