ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದು ಖುಷಿ ಪಟ್ಟ ಶಿಕ್ಷಣ ಸಚಿವರು

ಅಮಾಸೆಬೈಲು ಶಾಲೆ, ತೆಕ್ಕಟ್ಟೆ ಕುವೆಂಪು ಶಾಲೆಗೆ ಸಚಿವರ ಭೇಟಿ

Team Udayavani, Oct 8, 2021, 7:29 PM IST

ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದು ಖುಷಿ ಪಟ್ಟ ಶಿಕ್ಷಣ ಸಚಿವರು

ಕುಂದಾಪುರ/ತೆಕ್ಕಟ್ಟೆ: ಗ್ರಾಮೀಣ ಭಾಗದ, ಪಶ್ಚಿಮ ಘಟ್ಟದ ತಪ್ಪಲಿನ ಅಮಾಸೆಬೈಲಿನ ಸ.ಹಿ.ಪ್ರಾ. ಶಾಲೆಗೆ, ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಸ.ಮಾ.ಹಿ.ಪ್ರಾ. ಶಾಲೆಗೆ ಶುಕ್ರವಾರ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಭೇಟಿ ನೀಡಿದರಲ್ಲದೆ, ತರಗತಿಗೂ ಹೋಗಿ ಮಕ್ಕಳೊಂದಿಗೆ ಕೆಲವು ಕಾಲ ಕಳೆದು ಖುಷಿ ಪಟ್ಟರು.

ಶಾಲೆ ಬಗ್ಗೆ ಮೆಚ್ಚುಗೆ
ಈ ವೇಳೆ ಮಕ್ಕಳು ರಚಿಸಿದ ವಿಜ್ಞಾನ ಮಾದರಿಯ ವಸ್ತುಗಳನ್ನು ಸಹ ವೀಕ್ಷಿಸಿದರು. ಇಲ್ಲಿನ ಸುಂದರ ಪರಿಸರ, ಕಲಿಕೆಗೆ ಪೂರಕ ವಾತಾವರಣವಿರುವುದನ್ನು ಕಂಡು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಸರಕಾರದ ಸೌಲಭ್ಯಗಳ ಜತೆಗೆ, ದಾನಿಗಳ ಸಹಕಾರದೊಂದಿಗೆ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವಲ್ಲಿ ಶ್ರಮಿಸುತ್ತಿರುವ ಶಿಕ್ಷಕ ವೃಂದದವರು, ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿ ಸಂಘದ ಪ್ರಯತ್ನವನ್ನು ಶ್ಲಾಘಿಸಿದರು.

ಸಮ್ಮಾನ: ಸಚಿವರನ್ನು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ, ದಾನಿ, ಗೀತಾ ಎಚ್‌.ಎಸ್‌.ಎನ್‌. ಫೌಂಡೇಶನ್‌ ಟ್ರಸ್ಟ್‌ ಅಧ್ಯಕ್ಷ ಶಂಕರ್‌ ಐತಾಳ್‌ ಅವರು ಶಾಲೆಯ ಪರವಾಗಿ ಸಮ್ಮಾನಿಸಿದರು.

ರಾಜ್ಯ ಆಹಾರ ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್‌ ಕೊಡ್ಗಿ, ಸಚಿವರ ಆಪ್ತ ಕಾರ್ಯದರ್ಶಿ ರವಿ, ಉಡುಪಿ ಪ.ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಡಯಟ್‌ ಪ್ರಾಂಶುಪಾಲ ವೇದಮೂರ್ತಿ, ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾ ಧಿಕಾರಿ ಎಸ್‌.ಕೆ. ಪದ್ಮನಾಭ, ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ, ಅಮಾಸೆಬೈಲು ವ್ಯ.ಸೇ.ಸ. ಸಂಘದ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣ ಕುಮಾರ್‌ ಭಾಗವತ್‌, ನಿರ್ದೇಶಕ ಸದಾನಂದ ಶೆಟ್ಟಿ, ಎಸ್‌ಡಿಎಂಸಿಯ ಪ್ರಮುಖರು, ಮುಖ್ಯ ಶಿಕ್ಷಕ ಶೇಖರ್‌, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇದನ್ನೂ ಓದಿ:“ಅತಿಥಿ ಶಿಕ್ಷಕರನ್ನು ನೇಮಿಸಲು ಇಲಾಖೆಗೆ ಸ್ಪಷ್ಟ ಆದೇಶ’

ತೆಕ್ಕಟ್ಟೆ ಕುವೆಂಪು ಶಾಲೆಗೆ ಭೇಟಿ
ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಸ.ಮಾ.ಹಿ.ಪ್ರಾ. ಶಾಲೆಗೆ ಸಚಿವ ಬಿ.ಸಿ. ನಾಗೇಶ್‌ ಅವರು ಭೇಟಿ ನೀಡಿದ ವೇಳೆ ಅವರನ್ನು ಸಮ್ಮಾನಿಸಲಾಯಿತು. ಶಿಕ್ಷಕರ ಕೊರತೆಯನ್ನು ನೀಗಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ತೆಕ್ಕಟ್ಟೆ ಗ್ರಾ.ಪಂ. ಅಧ್ಯಕ್ಷೆ ಮಮತಾ ದೇವಾಡಿಗ, ಉಪಾಧ್ಯಕ್ಷ ಸಂಜೀವ ದೇವಾಡಿಗ, ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್‌ ಪೂಜಾರಿ, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್‌ ಕೊಡ್ಗಿ, ಡಿಡಿಪಿಐ ಎನ್‌.ಎಚ್‌. ನಾಗೂರ, ತೆಕ್ಕಟ್ಟೆ ಎಜುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ ಆಚಾರ್ಯ, ಮಾಜಿ ಜಿ.ಪಂ. ಸದಸ್ಯ ಗಣಪತಿ ಟಿ. ಶ್ರೀಯಾನ್‌, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಗೋಪಾಡಿ, ಸತೀಶ್‌ ಪೂಜಾರಿ ವಕ್ವಾಡಿ, ಕಾಡೂರು ಸುರೇಶ್‌ ಶೆಟ್ಟಿ, ಗ್ರಾ.ಪಂ.ನ ಸದಸ್ಯರು, ಮುಖ್ಯ ಶಿಕ್ಷಕಿ ಲಲಿತ ಸಖಾರಾಂ, ಹಿರಿಯ ಶಿಕ್ಷಕ ವಕ್ವಾಡಿ ವೇಣುಗೋಪಾಲ್‌ ಹೆಗ್ಡೆ, ದೈಹಿಕ ಶಿಕ್ಷಣ ಶಿಕ್ಷಕ ಸದಾರಾಮ ಶೆಟ್ಟಿ ಮಲ್ಯಾಡಿ, ಸದಾನಂದ ಶೆಟ್ಟಿ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.