ಎಜುಟೆಕ್‌ “ವಿದೇಶಿ ವಿವಿ ಪ್ರಮಾಣಪತ್ರ”ಕ್ಕಿಲ್ಲ ಮಾನ್ಯತೆ- ವಿದ್ಯಾರ್ಥಿಗಳಿಗೆ UGC ಎಚ್ಚರಿಕೆ

ಮೇಡ್‌ ಇನ್‌ ಇಂಡಿಯಾ ವಿದೇಶಿ ಪದವಿಗಳ ಬಗ್ಗೆ ಎಚ್ಚರ

Team Udayavani, Dec 16, 2023, 9:16 PM IST

UGC

ನವದೆಹಲಿ: “ಭಾರತದಲ್ಲೇ ವ್ಯಾಸಂಗ ಮಾಡಿ, ವಿದೇಶಿ ವಿವಿಗಳ ಪದವಿ ಪಡೆಯಿರಿ” ಎಂದು ಹೇಳಿಕೊಂಡು ಭಾರತದ ಸಾವಿರಾರು ವಿದ್ಯಾರ್ಥಿಗಳನ್ನು ವಂಚಿಸುವ ಎಜುಟೆಕ್‌ ಕಂಪನಿಗಳು ಹಾಗೂ ಕಾಲೇಜುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ಸೂಚಿಸಿದೆ. ಜತೆಗೆ, ಇಂತಹ ಕಾಲೇಜುಗಳು ನೀಡುವ ವಿದೇಶಿ ಪದವಿ ಪ್ರಮಾಣಪತ್ರಗಳಿಗೆ ಯಾವುದೇ ಮಾನ್ಯತೆ ಇರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

“ಮೇಡ್‌ ಇನ್‌ ಇಂಡಿಯಾ” ವಿದೇಶಿ ಪದವಿ ಹೆಸರಿನಲ್ಲಿ ಹಲವಾರು ವಿದ್ಯಾರ್ಥಿಗಳು ನಕಲಿ ಪದವಿಗಳನ್ನು ಪಡೆಯುತ್ತಿರುವುದರ ಬಗ್ಗೆ ಯುಜಿಸಿ ಕಳವಳ ವ್ಯಕ್ತಪಡಿಸಿದೆ. ಒಂದು ಬಾರಿಯೂ ವಿಮಾನ ಹತ್ತದೇ, ಮನೆಯಿಂದಲೂ ಹೊರಬರದೇ, ವಿದೇಶಿ ಉಪನ್ಯಾಸಕರ ಪಾಠಗಳನ್ನೂ ಆಲಿಸದೇ, ಪ್ರಾಜೆಕ್ಟ್ಗಳನ್ನು ಸಲ್ಲಿಸದೇ ಈ ವಿದ್ಯಾರ್ಥಿಗಳಿಗೆ “ವಿದೇಶಿ ವಿವಿಗಳ ಪದವಿ ಪ್ರಮಾಣಪತ್ರ’ ಲಭ್ಯವಾಗುತ್ತಿವೆ.

ಬೆಂಗಳೂರಿನ ಕೆಲವು ಕಾಲೇಜುಗಳೂ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಪದವಿ ಪ್ರಮಾಣಪತ್ರ ಕಲ್ಪಿಸಿಕೊಡುವ ಭರವಸೆ ನೀಡಿರುವ ಸಂಗತಿಗಳೂ ಬೆಳಕಿಗೆ ಬಂದಿವೆ. ವಿದ್ಯಾರ್ಥಿಗಳು ಇದನ್ನು ನಿಜವೆಂದೇ ನಂಬಿ ಮೋಸ ಹೋಗುತ್ತಿದ್ದಾರೆ. ಅವರು ಯುಪಿಎಸ್‌ಸಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಹೋಗುವಾಗಲೇ ಅವರಿಗೆ ಈ ನಕಲಿ ಪ್ರಮಾಣಪತ್ರಗಳ ಸತ್ಯ ಅರಿವಾಗುವುದು. ಭಾರತೀಯ ವಿದ್ಯಾರ್ಥಿಗಳು ಮಾತ್ರವಲ್ಲದೇ, ಭಾರತದಲ್ಲಿ ವ್ಯಾಸಂಗ ಮಾಡಿದ ನೇಪಾಳ, ಪೋಲೆಂಡ್‌ ಸೇರಿದಂತೆ ಬೇರೆ ಬೇರೆ ದೇಶಗಳ ವಿದ್ಯಾರ್ಥಿಗಳು ಕೂಡ ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.

ಈಗ ಈ ಕುರಿತು ಸ್ಪಷ್ಟನೆ ನೀಡಿರುವ ಯುಜಿಸಿ, ತನ್ನಿಂದ ಗುರುತಿಸಲ್ಪಡದೇ ಇರುವ ಸಂಸ್ಥೆಗಳು ವಿತರಿಸುವಂಥ ಪ್ರಮಾಣಪತ್ರಗಳು ಹಾಗೂ ಪದವಿಗಳಿಗೆ ಯಾವುದೇ ಮಾನ್ಯತೆ ಇರುವುದಿಲ್ಲ ಎಂದು ಹೇಳಿದೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.