ಈಜಿಪ್ಟ್ ಹೂಡಿಕೆ ಕುಸಿಯುವ ಆತಂಕ


Team Udayavani, May 5, 2020, 3:02 PM IST

ಈಜಿಪ್ಟ್ ಹೂಡಿಕೆ ಕುಸಿಯುವ ಆತಂಕ

ಕೈರೋ : ಕೋವಿಡ್‌-19 ಅವಾಂತರದಿಂದ ದೇಶದ ಹೂಡಿಕೆ ಪ್ರಮಾಣ ಕುಸಿಯಲಿದ್ದು, ಪರಿಸ್ಥಿತಿ ಹೀಗೆ ಮುಂದುವರಿದರೆ ಈ ವಿತ್ತೀಯ ವರ್ಷದಲ್ಲಿ ಸಾಕಷ್ಟು ಏರುಪೇರು ಕಾಣಬೇಕಾದೀತು ಎಂದು ಈಜಿಪ್ಟ್ ಸರಕಾರ ಅಭಿಪ್ರಾಯಪಟ್ಟಿದೆ.

ಇತರೆ ದೇಶಗಳಂತೆ ಈಜಿಪ್ಟ್ ಕೋವಿಡ್‌-19ನ ಕೆನ್ನಾಲಗೆಗೆ ಬಲಿಯಾಗಿದ್ದು, ಲಾಕ್‌ಡೌನ್‌ ಜಾರಿಯಾದಾಗಿನಿಂದ ಆರ್ಥಿಕವಾಗಿ ನಷ್ಟವನ್ನು ಅನುಭವಿಸುತ್ತಿದೆ. ಈ ಕುರಿತು ಸಚಿವೆ ಮತ್ತು ಹಣಕಾಸು ಯೋಜನಾಧಿಕಾರಿ ಹಲಾ ಎಲ್‌-ಸಯೀದ್‌ ಮಾಹಿತಿ ಹಂಚಿ ಕೊಂಡಿದ್ದು, 2020-21ರ ಹಣಕಾಸು ವರ್ಷದ

ಮಧ್ಯದವರೆಗೆ ಕೋವಿಡ್‌-19 ಬಿಕ್ಕಟ್ಟು ಮುಂದುವರಿದರೆ ದೇಶಿಯ ಹೂಡಿಕೆ ಪ್ರಮಾ ಣದಲ್ಲಿ ಶೇ.30ರಷ್ಟು ಕುಸಿತ ವಾಗಬಹದು.
ಖಾಸಗಿ ಹೂಡಿಕೆ ಚಟುವಟಿಕೆಗಳು ಕಡಿತವಾ ಗಲಿದ್ದು, ಸಾರ್ವಜನಿಕರು ಬಂಡವಾಳ ಹೂಡಿಕೆ ಯಿಂದ ದೂರ ಉಳಿಯುವ ಸಂಭವವಿದೆ. ಈ ಬೆಳವಣಿಗೆಯಿಂದಾಗಿ ದೇಶದ ಒಟ್ಟಾರೆ ಹೂಡಿಕೆ ಪ್ರಮಾಣ 740 ಶತಕೋಟಿ ಈಜಿಪ್ಟ್ ಪೌಂಡ್‌ನ‌ಷ್ಟು ಕುಸಿಯಬಹುದು . ಕುಸಿಯುತ್ತಿದೆ ಇಡೀ ಆರ್ಥಿಕ ಕ್ಷೇತ್ರ ಈಗಾಗಲೇ ದೇಶದ ಆರ್ಥಿಕ ಬೆಳವ ಣಿಗೆಯ ದರ ಶೇ.5.6ರಷ್ಟು ಕುಸಿದಿದ್ದು, ಸರಾಸರಿ ಹಣದುಬ್ಬರ ದರದ ಪ್ರಮಾಣ ಶೇ.5ರಷ್ಟಕ್ಕೆ ಇಳಿದಿದೆ. ಅಲ್ಲದೇ ತೈಲೇತರ ವ್ಯಾಪಾರದಲ್ಲಿಯೂ ಅನಿಶ್ಚಿತತೆ ಕಾಡಿದ್ದು, ಶೇ.24ರಷ್ಟು ಕಡಿಮೆಯಾಗಿದೆ. ಆರ್ಥಿಕ ತೆಯ ಕಾರ್ಯಕ್ಷಮತೆಯನ್ನು ಬಲ ಗೊಳಿಸು ವುದು ಅನಿವಾರ್ಯವಾಗಿದ್ದು, ಅಗತ್ಯ ಯೋಜ ನೆಗಳನ್ನು ರೂಪಿಸಲಾಗುತ್ತಿದೆ ಎಂದರು.

ಈ ಹಿನ್ನೆಲೆಯಲ್ಲಿ ಸರಕಾರಿ ಹೂಡಿಕೆಗಳ ಪ್ರಮಾಣವನ್ನು 211 ಬಿಲಿಯನ್‌ನಿಂದ 280.7 ಶತಕೋಟಿಗೆ ಅಂದರೆ ಶೇ.33ರಷ್ಟು ಹೆಚ್ಚಿಸಲು ಯೋಜನೆ ರೂಪಿಸಿದ್ದು, ಧನ ಸಹಾಯದ ಹೂಡಿಕೆಗಳ ಪ್ರಮಾಣವನ್ನು 140 ಬಿಲಿಯನ್‌ನಿಂದ 225 ಶತಕೋಟಿಗೆ (ಶೇ. 61ರಷ್ಟು) ಹೆಚ್ಚಿಸಲಾಗುತ್ತದೆ ಎಂದಿದೆ. ಇದರ ನಡುವೆಯೇ ಕೆಲವು ಸಮಾಧಾನಕರ ಬೆಳವಣಿಗೆಗಳು ನಡೆದಿದ್ದು, ನಿವ್ವಳ ವಿದೇಶಿ ನೇರ ಹೂಡಿಕೆಯ ಪ್ರಮಾಣದಲ್ಲಿ ಶೇ.19 ಮತ್ತು ಸ್ವದೇಶಿ ಮೊತ್ತ ವರ್ಗಾವಣೆ ಪ್ರಮಾಣ ದಲ್ಲಿ ಶೇ.13ರಷ್ಟು ಹೆಚ್ಚಾಗಿದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.