ದಾವಣಗೆರೆ ಜಿಲ್ಲೆಯಲ್ಲಿಂದು ಎಂಟು ಮಂದಿಗೆ ಕೋವಿಡ್ ಸೋಂಕು ದೃಢ
Team Udayavani, Jul 2, 2020, 8:45 PM IST
ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರ ಎಂಟು ಜನರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 17 ವರ್ಷದ ಯುವಕ (ರೋಗಿ ನಂಬರ್ 16668) ಸೋಂಕು ಕಾಣಿಸಿಕೊಂಡಿದೆ.
ಬೆಂಗಳೂರಿನಿಂದ ವಾಪಾಸ್ಸಾಗಿರುವ 32 ವರ್ಷದ ವ್ಯಕ್ತಿ (ರೋಗಿ ನಂಬರ್ 16669) ಸೋಂಕಿಗೆ ಒಳಗಾಗಿದ್ದಾರೆ. ರೋಗಿ ನಂಬರ್ 11158 ರ ಸಂಪರ್ಕದಿಂದ 35 ವರ್ಷದ ವ್ಯಕ್ತಿ (ರೋಗಿ ನಂಬರ್ 16670) ಸೋಂಕಿಗೆ ತುತ್ತಾಗಿದ್ದಾರೆ.
ರೋಗಿ ನಂಬರ್ 9896 ರ ಸಂಪರ್ಕದಿಂದ 40 ವರ್ಷದ ವ್ಯಕ್ತಿ (ರೋಗಿ ನಂಬರ್ 16671), 19 ವರ್ಷದ ಯುವಕ (ರೋಗಿ ನಂಬರ್ 16672) ಸೋಂಕು ಕಾಣಿಸಿಕೊಂಡಿದೆ.
24 ವರ್ಷದ ಯುವಕ (ರೋಗಿ ನಂಬರ್ 16673), 60 ವರ್ಷದ ವೃದ್ಧ (ರೋಗಿ ನಂಬರ್ 16674), 80 ವರ್ಷದ ವೃದ್ಧ (ರೋಗಿ ನಂಬರ್ 16675)ನಲ್ಲಿ ಕಾಣಿಸಿಕೊಂಡಿರುವ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಕೋವಿಡ್ದಿಂದ ಗುಣಮುಖರಾದ ರೋಗಿ ನಂಬರ್ 9890, 9891,9895,9896,11157,11158 ಗುರುವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದರು.
ಜಿಲ್ಲೆಯಲ್ಲಿ ಒಟ್ಟು 333 ಪ್ರಕರಣಗಳಿದ್ದು, ಇದುವರೆಗೆ 272 ಜನರು ಬಿಡುಗಡೆಯಾಗಿದ್ದಾರೆ.ಎಂಟು ಜನರು ಮೃತಪಟ್ಟಿದ್ದು, 53 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ