ದೆಹಲಿಯಲ್ಲಿ ವೃದ್ಧ ದಂಪತಿ,ಮನೆ ಕೆಲಸದಾಕೆಯ ಬರ್ಬರ ಹತ್ಯೆ
Team Udayavani, Jun 23, 2019, 2:30 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ದಿನ ನಿತ್ಯದಂತೆ ಸರಣಿ ಹತ್ಯಾಕಾಂಡಗಳು ನಡೆಯುತ್ತಿವೆ. ನೈಋತ್ಯ ದೆಹಲಿಯ ಪ್ರತಿಷ್ಠಿತ ವಸಂತ್ ಎನ್ಕ್ಲೇವ್ ಪ್ರದೇಶದಲ್ಲಿ ಭಾನುವಾರ ವೃದ್ಧ ದಂಪತಿಗಳು ಮತ್ತು ಮನೆ ಕೆಲಸದಾಕೆಯನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ.
ಹತ್ಯೆಗೀಡಾದವರು ದಂಪತಿಗಳಾದ ವಿಷ್ಣು, ಶಶಿ ಮಾಥುರ್ ಮತ್ತು ಕೆಲಸದಾಕೆ ಖುಷ್ಬು ಎನ್ನುವವರಾಗಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಂಪತಿಗೆ ತಿಳಿದರೆ ಹತ್ಯೆ ನಡೆಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಸುಲಭವಾಗಿ ಮನೆ ಪ್ರವೇಶಿಸಿದ್ದು, ಬಲತ್ಕಾರದಿಂದ ಪ್ರವೇಶಿದಂತೆ ಕಂಡು ಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮನೆಯೊಳಗಿನಿಂದ ಯಾವುದೇ ವಸ್ತುಗಳನ್ನುಲೂಟಿಗೈದಂತೆ ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಯಾವ ಕಾರಣಕ್ಕಾಗಿ ತ್ರಿವಳಿ ಕೊಲೆ ನಡೆದಿದೆ ಎನ್ನುವುದನ್ನು ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ