ದೇಶದಲ್ಲಿ ಕೊನೆಗೊಳ್ಳುವುದು ಚುನಾವಣೆ ಅಲ್ಲ ವಂಶಾಧಿಕಾರ: BJP
ಎಐಸಿಸಿ ಅಧ್ಯಕ್ಷ ಖರ್ಗೆ ಚುನಾವಣೆ ಸ್ಥಗಿತ ಹೇಳಿಕೆಗೆ ಆಕ್ರೋಶ
Team Udayavani, Jan 31, 2024, 12:54 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಮತ್ತೂಂದು ಬಾರಿಗೆ ಆಯ್ಕೆಯಾದರೆ ದೇಶದಲ್ಲಿ ಚುನಾವಣೆಗಳು ಸ್ಥಗಿತಗೊಳ್ಳಲಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ, “ದೇಶದಲ್ಲಿ ವಂಶಾಡಳಿತ ರಾಜಕಾರಣ ಕೊನೆಗೊಳ್ಳುತ್ತಿದೆ’ ಎಂದು ತಿರುಗೇಟು ನೀಡಿದ್ದಾರೆ.
ಜಮ್ಮು- ಕಾಶ್ಮೀರದಲ್ಲಿ ಅಬ್ದುಲ್ಲಾ ಹಾಗೂ ಮುಫ್ತಿ, ಹರಿಯಾಣದಲ್ಲಿ ಹೂಡಾ, ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಪುತ್ರ, ಉ.ಪ್ರ.ದಲ್ಲಿ ಅಖೀಲೇಶ್ ಯಾದವ್ ಪತ್ನಿ, ಬಿಹಾರದಲ್ಲಿ ಲಾಲು ಪ್ರಸಾದ್ ಯಾದವ್ ಕುಟುಂಬ ಪ್ರಭಾವಶಾಲಿಯಾಗಿತ್ತು. ಅಂಥ ವ್ಯವಸ್ಥೆ ಕುಸಿಯುತ್ತಿದೆ. ಎಐಸಿಸಿ ಅಧ್ಯಕ್ಷರು ವೃಥಾರೋಪ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಂಶಾಡಳಿತ ರಾಜಕಾರಣ ಕೊನೆಗೊಳ್ಳುತ್ತಿದೆ. ನಿಜವಾದ ಪ್ರಜಾಪ್ರಭುತ್ವ ಹೊರ ಹೊಮ್ಮಲಿದೆ’ ಎಂದರು. ಮುಂದಿನ ಚುನಾವಣೆ ಫಲಿತಾಂಶ ನಿರೀಕ್ಷಿಸಿ ರಾಜವಂಶದಂತೆ ಇರುವ (ಕಾಂಗ್ರೆಸ್) ವ್ಯವಸ್ಥೆ ಥರಗುಟ್ಟಿ ಹೋಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ