ವಿದ್ಯುತ್ ಚಾಲಿತ ಕಾರುಗಳ ಪ್ರವೇಶದಿಂದ ಭಾರತದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಲಿದೆಯೇ?


Team Udayavani, Oct 11, 2019, 4:23 PM IST

ele

ಮಣಿಪಾಲ: ಭಾರತದ ಮಾರುಕಟ್ಟೆಗೆ ವಿದ್ಯುತ್ ಚಾಲಿತ ಕಾರುಗಳ ಪ್ರವೇಶದಿಂದ ಅಟೊಮೊಬೈಲ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಲಿದೆಯೇ? ಎಂಬ ಪ್ರಶ್ನೆಯನ್ನು ಉದಯವಾಣಿ ಓದುಗರಿಗೆ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಪ್ರತಿಕ್ರಿಯೆಗಳು ಇಲ್ಲಿವೆ.

ದಯಾನಂದ್ ಕೊಯಿಲ: ಕಾಲಕ್ಕೆ ತಕ್ಕಂತೆ ಬದಲಾಗಲೇ ಬೇಕು ಕಳೆದ ಐವತ್ತು ವರ್ಷಗಳ ಹಿಂದೆ ಅಲ್ಲೊಂದು ಇಲ್ಲೊಂದು ವಾಹನಗಳ ಕಂಡ ಈಗ ರಸ್ತೆ ತುಂಬಾ ವಾಹನಗಳು ಓಡಾಡುತ್ತಿವೆ ಈ ವಾಹನಗಳಿಗೆ ಇಂಧನ ಕೊರತೆ ಆರಂಭ ವಾದ್ರೆ ವಿದೇಶ ದಿಂದ ಇಂಧನ ಪೂರೈಕೆ ಅಸಾಧ್ಯ ವಾದ್ರೆ.?ಪರಿಸ್ಥಿತಿ ಏನಾಗಬಹುದು? ಅದಕ್ಕಾಗಿ ಪರ್ಯಾಯವ್ಯವಸ್ಥೆ ಎಲ್ಲಾ ದೇಶಗಳು ಕಂಡುಕೊಳ್ಳುತ್ತಿರುವಾಗ ನಮಗೂ ಅಗತ್ಯವಲ್ಲವೇ?

ರಾಕ್ಷಸ ಇವ: ಖಂಡಿತ ಆಗುತ್ತೆ…ಅದಕ್ಕೆ ತಕ್ಕ ಹಾಗೆ ವ್ಯವಸ್ಥೆಯೂ ಕೂಡ ಬದಲಾವಣೆ ಮಾಡ್ಕೋಬೇಕು.

ನವೀನ ಕಾಸರಗೋಡು: ಖಂಡಿತವಾಗಿಯೂ ಬದಲಾವಣೆ ಸಾಧ್ಯತೆ ಜಾಸ್ತಿ ಅದೇ ರೀತಿ ವಾಹನ ದಟ್ಟಣೆ ಆಗುವ ಸಾಧ್ಯತೆಯೂ ಇದೆ. ಎಲ್ಲರು ಸಾಧ್ಯವಾದಷ್ಟು ಸೌರ ವಿದ್ಯುತ್ತನ್ನು ಬಳಸಿ ಜನಸ್ನೇಹಿಯಾದ ಪ್ರಪಂಚವನ್ನು ನೋಡಬಹುದು ಅಷ್ಟೇ ಅಲ್ಲದೆ ವಾಯುಮಾಲಿನ್ಯದಂತಹ ದೊಡ್ಡ ಸಮಸ್ಯೆಯನ್ನು ಹೋಗಲಾಡಿಸಬಹುದು. ಆದರೆ ತುಂಬ ದೂರದ ಪ್ರಯಾಣ ಸದ್ಯಕ್ಕೆ ಕಷ್ಟ ಅನಿಸುತಿದೆ. ಇನ್ನು ಎಲ್ಲ ಕಡೆ charging station ಹಾಕಬೇಕು. ಇದರಿಂದ ಕೆಲವರಿಗೆ ಉದ್ಯೋಗವು ದೊರೆಯಬಹುದು. ಅದೇ ರೀತಿ ಬೇರೆ ದೇಶದ ತೈಲ ಉದ್ಯಮಗಳನ್ನು ಅವಲಂಬಿಸಿ ಇರಬೇಕಾಗಿಲ್ಲ. ಇದರಿಂದ ದೇಶದ ಅಭಿವ್ರಿದ್ದಿ ಸಾಧ್ಯವಾಗುತ್ತದೆ.

ರಾಜ ಅಶೋಕ್ ರಾಜ: ಬದಲಾವಣೆ ಜಗದ ನಿಯಮ, ಜನಸ್ಮೇಹಿ ಪರಿಸರ ಸ್ನೇಹಿ ಹಾಗೂ ಆರ್ಥಿಕವಾಗಿ ಬದಲಾವಣೆ ಆದರೆ ಕಂಡಿತ ಹೌದು.

ಪಂಚಲಿಂಗ ಭದ್ರಾವತಿ: ಸರ್ಕಾರ, ಮೊದ್ಲು ತಡೆ ರಹಿತ ವಿದ್ಯುತ್ ಪೂರೈಸುವ ವ್ಯವಸ್ಥೆಯನ್ನು ಮಾಡಲಿ, ನಂತರ ವಿದ್ಯುತ್ ಚಾಲಿತ ವಾಹನವೋ ಅಥವಾ ಇನ್ಯಾವುದೇ ವಿದ್ಯುತ್ಗೆ ಸಂಭಂದಿಸಿದ ಹೊಸ ಹೊಸ ಅನ್ವೇಷಣೆಗಳನ್ನು ಬಿಡುಗಡೆ ಮಾಡಲಿ.

ಪವನ್ ಗೌಡ: ಉತ್ತಮ ಗುಣಮಟ್ಟದ ಉತ್ಪನ್ನಗಳು ಬಂದರೆ ಕಂಡಿತಾ ಆಗುತ್ತದೆ

ಹರಿ ಪ್ರಸಾದ್ : ಹೌದು , ಆದರೆ ಚಾರ್ಜಿಂಗ್ ಬಗ್ಗೆ ಸೂಕ್ತ ವ್ಯವಸ್ಥೆ ಆಗಬೇಕು

ಗಂಗಾಧರ್: ಇದು ಜನಪ್ರಿಯತೆ ಹೊಂದಿದರೆ ನಿಜಕ್ಕೂ ಪರಿಸರಕ್ಕೆ ಉತ್ತಮವಾಗಲಿದೆ. ತುಂಬಾ ಹಣವು ಉಳಿತಾಯವಾಗಲಿದೆ. ಪೆಟ್ರೋ ಕೆಮಿಕಲ್ ಇಂಧನಗಳ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.