ಕುಂದಾಪುರ : ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ


Team Udayavani, Oct 5, 2020, 6:12 PM IST

ಕುಂದಾಪುರ : ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಕುಂದಾಪುರ : ರಾಜ್ಯದಾದ್ಯಂತ ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣ ವಿರೋಧಿಸಿ ಕ.ವಿ.ಪ್ರ.ನಿ. ನೌಕರರ ಸಂಘ ಮತ್ತು ಸಂಘ ಸಂಸ್ಥೆಗಳ ಓಕ್ಕೂಟ ಬೆಂಗಳೂರು ಇದರ ಕರೆಯ ಮೇರೆಗೆ ಕುಂದಾಪುರ ಸ್ಥಳೀಯ ಸಮಿತಿ ಹಾಗೂ ಇತರ ಒಕ್ಕೂಟಗಳ ನೇತೃತ್ವದಲ್ಲಿ ಸಾಂಕೇತಿಕವಾಗಿ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನೆರೆದಿದ್ದ ನೌಕರರೆಲ್ಲರೂ ಸಾಂಕೇತಿಕವಾಗಿ ಕಪ್ಪು ಪಟ್ಟಿಯನ್ನು ಧರಿಸಿ ಖಾಸಗೀಕರಣದ ವಿರುದ್ಧ ಘೋಷಣೆ ಕೂಗಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು .

ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಉಡುಪಿ ವೃತ್ತದ ನೌಕರ ಸಂಘದ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಬಾಬಣ್ಣ ಪೂಜಾರಿಯವರು ಮಾತನಾಡಿ ಕಂಪನಿಗಳ ಖಾಸಗೀಕರಣದಿಂದ ನೌಕರರಿಗೆ ಹಾಗೂ ಜನಸಾಮಾನ್ಯರಿಗೆ ಮುಖ್ಯವಾಗಿ ಕೃಷಿಕರಿಗೆ ಯಾವುದೇ ಲಾಭವಿಲ್ಲ ಬದಲಾಗಿ ಹೆಚ್ಚಿನ ಹೊರೆ ಅನುಭವಿಸಬೇಕಾಗುತ್ತದೆ ಎಂದರು.

ಇದನ್ನೂ ಓದಿ :ಗಡಿ ಸಮಸ್ಯೆಗಳ ಇತ್ಯರ್ಥಕ್ಕೆ ವಾಯುಪಡೆ ಸನ್ನದ್ಧವಾಗಿದೆ: ವಾಯುಪಡೆ ಮುಖ್ಯಸ್ಥ

ಈ ಸಂದರ್ಭದಲ್ಲಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಆದ ಶ್ರೀ ರಾಕೇಶ್ ಅವರು ಮಾತನಾಡಿ ಕಂಪನಿಯನ್ನು ಉಳಿಸಿಕೊಳ್ಳಬೇಕಾದರೆ ನೌಕರರ ಶ್ರಮ ಹಾಗೂ ಒಗ್ಗಟ್ಟು ಅತ್ಯಗತ್ಯ ಎಂದು ನುಡಿದರು .ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ ಸಮಿತಿಯ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಎಂ ರವರು ಮಾತನಾಡಿ ಖಾಸಗೀಕರಣದಿಂದ ಈವರೆಗೂ ಗ್ರಾಹಕರಿಗೆ ದೊರೆಯುತ್ತಿದ್ದ ಸಬ್ಸಿಡಿಗಳು ದೊರೆಯುವುದಿಲ್ಲ ಹಾಗೂ ಒನ್ ನೇಷನ್ ಒನ್ ಟ್ಯಾರಿಫ್ ನಡಿಯಲ್ಲಿ ಎಲ್ಲ ಗ್ರಾಹಕರಿಗೂ ವಿದ್ಯುತ್ ದರಗಳು ಹೆಚ್ಚಿಗೆ ಆಗುವುದರಲ್ಲಿ ಸಂದೇಹವಿಲ್ಲ ,ಕೃಷಿಗೆ ಸಿಗುತ್ತಿದ್ದ ವಿದ್ಯುತ್ ಸಬ್ಸಿಡಿಯೂ ಸಹ ದೊರೆಯುವುದಿಲ್ಲ ಇದರಿಂದ ಜನಸಾಮಾನ್ಯರಿಗೆ ಹೊರೆ ಯಾಗುವುದು ಖಂಡಿತ ಎಂದು ನುಡಿದರು .

ಇದನ್ನೂ ಓದಿ :ಹೆಪಟೈಟಿಸ್‌ ಸಿ ವೈರಸ್‌ ಪತ್ತೆ ಹಚ್ಚಿದವರಿಗೆ ಒಳಿಯಿತು ನೊಬೆಲ್‌ ಪುರಸ್ಕಾರ

ಇಂದು ವಿಭಾಗದ ಎಲ್ಲ ಶಾಖಾ ಕಚೇರಿಗಳಲ್ಲಿ ನೌಕರರು ಕಪ್ಪುಪಟ್ಟಿ ಧರಿಸಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು .

ಈ ಸಂದರ್ಭದಲ್ಲಿ ತಲ್ಲೂರು ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀವಿನಾಯಕ ಕಾಮತ್ ಕುಂದಾಪುರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀ ಅಶೋಕ್ ಪೂಜಾರಿ ಶಂಕರನಾರಾಯಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀ ಯಶವಂತ ವಿಭಾಗದ ಲೆಕ್ಕಾಧಿಕಾರಿಗಳಾದ ಶ್ರೀ ಅಣ್ಣಯ್ಯ ಶೆಟ್ಟಿಗಾರ್ ಸ್ಥಳೀಯ ಸಮಿತಿ ಕಾರ್ಯದರ್ಶಿ ಅಭಿಲಾಷ್ ಬಿ ಎ ವಿಭಾಗದ ಇನ್ನಿತರ ಅಧಿಕಾರಿ ವರ್ಗದವರು ಶಾಖಾಧಿಕಾರಿಗಳು ನೌಕರರು ಉಪಸ್ಥಿತರಿದ್ದರು .

ಟಾಪ್ ನ್ಯೂಸ್

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.