U.P: ಎಲಿವೇಟೆಡ್ ರಸ್ತೆಯೇ ಇನ್ನು ಮುಂದೆ ರಾಮಸೇತು!
Team Udayavani, Feb 16, 2024, 9:12 PM IST
ಲಕ್ನೋ: ಉತ್ತರಪ್ರದೇಶದ ಗಾಜಿಯಾಬಾದ್ ಮತ್ತು ದೆಹಲಿಯ ಯುಪಿ ಗೇಟ್ ಸಂಪರ್ಕಿಸುವ ಪ್ರಸಿದ್ಧ “ರಾಜ್ನಗರ್ಹಿಂಡನ್ ಎಲಿವೇಟೆಡ್ ರಸ್ತೆ’ಗೆ “ರಾಮಸೇತು” ಎಂದು ಮರುನಾಮಕರಣ ಮಾಡುವುದಾಗಿ ಘಾಜಿಯಾಬಾದ್ ಮಹಾನಗರ ಪಾಲಿಕೆ ಘೋಷಿಸಿದೆ.
ಉತ್ತರಪ್ರದೇಶದ ಅತೀ ಉದ್ದದ ಎಲಿವೇಟೆಡ್ ರಸ್ತೆಗಳಲ್ಲಿ ಒಂದಾಗಿರುವ ಈ ಚತುಷ್ಪತ ರಸ್ತೆಯನ್ನು 2018ರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉದ್ಘಾಟಿಸಿದ್ದರು. ಘಾಜಿಯಾಬಾದ್ ಮತ್ತು ದೆಹಲಿ ನಡುವಿನ ಸುಗಮ ಸಂಚಾರಕ್ಕಾಗಿ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಮಾಜವಾದಿ ಪಕ್ಷದ ಅಖೀಲೇಶ್ ಯಾದವ್ ಅವರು 2014ರಲ್ಲಿ ಈ ರಸ್ತೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ