ಘನ ತ್ಯಾಜ್ಯ ವಿಲೇವಾರಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತು


Team Udayavani, Feb 26, 2021, 5:05 AM IST

ಘನ ತ್ಯಾಜ್ಯ ವಿಲೇವಾರಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತು

ಕೋಟ: ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ ಅವರು ಸಾಮಾನ್ಯ ಸಭೆಯಲ್ಲಿ 2021-22ನೇ ಸಾಲಿನ ವಾರ್ಷಿಕ ಬಜೆಟ್‌ ಮಂಡಿಸಿದರು. 7.52 ಕೋ.ರೂ. ಅಂದಾಜು ಮೊತ್ತವನ್ನು ಬಜೆಟ್‌ ಒಳಗೊಂಡಿತ್ತು.

ಘನತ್ಯಾಜ್ಯ ವಿಲೇವಾರಿಗೆ ಸಿಂಹಪಾಲು
ಪ.ಪಂ. ಬಜೆಟ್‌ನಲ್ಲಿ ಅತೀ ಹೆಚ್ಚು ಮೊತ್ತವನ್ನು 2.31 ಕೋಟಿ ರೂ.ಗಳನ್ನು ಘನತ್ಯಾಜ್ಯ ವಿಲೇವಾರಿ ಕಾಮಗಾರಿಗೆ ಮೀಸಲಿರಿಸಲಾಗಿದೆ. ತ್ಯಾಜ್ಯ ವಿಲೇವಾರಿಗೆ ಸಾಕಷ್ಟು ಸಮಸ್ಯೆ ಇರುವುದರಿಂದ ಈ ಬಗ್ಗೆ ಮಹತ್ವದ ಯೋಜನೆಯೊಂದನ್ನು ಕೈಗೊಳ್ಳುವ ಚಿಂತನೆಯನ್ನು ಪ.ಪಂ. ಹೊಂದಿದೆ ಎನ್ನಲಾಗಿದೆ.

ಹಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದ್ದು ಇದರ ಪರಿಹಾರಕ್ಕಾಗಿ 63.75 ಲಕ್ಷ ರೂ. ಮೀಸಲಿರಿಸಲಾಗಿದೆ. ವಿಶೇಷವಾಗಿ ಕೆರೆಗಳ ಅಭಿವೃದ್ಧಿಗೆ 5 ಲಕ್ಷ ರೂ. ಮೀಸಲಿ ರಿಸಲಾಗಿದೆ. ಪ.ಪಂ. ವ್ಯಾಪ್ತಿಯಲ್ಲಿ ಸಾಕಷ್ಟು ಸರಕಾರಿ ಕೆರೆಗಳು ಶಿಥಿಲವಾಗಿದೆ. ಈ ಮೊತ್ತದಲ್ಲಿ ಎಲ್ಲಾ ಕೆರೆಗಳ ಅಭಿವೃದ್ಧಿ ಅಸಾಧ್ಯ. ಆದರೆ ಕೆರೆಗಳ ಅಭಿವೃದ್ಧಿ ಕುರಿತು ದೃಷ್ಟಿ ಹಾಯಿಸಿರುವುದ ಪೂರಕ ಬೆಳವಣಿಗೆಯಾಗಿದೆ. ಪ.ಪಂ. ವ್ಯಾಪ್ತಿಯಲ್ಲಿ 7 ಶ್ಮಶಾನಗಳಿದ್ದು ಇವುಗಳ ಅಭಿವೃದ್ಧಿಗೆ 12.50 ಲಕ್ಷ ರೂ. ಮೀಸಲಿರಿಸಲಾಗಿದೆ. ರಸ್ತೆ ಕಾಮಗಾರಿಗಳಿಗಾಗಿ 43.44 ಲಕ್ಷ ರೂ., ಚರಂಡಿ ಕಾಮಗಾರಿಗಳಿಗಾಗಿ 17.50 ಲಕ್ಷ ರೂ., ಉದ್ಯಾನವನ ಅಭಿವೃದ್ಧಿಗೆ 12.50 ಲಕ್ಷ ರೂ., ದಾರಿ ದೀಪ ವಿಸ್ತರಣೆ, ದುರಸ್ಥಿಗೆ 21.33 ಲಕ್ಷ ರೂ., ಎಸ್‌.ಎಫ್‌.ಸಿ. ಅನುದಾನದಲ್ಲಿ ದಾರಿ ದೀಪ, ನೀರು ಸರಬರಾಜಿಗೆ 15 ಲಕ್ಷ ರೂ., ಆರೋಗ್ಯ ಕ್ಷೇತ್ರಕ್ಕೆ 7.50 ಲಕ್ಷ ರೂ. ಅನುದಾನ ಸೇರಿದಂತೆ ಒಟ್ಟು 7.52 ಕೋಟಿ ರೂ. ವಿವಿಧ ಕಾರ್ಯಗಳಿಗೆ ಮೀಸಲಿರಿಸಲಾಗಿದೆ.

ಕಲ್ಯಾಣ ಕಾರ್ಯಕ್ರಮಗಳಿಗೆ
ಒ.ಬಿ.ಸಿ. ಬಡಜನರ ಕಲ್ಯಾಣ ನಿಧಿಗೆ ಪುರಸಭೆ ನಿಧಿಯಿಂದ 51,200 ರೂ., ಒ.ಬಿ.ಸಿ. ಬಡಜನರ ಕಲ್ಯಾಣ ನಿಧಿಯಿಂದ 1.31 ಲಕ್ಷ ರೂ. ಅಂಗವಿಕಲರ ಕಲ್ಯಾಣ ನಿಧಿಗೆ 35,300 ರೂ., ಕ್ರೀಡಾ ಪ್ರೋತ್ಸಾಹ ನಿಧಿಗೆ 7,100 ರೂ. ಮೊತ್ತವನ್ನು ಕಾದಿರಿಸಲಾಯಿತು.

ಪ.ಪಂ. ನೇರ ಆದಾಯ 1.11 ಕೋಟಿ ರೂ.
ಕಟ್ಟಡ ತೆರಿಗೆ, ನಳ್ಳಿ ನೀರಿನ ಶುಲ್ಕ, ಅಂಗಡಿ ಬಾಡಿಗೆ, ಕಟ್ಟಡ ಪರವಾನಿಗೆ, ವ್ಯಾಪಾರ ಪರವಾನಿಗೆ ಹಾಗೂ ಘನತ್ಯಾಜ್ಯ ವಿಲೇ, ಸಕ್ಕಿಂಗ್‌ ಮಿಶನ್‌ ಶುಲ್ಕ ಮುಂತಾದ ಮೂಲಗಳಿಂದ 1.11 ಕೋಟಿ ರೂ. ಮೊತ್ತವನ್ನು ನೇರ ಆದಾಯವಾಗಿ ಪ.ಪಂ.ಗೆ ಪಡೆಯುವ ಗುರಿ ಹೊಂದಲಾಗಿದೆ.

ಒಟ್ಟು 7.55 ಕೋಟಿ ರೂ. ಆದಾಯ ನಿರೀಕ್ಷೆ
ಎಸ್‌.ಎಫ್‌.ಸಿ. ನಿಧಿ, ಪ್ರಾಕೃತಿಕ ವಿಕೋಪ ನಿಧಿ, 15ನೇ ಹಣಕಾಸು ಅನುದಾನ, ಗಣತಿ ಅನುದಾನ, ಸ್ವತ್ಛ ಭಾರತ್‌ ಅನುದಾನ, ಕುಡಿಯುವ ನೀರಿನ ಅನುದಾನ ಮುಂತಾದ ಮೂಲಗಳಿಂದ 4.48 ಕೋಟಿ ರೂ. ಅನುದಾನವನ್ನು ಸರಕಾರದಿಂದ ನಿರೀಕ್ಷಿಸಲಾಗಿದೆ ಮತ್ತು 1.11 ಕೋಟಿ ರೂ. ಪ.ಪಂ. ನೇರ ಆದಾಯ ಹಾಗೂ ಇತರ ಆದಾಯಗಳು ಸೇರಿ ಒಟ್ಟು 7.55 ಕೋಟಿ ರೂ. ವಾರ್ಷಿಕ ಆದಾಯ ನಿರೀಕ್ಷಿಸಲಾಗಿದೆ. ಒಟ್ಟು ಬಜೆಟ್‌ನಲ್ಲಿ 7.52 ಕೋಟಿ ರೂ. ಯೋಜನೆಗಳಿಗೆ ಮೀಸಲಿರಿಸಿದ್ದು 2.82 ಲಕ್ಷ ರೂ. ಮಿಗತೆಗೊಳಿಸಲಾಗಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.