ಬ್ಯಾಂಕಿಂಗ್‌ ಕ್ಷೇತ್ರದ ಸಶಕ್ತೀಕರಣಕ್ಕೆ ಆದ್ಯತೆ; ಠೇವಣಿ ವಿಮೆ ಇನ್ನು 5 ಲಕ್ಷ ರೂ.

ಸಹಕಾರಿ, ವಾಣಿಜ್ಯ ಕ್ಷೇತ್ರಗಳಿಗೆ ಅನ್ವಯ; ಹಾಲಿ ಮೊತ್ತ 1 ಲಕ್ಷ ರೂ.

Team Udayavani, Feb 2, 2020, 6:10 AM IST

kat-50

ದೇಶದ ಆರ್ಥಿಕತೆಯನ್ನು ಐದು ಲಕ್ಷ ಕೋಟಿ ಡಾಲರ್‌ಗೆ ತಲುಪಿಸುವ ಪ್ರಧಾನಿ ನರೇಂದ್ರ ಮೋದಿಯವರ ಉದಾತ್ತ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬ್ಯಾಂಕಿಂಗ್‌ ಕ್ಷೇತ್ರದ ಸಬಲೀಕರಣ ಮತ್ತು ಸುಧಾರಣೆಗೆ ಒತ್ತು ನೀಡಲಾಗಿದ್ದು, ಬ್ಯಾಂಕುಗಳಲ್ಲಿನ ಠೇವಣಿ ವಿಮೆ ಮೊತ್ತವನ್ನು ಈಗಿದ್ದ 1 ಲಕ್ಷ ರೂ.ಗಳಿಂದ 5 ಲಕ್ಷ ರೂ. ಏರಿಸಲಾಗಿದೆ.

ಭಾರತೀಯ ರಿಸರ್ವ್‌ ಬ್ಯಾಂಕಿನ ಅಂಗ ಸಂಸ್ಥೆಯಾಗಿರುವ “ಠೇವಣಿ ವಿಮೆ ಹಾಗೂ ಸಾಲ ಖಾತರಿ ನಿಗಮವು (ಡಿಐಸಿಜಿಸಿ) ಎಲ್ಲಾ ವಾಣಿಜ್ಯ ಮತ್ತು ಸಹಕಾರಿ ಬ್ಯಾಂಕುಗಳಲ್ಲಿನ ಠೇವಣಿಗಳಿಗೆ ವಿಮೆ ರಕ್ಷಣೆ ಒದಗಿಸುತ್ತದೆ.  ಅದರಂತೆ, ನಷ್ಟದ ಸುಳಿಗೆ ಸಿಲುಕಿದ, ದಿವಾಳಿ ಎದ್ದ ಬ್ಯಾಂಕುಗಳಲ್ಲಿ ಇಡಲಾಗುವ ಠೇವಣಿಗಳಿಗೆ 1 ಲಕ್ಷ ರೂ.ವರೆಗೆ ವಿಮೆ ಸಿಗುತ್ತಿತ್ತು. ಈಗ ಆ ಮೊತ್ತವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲು ಡಿಐಸಿಜಿಸಿ ಒಪ್ಪಿಗೆ ನೀಡಿದೆ.

50 ಲಕ್ಷಕ್ಕೆ ಇಳಿಕೆ: ಸಹಕಾರಿ ಬ್ಯಾಂಕುಗಳ ಬಲವರ್ಧನೆಗೆ “ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ’ಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ. ಎಸ್‌ಎಆರ್‌ಎಫ್ಎಇಎಸ್‌ಐ ಕಾಯ್ದೆ 2002ರನ್ವಯ ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್ಸಿ) ಸಾಲ ವಸೂಲಾತಿ ಮಿತಿಯನ್ನು 1 ಕೋಟಿ ರೂ.ಗಳಿಂದ 50 ಲಕ್ಷ ರೂ.ಗೆ ಇಳಿಸಲಾಗಿದೆ. ಸರಕಾರಿ ನೌಕರರನ್ನು “ನೂತನ ಪಿಂಚಣಿ ಯೋಜನೆ’ (ಎನ್‌ಪಿಎಸ್‌) ಟ್ರಸ್ಟ್‌ನಿಂದ ಬೇರ್ಪಡಿಸಲು ಅನುಕೂಲವಾಗುವಂತೆ “ಪಿಂಚಣಿ ಮೊತ್ತ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ’ (ಪಿಎಫ್ಆರ್‌ಡಿಎಐ) ಕಾಯ್ದೆಗೆ ಕೆಲವೊಂದು ತಿದ್ದುಪಡಿಗಳನ್ನು ತರಲಾಗುತ್ತದೆ.

ಎಮ್‌ಎಸ್‌ಎಂಇ: ದೇಶದ ಆರ್ಥಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ “ಸಣ್ಣ ಮತ್ತು ಮಧ್ಯಮ ಕೈಗಾರಿಕೆ’ (ಎಂಎಸ್‌ಎಂಇ) ಕ್ಷೇತ್ರದ ಆರ್ಥಿ ಮತ್ತು ಹಣಕಾಸು ಸುಸ್ಥಿರತೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಟಿಆರ್‌ಇಡಿಎಸ್‌ ಮೂಲಕ ಬ್ಯಾಂಕೇತರ ಹಣಕಾಸು ಸಂಸ್ಥೆಯಯ ಎಂಎಸ್‌ಎಂಇಗಳಿಗೆ ಆರ್ಥಿಕ ನೆರವು ಒದಗಿಸಲು ಅನುಕೂಲವಾಗಲು “ಅಪವರ್ತನ ನಿಯಂತ್ರಣ ಕಾಯ್ದೆ-2011’ಕ್ಕೆ ತಿದ್ದುಪಡಿಗೆ ಉದ್ದೇಶಿಸಲಾಗಿದೆ. ಸಣ್ಣ ಉದ್ದಿಮೆದಾರರ ಕಾರ್ಯವಾಹಿ ಬಂಡವಾಳ ಖಾತರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹೊಸ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಸಣ್ಣ ಉದ್ದಿಮೆಗಳ ಸಾಲ ಮರು ಹೊಂದಾಣಿಕೆ ಅವಧಿಯನ್ನು 2021ರ ಮಾ.31ರವರೆಗೆ ವಿಸ್ತರಿಸುವಂತೆ ಆರ್‌ಬಿಐಗೆ ಮನವಿ ಮಾಡಲಾಗಿದೆ. ಮಧ್ಯಮ ಗಾತ್ರದ ಕಂಪೆನಿಗಳ ರಫ್ತು ಮಾರುಕಟ್ಟೆ ಉತ್ತೇಜಿಸಲು ಸಾವಿರ ಕೋಟಿ ರೂ. ಮೊತ್ತದ ಯೋಜನೆ ಜಾರಿಗೆ ತರಲಾಗುವುದು.

ಮೂಲಸೌಕರ್ಯ ಹೂಡಿಕೆಗೆ ಯೋಜನೆ: ಮೂಲ ಸೌಕರ್ಯ ಹೂಡಿಕೆಗೆ ಸರಕಾರ ಬದ್ಧವಾಗಿದ್ದು, ಅದಕ್ಕಾಗಿ 103 ಲಕ್ಷ ಕೋಟಿ ಮೊತ್ತದ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈಗಾಗಲೇ 22 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ.

ಆಮದಾದ ಪಾದರಕ್ಷೆ ಆಗುತ್ತೆ ದುಬಾರಿ
ದೇಶೀಯ ಸಣ್ಣ ಉದ್ದಿಮೆಗಳಿಗೆ ಪ್ರೋತ್ಸಾಹಿಸಲು ಪಾದರಕ್ಷೆ ಹಾಗೂ ಪೀಠೊಪಕರಣಗಳ ಮೇಲಿನ ಆಮದು ಸುಂಕ ಹೆಚ್ಚಿಸಲಾಗಿದೆ. ದೇಶಿಯ ವೈದ್ಯಕೀಯ ಉಪಕರಣಗಳ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಶೇ.5ರಷ್ಟು “ಹೆಲ್ತ್‌ ಸೆಸ್‌’ ಪ್ರಸ್ತಾಪಿಸಲಾಗಿದೆ. ಪಿಟಿಎ ಮೇಲಿನ ಸುಂಕ ರದ್ದುಗೊಳಿಸಲು ಉದ್ದೇಶಿಸಲಾಗಿದೆ. ನ್ಯೂಸ್‌ ಪ್ರಿಂಟ್‌ ಹಾಗೂ ಲೈಟ್‌ ವ್ಹೇಟ್‌ ಕೋಟೆಡ್‌ ಪೇಪರ್‌ಗಳ ಮೇಲಿನ ಆಮದು ಸುಂಕ ಶೇ.10ರಿಂದ ಶೇ.5ಕ್ಕೆ ಇಳಿಸಲಾಗಿದೆ.

ಸಿಗರೇಟ್‌ ಹಾಗೂ ತಂಬಾಕು ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಹೆಚ್ಚಿಸಲಾಗಿದೆ. ಮುಕ್ತ ವಾಣಿಜ್ಯ ಒಪ್ಪಂದಗಳಿಗೆ ಹೆಚ್ಚಿನ ಅನುಕೂಲವಾಗುವಂತೆ ಕಸ್ಟಮ್‌ ಕಾಯ್ದೆಯಲ್ಲಿ ಬರುವ ದಿನಗಲ್ಲಿ ಸೂಕ್ತ ನಿಬಂಧನೆಗಳನ್ನು ಸೇರಿಸಲಾಗುವುದು ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.

ಪ್ರಸ್ತುತ ಜಿಡಿಪಿಯ ತಾತ್ಕಾಲಿಕ ಕುಸಿತದ ಹೊರತಾಗಿಯೂ ದೇಶದ ಮೂಲ ಆರ್ಥಿಕ ತಳಪಾಯ ಭದ್ರವಾಗಿದ್ದು, 2020-21ರ ಮೊದಲ ತ್ತೈಮಾಸಿಕದಲ್ಲಿ ಜಿಡಿಪಿ ಚೇತರಿಕೆ ಕಾಣಲಿದೆ. ಎಂಎಫ್ಎಸ್‌-2020-21 ಪ್ರಕಾರ ಈ ಹಣಕಾಸು ವರ್ಷದಲ್ಲಿ ಆರ್ಥಿಕತೆಯಲ್ಲಿ ಶೇ.10ರಷ್ಟು ವೃದ್ಧಿ ಆಗಲಿದೆ. ಮಧ್ಯಮಾವಧಿಯಲ್ಲಿ ವಿತ್ತೀಯ ಬಲವರ್ಧನೆ “ಅವರೋಹಣ ಪಥಕ್ಕೆ’ ಬರಲಿದೆ ಎಂಬ ವಿಶ್ವಾಸವನ್ನು ಸರಕಾರ ವ್ಯಕ್ತಪಡಿಸಿದೆ. ವಿತ್ತೀಯ ಆಸ್ತಿ ಸೃಷ್ಟಿಸುವುದರ ಜತೆಗೆ
ಜೊತೆಗೆ ನೀರಿನ ಸಂರಕ್ಷಣೆ ಮತ್ತು ನೈರ್ಮಲೀಕರಣಕ್ಕೆ ಸರಕಾರದ ಆದ್ಯತೆಯಾಗಿರಲಿದೆ.

ವಿತ್ತೀಯ ಮಾರುಕಟ್ಟೆ
ಮಹತ್ವಾಕಾಂಕ್ಷೆಯ ಗುರಿ ಸಾಧಿಸಲು ವಿತ್ತೀಯ ವ್ಯವಸ್ಥೆಯಲ್ಲಿ ಬಂಡವಾಳದ ಹರಿವು ಮುಖ್ಯ. ಇದಕ್ಕಾಗಿ ಆರ್‌ಬಿಐ ಜೊತೆಗೆ ಚರ್ಚಿಸಿ ಹಲವು ಚೆತೋಹಾರಿ ಹೆಜ್ಜೆಗಳನ್ನು ಇಡಲಾಗುವುದು. ಕಾರ್ಪೋರೇಟ್‌ ಬಾಂಡ್‌ಗಳಲ್ಲಿನ ಎಫ್ಪಿಐ ಮಿತಿಯನ್ನು ಶೇ.9ರಿಂದ 15ಕ್ಕೆ ಹೆಚ್ಚಿಸಲಾಗುವುದು. ದೇಶಿಯ ಹೂಡಿಕೆದಾರರ ಜೊತೆಗೆ ಅನಿವಾಸಿ ಹೂಡಿಕೆದಾರರಿಗೆ ಮುಕ್ತ ಅವಕಾಶಗಳನ್ನು ಮಾಡಿಕೊಡಲಾಗುವುದು. ವಿತ್ತೀಯ ಒಡಂಬಡಿಕೆಗಳಿಗೆ ಸಂಬಂಧಿಸಿದಂತೆ ಕಾನೂನು ತರಲಾಗುತ್ತದೆ.

ಆಮದಾದ ಪಾದರಕ್ಷೆ ಆಗುತ್ತೆ ದುಬಾರಿ
ದೇಶೀಯ ಸಣ್ಣ ಉದ್ದಿಮೆಗಳಿಗೆ ಪ್ರೋತ್ಸಾಹಿಸಲು ಪಾದರಕ್ಷೆ ಹಾಗೂ ಪೀಠೊಪಕರಣಗಳ ಮೇಲಿನ ಆಮದು ಸುಂಕ ಹೆಚ್ಚಿಸಲಾಗಿದೆ. ದೇಶಿಯ ವೈದ್ಯಕೀಯ ಉಪಕರಣಗಳ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಶೇ.5ರಷ್ಟು “ಹೆಲ್ತ್‌ ಸೆಸ್‌’ ಪ್ರಸ್ತಾಪಿಸಲಾಗಿದೆ. ಪಿಟಿಎ ಮೇಲಿನ ಸುಂಕ ರದ್ದುಗೊಳಿಸಲು ಉದ್ದೇಶಿಸಲಾಗಿದೆ. ನ್ಯೂಸ್‌ ಪ್ರಿಂಟ್‌ ಹಾಗೂ ಲೈಟ್‌ ವ್ಹೇಟ್‌ ಕೋಟೆಡ್‌ ಪೇಪರ್‌ಗಳ ಮೇಲಿನ ಆಮದು ಸುಂಕ ಶೇ.10ರಿಂದ ಶೇ.5ಕ್ಕೆ ಇಳಿಸಲಾಗಿದೆ.

ಸಿಗರೇಟ್‌ ಹಾಗೂ ತಂಬಾಕು ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಹೆಚ್ಚಿಸಲಾಗಿದೆ. ಮುಕ್ತ ವಾಣಿಜ್ಯ ಒಪ್ಪಂದಗಳಿಗೆ ಹೆಚ್ಚಿನ ಅನುಕೂಲವಾಗುವಂತೆ ಕಸ್ಟಮ್‌ ಕಾಯ್ದೆಯಲ್ಲಿ ಬರುವ ದಿನಗಲ್ಲಿ ಸೂಕ್ತ ನಿಬಂಧನೆಗಳನ್ನು ಸೇರಿಸಲಾಗುವುದು ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.

ಪ್ರಸ್ತುತ ಜಿಡಿಪಿಯ ತಾತ್ಕಾಲಿಕ ಕುಸಿತದ ಹೊರತಾಗಿಯೂ ದೇಶದ ಮೂಲ ಆರ್ಥಿಕ ತಳಪಾಯ ಭದ್ರವಾಗಿದ್ದು, 2020-21ರ ಮೊದಲ ತ್ತೈಮಾಸಿಕದಲ್ಲಿ ಜಿಡಿಪಿ ಚೇತರಿಕೆ ಕಾಣಲಿದೆ. ಎಂಎಫ್ಎಸ್‌-2020-21 ಪ್ರಕಾರ ಈ ಹಣಕಾಸು ವರ್ಷದಲ್ಲಿ ಆರ್ಥಿಕತೆಯಲ್ಲಿ ಶೇ.10ರಷ್ಟು ವೃದ್ಧಿ ಆಗಲಿದೆ. ಮಧ್ಯಮಾವಧಿಯಲ್ಲಿ ವಿತ್ತೀಯ ಬಲವರ್ಧನೆ “ಅವರೋಹಣ ಪಥಕ್ಕೆ’ ಬರಲಿದೆ ಎಂಬ ವಿಶ್ವಾಸವನ್ನು ಸರಕಾರ ವ್ಯಕ್ತಪಡಿಸಿದೆ. ವಿತ್ತೀಯ ಆಸ್ತಿ ಸೃಷ್ಟಿಸುವುದರ ಜತೆಗೆ
ಜೊತೆಗೆ ನೀರಿನ ಸಂರಕ್ಷಣೆ ಮತ್ತು ನೈರ್ಮಲೀಕರಣಕ್ಕೆ ಸರಕಾರದ ಆದ್ಯತೆಯಾಗಿರಲಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.