ಜಲ್ಲಿ ಕಲ್ಲುಗಳಿಂದ ಕೂಡಿದ ರಸ್ತೆಗೆ ಕೊನೆಗೂ ಮುಕ್ತಿ !


Team Udayavani, Apr 15, 2021, 1:08 AM IST

ಜಲ್ಲಿ ಕಲ್ಲುಗಳಿಂದ ಕೂಡಿದ ರಸ್ತೆಗೆ ಕೊನೆಗೂ ಮುಕ್ತಿ !

ಕಾರ್ಕಳ: ರಸ್ತೆ ಕಾಮಗಾರಿ ಅಪೂರ್ಣಗೊಂಡು ಜಲ್ಲಿಕಲ್ಲುಗಳಿಂದ ಸಂಚರಿಸಲಾಗದೆ ಸರಣಿ ಅಪಘಾತ ಸಂಭವಿಸಿ ತೊಂದರೆಯಾಗುತ್ತಿದ್ದ ಕಾವೇರಡ್ಕ ಅಯೋಧ್ಯಾ ನಗರದ ದುರ್ಗಾ ಮತ್ತು ಕಾರ್ಕಳ ನಗರವನ್ನು ಸಂಪರ್ಕಿಸುವ ರಸ್ತೆಯಲ್ಲಿ ಡಾಮರು ಕಾಮಗಾರಿ ಆರಂಭಗೊಂಡಿದೆ.

ಕಾರ್ಕಳ ಪುರಸಭಾ ವ್ಯಾಪ್ತಿಯ ಕಾವೇರಡ್ಕ ಅಯೋಧ್ಯಾ ನಗರದ ದುರ್ಗಾ ಮತ್ತು ಕಾರ್ಕಳ ನಗರವನ್ನು ಸಂಪರ್ಕಿಸುವ ಪ್ರಮುಖ ಕೊಂಡಿ ಯಾಗಿರುವ ಈ ರಸ್ತೆ ಸಂಪೂರ್ಣ ಹದಗೆಟ್ಟಿತ್ತು. ಇದು 18 ವರ್ಷದ ಹಿಂದೆ ಅಭಿವೃದ್ಧಿಗೊಂಡಿದ್ದು, ಬಿಟ್ಟರೆ ಅನಂತರದಲ್ಲಿ ರಸ್ತೆಯ ಅಭಿವೃದ್ಧಿ ನಡೆದಿರಲಿಲ್ಲ. 2020ರ ಜನವರಿ ತಿಂಗಳಲ್ಲಿ ಟೆಂಡರ್‌ ಆಗಿತ್ತು. ಅದೇ ವರ್ಷದ ಮೇ ತಿಂಗಳಿನಲ್ಲಿ ಮಂಗಳೂರು ಭಾಗದ ಗುತ್ತಿಗೆದಾರರು ರಸ್ತೆ ನಿರ್ಮಾಣದ ಕಾಮಗಾರಿ ವಹಿಸಿಕೊಂಡಿದ್ದರು. ಕಾರಣಾಂತರಗಳಿಂದ ರಸ್ತೆ ಪೂರ್ಣಗೊಳ್ಳದೆ ಅರ್ಧಕ್ಕೆ ನಿಂತಿತ್ತು. ಇಲ್ಲಿ ವಾಹನ ಸಂಚರಿಸುವ ವೇಳೆ ಸರಣಿ ಅಪಘಾತಗಳು ನಡೆಯುತ್ತಿದ್ದವು.
ಇಲ್ಲಿಯ ರಸ್ತೆ ವಿದ್ಯಾರ್ಥಿಗಳ, ಸ್ಥಳಿಯ ನಾಗರಿಕರ ಪ್ರಾಣಕ್ಕೆ ಸಂಚಕಾರ ತರುತ್ತಿತ್ತು. ಇದರಿಂದ ರಸ್ತೆ ಅಭಿವೃದ್ಧಿಗೆ ಪುರಸಭೆ ಮುಂದಾಗಿತ್ತು. ಅನಂತರ ರಸ್ತೆ ಅಭಿವೃದ್ಧಿಗೆಂದು ಜಲ್ಲಿಕಲ್ಲು ಹಾಕಿದ್ದರೂ ಡಾಮರು ಕಾಮಗಾರಿ ಆರಂಭ ವಾಗಿರಲಿಲ್ಲ. ಸ್ಥಳೀಯರು ಸತತವಾಗಿ ಪುರಸಭೆ, ಗುತ್ತಿಗೆದಾರರಿಗೆ ಕರೆ ಮಾಡಿ ದರೂ ಪ್ರಯೋಜನವಾಗಿರಲಿಲ್ಲ. ಘಟನೆಗೆ ಪುರಸಭೆ, ಗುತ್ತಿಗೆೆದಾರರನ್ನು ಹೊಣೆಯಾಗಿಸಿ ಸ್ಥಳೀಯರು ಕಾನೂನು ಹೋರಾಟಕ್ಕೂ ಮುಂದಾಗಿದ್ದರು.

ವರದಿ ಬೆನ್ನಲ್ಲೇ ಕಾಮಗಾರಿ
ಪುರಸಭೆ ವಾರ್ಡ್‌-11ರಲ್ಲಿ ಇಂತಹದ್ದೊಂದು ಶೋಚನೀಯ ಸ್ಥಿತಿ ಇರುವ ಕುರಿತು ಎ.10ರಂದು ಉದಯವಾಣಿ ವರದಿಯಲ್ಲಿ ಸಚಿತ್ರ ವರದಿ ಪ್ರಕಟಗೊಂಡಿತ್ತು. 6 ತಿಂಗಳಿಂದ ಸಂಚಾರದಲ್ಲಿ ಆಗುತ್ತಿರುವ ತೊಂದರೆ ಕುರಿತು ಆಡಳಿತದ ಗಮನ ಸೆಳೆದಿತ್ತು. ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಅವರು ಗುತ್ತಿಗೆದಾರರ ಗಮನಕ್ಕೆ ಈ ಕೂಡಲೇ ತಂದು ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದ್ದರು. ಇದರ ಫ‌ಲಶ್ರುತಿ ಎಂಬಂತೆ ರಸ್ತೆ ಡಾಮರುಗೊಳ್ಳುತ್ತಿದೆ. ಎರಡು ದಿನಗಳಿಂದ ಕೆಲಸ ನಡೆಯುತ್ತಿದ್ದು, ಇನ್ನೆರಡು ದಿನದಲ್ಲಿ ಕಾಮಗಾರಿ ಮುಕ್ತಾಯಗೊಂಡು ಸುಗಮ ಸಂಚಾರಕ್ಕೆ ರಸ್ತೆ ತೆರೆದುಕೊಳ್ಳಲಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.