ಯೂಟ್ಯೂಬ್‌ನಲ್ಲಿ ವಿಜ್ಞಾನ ಓದಿದ್ರೂ ಎಂಜಿನಿಯರಿಂಗ್‌ ಕಲಿಯಬಹುದು


Team Udayavani, Mar 31, 2021, 6:30 AM IST

ಯೂಟ್ಯೂಬ್‌ನಲ್ಲಿ ವಿಜ್ಞಾನ ಓದಿದ್ರೂ ಎಂಜಿನಿಯರಿಂಗ್‌ ಕಲಿಯಬಹುದು

ಗಣಿತ, ಭೌತಶಾಸ್ತ್ರ, ರಸಾಯನ ಶಾಸ್ತ್ರ ಅಥವಾ ಜೀವಶಾಸ್ತ್ರವನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೂ ಎಂಜಿನಿಯರಿಂಗ್‌ಪದವಿಗೆ ಪ್ರವೇಶ ಕಲ್ಪಿಸುವ ಎಐಸಿಟಿಇ (ಆಲ್‌ ಇಂಡಿಯಾ ಕೌನ್ಸಿಲ್‌ ಫಾರ್‌ ಟೆಕ್ನಿಕಲ್‌ ಎಜುಕೇಷನ್‌) ನಿರ್ಧಾರದ ಹಿಂದೆ ಎಂಜಿನಿಯರಿಂಗ್‌ ಪದವಿಯನ್ನು ದುರ್ಬಲಗೊಳಿಸಬೇಕು ಎಂಬ ಉದ್ದೇಶವಿಲ್ಲ. ಬದಲಾಗಿ ಇದು ಎಲ್ಲರನ್ನೂ ಒಳಗೊಳ್ಳಲಿ ಎಂಬ ಉದ್ದೇಶ ಹೊಂದಿದೆ. ಆದರೆ ಈ ನಿರ್ಣಯದ ಬಗ್ಗೆ ಈಗಲೂ ಸ್ವಲ್ಪ ಗೊಂದಲಮಯ ವರದಿಗಳೇ ಮಾಧ್ಯಮಗಳಲ್ಲಿ ಬರುತ್ತಿವೆ. ಎಂಜಿನಿಯರಿಂಗ್‌ ಮಾಡಲು ಈ ಮೇಲ್ಕಂಡ ವಿಷ ಯಗಳು ಅಗತ್ಯವೇ ಇಲ್ಲ ಎಂದು ನಾವು ಹೇಳುತ್ತಿಲ್ಲ, ಬದಲಾಗಿ, ವಿದ್ಯಾರ್ಥಿಯೊಬ್ಬನಿಗೆ ಇವುಗಳಲ್ಲಿ ಯಾವುದಾದರೂ ವಿಷಯವನ್ನು ಓದಲು ಸಾಧ್ಯವಾಗದೇ ಹೋದರೆ ಅಂಥವರಿಗೆ ಅವಕಾಶ ಕಲ್ಪಿಸುವ ಪರಿಕಲ್ಪನೆ ಇದು. ಅಂದರೆ ಒಂದು ಪ್ರದೇ ಶದಲ್ಲಿ 11- 12ನೇ ತರಗತಿ ಓದಲು ಕೇವಲ ಕಲಾ ಶಿಕ್ಷಣ ಮಾತ್ರ ಇರಬಹುದು. ಅಥವಾ ವಿಜ್ಞಾನ ಶಿಕ್ಷಕರಿದ್ದು, ಕೆಮಿಸ್ಟ್ರಿ ಶಿಕ್ಷಕರು ಇರದೇ ಹೋಗಬಹುದು. ಅಂಥ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್‌ ಓದುವ ಆಸೆಯಿದ್ದರೆ, ಅವರಿಗೆ ಏಕೆ ಅವಕಾಶ ಕಲ್ಪಿಸಬಾರದು ಎನ್ನುವುದು ನಮ್ಮ ಯೋಚನೆ. ಕೋವಿಡ್‌ನ‌ ಈ ಸಮಯದಲ್ಲಿ ಓಪನ್‌ ಸ್ಕೂಲಿಂಗ್‌, ಸ್ವಯಂನಂಥ ವೇದಿಕೆ ಮೂಲಕ ಆನ್‌ಲೈನ್‌ ತರಗತಿಗಳು ಕೂಡ ಮುಖ್ಯವಾಗುತ್ತಿವೆ. ಅಲ್ಲದೇ ಯೂಟ್ಯೂಬ್‌ನಂಥ ವೇದಿಕೆಗಳ ಮೂಲಕವೂ ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನದಂಥ ವಿಷಯಗಳಲ್ಲಿ ಅಪಾರ ಜ್ಞಾನಧಾರೆಯನ್ನು ಹರಿಸುತ್ತಿವೆ. ಇಂಥ ವಿದ್ಯಾರ್ಥಿಗಳು ಸಾಂಪ್ರದಾಯಿಕವಾಗಿ ಕಲಿಯುವವರಿಗಿಂತ ತುಸು ಹೆಚ್ಚೇ ಕಲಿಯಬಹುದು. ಹೀಗಾಗಿ ಇವುಗಳನ್ನು ಆಸಕ್ತಿಯಿಂದ ಆಲಿಸಿ, ಪಾಠ ಕಲಿಯುವ ವಿದ್ಯಾರ್ಥಿಗಳಿಗೂ ಎಂಜಿನಿಯರಿಂಗ್‌ಗೆ ಅವಕಾಶ ಕೊಟ್ಟರೆ ತಪ್ಪೇನು ಎನ್ನುವುದು ನಮ್ಮ ಪ್ರಶ್ನೆ. ಹಾಗೆಂದಾಕ್ಷಣ, ಇವರೆಲ್ಲರೂ ಪ್ರವೇಶ ಪರೀಕ್ಷೆಗಳನ್ನು ಬರೆದು ಪಾಸಾಗುವುದು ಕಡ್ಡಾಯ ಎನ್ನುವುದು ನೆನಪಲ್ಲಿಡ ಬೇಕು. ಹಾಗೆಯೇ ಬ್ರಿಡ್ಜ್ ಕೋರ್ಸ್‌ಗಳನ್ನು ತೆಗೆದುಕೊಂಡು ಇವುಗಳನ್ನು ಪಾಸ್‌ ಮಾಡಬೇಕು. ಆಗ ಇಂಥ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಗಣಿತ ಮತ್ತು ಭೌತಶಾಸ್ತ್ರ ಅರ್ಥವಾಗುತ್ತದೆ. ಇದಷ್ಟೇ ಅಲ್ಲ, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಶಿಕ್ಷಣವನ್ನು ಮಾತೃಭಾಷೆಯಲ್ಲೇ ನೀಡುವ ಬಗ್ಗೆಯೂ ಗಂಭೀರವಾಗಿ ಯೋಚಿಸುತ್ತಿದ್ದೇವೆ. ಗ್ರಾಮೀಣ ಪ್ರದೇಶದ 10,11,12ನೇ ತರಗತಿ ವಿದ್ಯಾರ್ಥಿಗಳು ಮಾತೃಭಾಷೆಯಲ್ಲೇ ಕಲಿತು ಬಂದು ಇಲ್ಲಿ ಇಂಗ್ಲಿಷಿನಲ್ಲಿ ಕಲಿಯುವುದು ಕಷ್ಟವಾಗುತ್ತದೆ. ಇದಕ್ಕಾಗಿ ನಾವು ಭಾರತೀಯ ಭಾಷೆಗಳಿಗೆ ಪಠ್ಯಪುಸ್ತಕಗಳನ್ನು ಭಾಷಾಂತರಿಸುವ ಕೆಲಸ ಶುರು ಮಾಡಿದ್ದೇವೆ. ಇದಕ್ಕೆ ಸುಮಾರು 900ಕ್ಕೂ ಹೆಚ್ಚು ಮಂದಿ ಸಿಕ್ಕಿದ್ದಾರೆ.

– ಡಾ| ಅನಿಲ್‌ ಸಹಸ್ರಬುದ್ಧೆ, ಎಐಸಿಟಿಐ ಚೇರ್ಮನ್

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.