Education: ಎಂಜಿನಿಯರಿಂಗ್‌ ಕೋರ್ಸ್‌: ಪ್ರವೇಶ ದಿನಾಂಕ ವಿಸ್ತರಣೆ


Team Udayavani, Oct 19, 2023, 11:28 PM IST

text books

ಬೆಂಗಳೂರು: ಸುಪ್ರೀಂ ಕೋರ್ಟ್‌ ಆದೇಶದಂತೆ 2023-24ನೇ ಸಾಲಿನ ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಪ್ರವೇಶದ ಕೊನೆಯ ದಿನಾಂಕವನ್ನು ಅ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟನೆಯಲ್ಲಿ ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿಂದ ಎಂಜಿನಿಯರಿಂಗ್‌ ಕೋರ್ಸು ಗಳಿಗೆ ಸೀಟು ಹಂಚಿಕೆಯನ್ನು ಪಡೆದು ಶುಲ್ಕ ಪಾವತಿಸದ ಅಭ್ಯರ್ಥಿಗಳು ಕಾಲೇಜುಗಳಿಗೆ ನೇರವಾಗಿ ಶುಲ್ಕ ಪಾವತಿಸಿ ಪ್ರವೇಶ ಪಡೆಯಬಹುದು. ಎಂಜಿನಿಯರಿಂಗ್‌ ವಿದ್ಯಾ ಸಂಸ್ಥೆಗಳು ಸರಕಾರವು 2023-24ನೇ ಸಾಲಿಗೆ ಸರಕಾರಿ ಕೋಟಾದ ಸೀಟುಗಳಿಗೆ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿಗೆ ಪಡೆಯುವಂತಿಲ್ಲ.

ಕಾಲೇಜುಗಳು ತಮ್ಮಲ್ಲಿ ಭರ್ತಿಯಾಗದೆ ಬಾಕಿ ಉಳಿದಿರುವ ಸರಕಾರಿ ಕೋಟಾದ ಸೀಟುಗಳನ್ನು ತಮ್ಮ ವೆಬ್‌ಸೈಟ್‌ ನಲ್ಲಿ ಪ್ರಕಟಿಸತಕ್ಕದ್ದು. ಸೀಟು ಹಂಚಿಕೆ ಪಡೆದು ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳದ ಅಭ್ಯರ್ಥಿಗಳು ಈಗಾಗಲೇ ಹಂಚಿಕೆ ಪಡೆದ ಕಾಲೇಜಿಗೆ ಅ.30ರೊಳಗೆ ವರದಿ ಮಾಡಿಕೊಳ್ಳಬಹುದಾಗಿದೆ. ಶುಲ್ಕ ಪಾವತಿಸಿ ಅಡ್ಮಿಷನ್‌ ಆರ್ಡರ್‌ ಡೌನ್‌ಲೋಡ್‌ ಮಾಡಿಕೊಳ್ಳದ ಅಭ್ಯರ್ಥಿಗಳು ಪ್ರಾಧಿಕಾರದ ಕಚೇರಿಗೆ ಬಂದು ಶುಲ್ಕ ಪಾವತಿಸಿರುವ ದಾಖಲೆಗಳನ್ನು ಸಲ್ಲಿಸಿ ಅಡ್ಮಿಷನ್‌ ಆರ್ಡರ್‌ ಪಡೆದುಕೊಳ್ಳಬಹುದು. ಬಳಿಕ ಕಾಲೇಜಿಗೆ ಅ.30ರೊಳಗೆ ವರದಿ ಮಾಡಿಕೊಳ್ಳತಕ್ಕದ್ದು. ಅಡಿಷನ್‌ ಆರ್ಡರ್‌ ಇರುವ ಅಭ್ಯರ್ಥಿಗಳು ನೇರವಾಗಿ ಕಾಲೇಜಿಗೆ ವರದಿ ಮಾಡಿಕೊಳ್ಳಬಹುದು ಎಂದು ಕೆಇಎ ತಿಳಿಸಿದೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.