ವಿಶ್ವಕಪ್ ಗೆಲ್ಲಲು ರೆಟ್ರೋ ಲುಕ್ ಜೆರ್ಸಿಗೆ ಮೊರೆಹೋದ ಇಂಗ್ಲೆಂಡ್

ಭಾರತದ ಜೆರ್ಸಿಯನ್ನು ಹೋಲುತ್ತಿದೆ ಎಂದು ಜರೆದ ನೆಟ್ಟಿಗರು

Team Udayavani, May 22, 2019, 4:32 PM IST

jesry

ನವದೆಹಲಿ: ಏಕದಿನ ಕ್ರಿಕಟ್ ನ ಮಹಾಕೂಟ ವಿಶ್ವಕಪ್ ಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆ ಕೂಟದ ಕ್ರೇಜ್ ಎಲ್ಲೆಡೆ ಹಬ್ಬಿದೆ. ಆತಿಥೇಯ ಇಂಗ್ಲೆಂಡ್ ಈ ವಿಶ್ವಕಪ್ ಗಾಗಿ ಆಟಗಾರರ ಜೆರ್ಸಿ ಬಿಡುಗಡೆ ಮಾಡಿದೆ. ಆಕಾಶ ನೀಲಿ ಬಣ್ಣದ ಈ ಹೊಸ ಜೆರ್ಸಿ 1992 ರ ವಿಶ್ವಕಪ್ ಜೆರ್ಸಿಯನ್ನು ಹೋಲುವಂತಿದೆ.

ಹೊಸ ಜೆರ್ಸಿ ತೊಟ್ಟ ಆಟಗಾರರ ಫೋಟೋಗಳನ್ನು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಟ್ವೀಟ್ ಮಾಡಿದೆ. ಇದರೊಂದಿಗೆ ವಿಡಿಯೋ ಕೂಡಾ ಟ್ವೀಟ್ ಮಾಡಿದೆ.

ಈ ಹೊಸ ಧಿರಿಸು 1992ರ ವಿಶ್ವಕಪ್ ನಲ್ಲಿ ಆಂಗ್ಲರ ತಂಡ ಧರಿಸಿದ್ದ ಜೆರ್ಸಿಯನ್ನು ಹೋಲುವಂತಿದೆ. 1992ರಲ್ಲಿ ಆಂಗ್ಲರು ಕೊನೆಯ ಬಾರಿಗೆ ವಿಶ್ವಕಪ್ ಫೈನಲ್ ತಲುಪಿದ್ದರು ಎಂದನ್ನು ಇಲ್ಲಿ ಸ್ಮರಿಸಬಹುದು.


ಇಂಗ್ಲೆಂಡ್ ಕ್ರಿಕೆಟ್ ಆಟಗಾರರ ಈ ಹೊಸ ಜೆರ್ಸಿ ಅವತಾರ ಕಂಡು ನೆಟ್ಟಿಗರು ಟ್ರೋಲ್ ಮಾಡಿದ್ದು, ‘ ಭೀಕರ’ವಾಗಿದೆ ಎಂದು ಜರೆದಿದ್ದಾರೆ. ಜಾನ್ ಸ್ನೋ ಎಂಬಾತ ಕಸದ ಬ್ಯಾಗ್ ನ ಫೋಟ್ ಹಾಕಿ ಇಂಗ್ಲೆಂಡ್ ಜೆರ್ಸಿ ಮತ್ತು ಇದು ಒಂದೇ ರೀತಿ ಇದೆ ಎಂದು ಟೀಕೆ ಮಾಡಿದ್ದಾನೆ.

‘ಇದು ಇಂಗ್ಲೆಂಡ್ ಸಮವಸ್ತ್ರ ಕ್ಕಿಂತ ಭಾರತ ತಂಡದ ಸಮವಸ್ತ್ರ ದಂತೆ ಕಾಣುತ್ತದೆ’, ‘ಭಾರತ ಮತ್ತು ಇಂಗ್ಲೆಂಡ್ ನೋಡುವವರಿಗೆ ನಿಜಕ್ಕೂ ಗೊಂದಲ ಉಂಟು ಮಾಡಲಿದೆ’, ಹೀಗೆ ಹಲವರು ಆಂಗ್ಲರ ಹೊಸ ಜೆರ್ಸಿ ಕುರಿತು ಟ್ವೀಟ್ ಮಾಡಿದ್ದಾರೆ.

 

ಟಾಪ್ ನ್ಯೂಸ್

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.