ಆಂಧ್ರ-ಕರ್ನಾಟಕ ಗಡಿ ಚೆಕ್ ಪೋಸ್ಟ್ ಸ್ಥಾಪನೆ: ಕಾಲುದಾರಿ ಮುಖಾಂತರ ಜನ ಸಂಚಾರಕ್ಕೆ ತಡೆ
ಜಿಲ್ಲೆಗೆ ನೆರೆಯ ಆಂಧ್ರದಿಂದ ಯಾರೇ ಬಂದರೂ ಜಿಲ್ಲಾ ಆಡಳಿತಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Team Udayavani, May 1, 2020, 4:59 PM IST
ಬೆಂಗಳೂರು:ಯಾವುದೇ ನೆಪವೊಡ್ಡಿ ಆಂಧ್ರಪ್ರದೇಶ-ಕರ್ನಾಟಕ ಚೆಕ್ ಪೋಸ್ಟ್ ಸ್ಥಾಪಿಸಿದ್ದು, ಕಾಲುದಾರಿ ಮೂಲಕ ಜನ ಸಂಚರಿಸದಂತೆ ನಿರ್ಬಂಧ ವಿಧಿಸಲಾಗಿದೆ.
ಸಿರಗುಪ್ಪ ಆಂಧ್ರದ ಕರ್ನೂಲ್ ಅನಂತಪುರ ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗಿದೆ. ಅಲ್ಲದೇ ಹೊಳಗುಂದ ಹರಿವಾಣ ಕೌತಾಳಂ, ಬದನೆ ಹಾಳು, ಗೂಳ್ಯಂ ಕೋಯಿಲ್ ತೋಟ, ಡಿ ಹಿರೇಹಾಳ್ ಗಡಿ ಭಾಗದ ವಿವಿಧ ಗ್ರಾಮಗಳ ಜನರು ಕಾಲು ದಾರಿಗಳ ಮೂಲಕ ಯಾವುದೇ ಕಾರಣ ಹೇಳಿ ಸಂಬಂಧಿಕರ ನೆಪ ಒಡ್ಡಿ ಆಗಮಿಸುವುದು ಸಾಮಾನ್ಯವಾಗಿದೆ.
ಜಿಲ್ಲೆಗೆ ನೆರೆಯ ಆಂಧ್ರದಿಂದ ಯಾರೇ ಬಂದರೂ ಜಿಲ್ಲಾ ಆಡಳಿತಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಈಗಾಗಲೇ ತಿಳಿಸಿದ್ದಾರೆ. ಆಂಧ್ರದ ಜನರು ಸುರಕ್ಷಿತ ಸ್ಥಳಕ್ಕೆ ಕಾಲುದಾರಿಗಳ ಮುಖಾಂತರ ಬರಲು ಪ್ರಯತ್ನಿಸುತ್ತಾರೆ ಅವರನ್ನು ತಡೆಯಲಾಗುವುದು ಜತೆಗೆ ಅಂಥವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜನ ಮನೆಯಲ್ಲಿದ್ದು, ಆದಷ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹೀಗಾದಾಗ ಮಾತ್ರ ಕೋವಿಡ್ ಮಟ್ಟ ಹಾಕಲು ಸಾಧ್ಯ ಎಂದು ಜಿಲ್ಲಾ ಎಸ್ಪಿ ಸಿಕೆ ಬಾಬಾ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ