ಬೆಂಗಳೂರಲ್ಲಿದ್ದರೂ “ಹಂಪಿ’ಯಲ್ಲಿಯೇ ನೆಲೆ


Team Udayavani, Jan 12, 2020, 3:10 AM IST

bangalorallida

ಬೆಂಗಳೂರು: ಹಿರಿಯ ಸಂಶೋಧಕ ಡಾ.ಎಂ. ಚಿದಾನಂದಮೂರ್ತಿ ಅವರು ಬೆಂಗಳೂರಿನಲ್ಲಿದ್ದರೂ ವಿಜಯನಗರದ “ಹಂಪಿ’ಯಲ್ಲಿಯೇ ನೆಲೆಸಿದ್ದರು! ಹೌದು, ಡಾ.ಚಿ.ಮೂ. ಅವರ ನೆಚ್ಚಿನ ತಾಣ ಹಂಪಿ. ಹಾಗಾಗಿ, ಅತಿ ಹೆಚ್ಚು ಅವರು ಸಂಶೋಧನೆ ನಡೆಸಿದ್ದೂ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಕುರಿತು. ಅಷ್ಟೇ ಯಾಕೆ, ಬೆಂಗಳೂರಿನಲ್ಲಿ ಅವರು ತಮ್ಮ ಕೊನೇ ದಿನಗಳವರೆಗೆ ವಾಸವಿದ್ದದ್ದೂ ಅದೇ ವಿಜಯನಗರದ “ಹಂಪಿ’ನಗರದಲ್ಲಿ ಎನ್ನುವುದು ವಿಶೇಷ.

ಪಾರಂಪರಿಕ ತಾಣ ಹಂಪಿಯ ಸಂರಕ್ಷಣೆಯಲ್ಲಿ ಡಾ.ಚಿ ಮೂ ಅವರ ಕೊಡುಗೆ ಅಪಾರ. ಉತನನದ ಮೂಲಕ ಎಷ್ಟೋ ಸಂಗತಿಗಳ ಮೇಲೆ ಅವರು ಬೆಳಕುಚೆಲ್ಲಿದರು. ಸಂಶೋಧನಾ ಪ್ರಬಂಧಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅದರ ಮಹತ್ವವನ್ನು ಪಸರಿಸಿದರು. ಅವರ ನೆಚ್ಚಿನ ತಾಣವೂ ಅದಾಗಿತ್ತು. ವರ್ಷಕ್ಕೊಮ್ಮೆಯಾದರೂ ಅಲ್ಲಿಗೆ ಹೋಗಿಬರುತ್ತಿದ್ದರು.

ಅಷ್ಟೇ ಅಲ್ಲ, ಬೆಂಗಳೂರಿನಲ್ಲೂ ವಿಜಯನಗರದ ಹಂಪಿನಗರದಲ್ಲೇ ನೆಲೆಸಿದ್ದರು. ಹಂಪಿ ಉತ್ಸವದ ಹಿಂದಿನ ರೂವಾರಿಯಾಗಿದ್ದರು. ಈಗ ಆ ಉತ್ಸವಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ. ಆದರೆ, ಚಿಮೂ ಮಾತ್ರ ಇಲ್ಲ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಬೇಸರ ವ್ಯಕ್ತಪಡಿಸಿದರು.

“ಕಲ್ಯಾಣ ಕರ್ನಾಟಕ’ದ ಪರಿಕಲ್ಪನೆ: ಹೈದರಾಬಾದ್‌ ಕರ್ನಾಟಕವು ಬಸವಣ್ಣ ಓಡಾಡಿದ ಜಾಗ. ಅಷ್ಟೇ ಅಲ್ಲ, ಕಲ್ಯಾಣ ಕ್ರಾಂತಿ ಆಗಿದ್ದೂ ಅಲ್ಲಿಯೇ. ಹಾಗಾಗಿ, ಹೈದರಾಬಾದ್‌ ಕರ್ನಾಟಕದ ಬದಲಿಗೆ “ಕಲ್ಯಾಣ ಕರ್ನಾಟಕ’ ಎಂದು ಘೋಷಿಸಿ, ಆ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕು ಎಂದು ಹಲವು ಬಾರಿ ಸರ್ಕಾರಗಳನ್ನು ಚಿ.ಮೂ. ಒತ್ತಾಯಿಸಿದ್ದರು. ಈಚೆಗೆ ಅದು ಸಾಕಾರಗೊಂಡಿದೆ.

ನಾಡು ಕಂಡ ಅಗ್ರಮಾನ್ಯ ಸಂಶೋಧಕರಲ್ಲಿ ಡಾ.ಚಿಮೂ ಒಬ್ಬರು.ಆದರೆ, ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಅವರು ಆಯ್ಕೆಯಾಗದಿರುವುದು ದುರಂತ. ಈ ಹಿಂದೆ ಭಾಷಣ ವೊಂದರಲ್ಲಿ ಸ್ವತಃ ಚಿಮೂ ಸಮ್ಮೇಳ ನಾಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಆಯ್ಕೆ ಮಾಡಿದರೂ ತಾವು ಅದಕ್ಕೆ ಒಪ್ಪುವುದಿಲ್ಲ ಎಂದು ಹೇಳಿದ್ದರು. ಬಹುಶಃ ಇದೇ ಕಾರಣಕ್ಕೆ ಅವರ ಹೆಸರು ಕೊನೆವರೆಗೂ ಕೇಳಿಬರಲಿಲ್ಲ ಎಂದು ಪರಿಷತ್ತಿನ ಮೂಲಗಳು ತಿಳಿಸಿವೆ. ಅಂದ ಹಾಗೆ ಮುಂಬೈ ಕರ್ನಾಟಕವನ್ನು “ಕಿತ್ತೂರು ಕರ್ನಾಟಕ’ವನ್ನಾಗಿ ಅಭಿವೃದ್ಧಿಪಡಿಸುವುದೂ ಚಿಮೂ ಅವರ ಕನಸಾಗಿತ್ತು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.