ಬೆಂಗಳೂರಿನಲ್ಲೂ ಸಮ-ಬೆಸ ನಿಯಮ ಜಾರಿಗೆ ತಂದರೆ ಲಾಭವಾಗಬಹುದೇ ?


Team Udayavani, Oct 13, 2019, 4:05 PM IST

trafic

ಮಣಿಪಾಲ: ದೆಹಲಿ ಮಾದರಿಯಂತೆ ಬೆಂಗಳೂರಿನಲ್ಲೂ ಸಮ-ಬೆಸ ನಿಯಮ ಜಾರಿಗೆ ತರುವುದರಿಂದ ವಾಯುಮಾಲಿನ್ಯ ಮತ್ತು ಟ್ರಾಫಿಕ್ ಸಮಸ್ಯೆ ನಿಯಂತ್ರಿಸಬಹುದೇ ? ಎಂಬ ಪ್ರಶ್ನೆಯನ್ನು ಉದಯವಾಣಿ ಓದುಗರಿಗೆ ಕೇಳಿದ್ದು, ಆಯ್ದ ಪ್ರತಿಕ್ರಿಯೆಗಳನ್ನು ಇಲ್ಲಿ ನೀಡಲಾಗಿದೆ.

ರಾಜ ಅಶೋಕ್ : ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆ ರೀತಿಯಲ್ಲಿ ಬೆಂಗಳೂರಿನ ಎಲ್ಲಾ ರಸ್ತೆಗಳು ಒಳ್ಳೆಯ ಗುಣಮಟ್ಟದ ರಸ್ತೆಗಳಾದರೆ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಬಹುದು.

ನಾರಾಯಣ ದೇವಾಡಿಗ: ಸಮ ಬೆಸ ನಿಯಮದ ಬದಲು ವಾಹನ ಹೊಂದಿರುವ ಪ್ರತಿಯೊಬ್ಬ ಸವಾರನು ವಾರದ ಒಂದು ದಿನ ತನ್ನ ಸ್ವಂತ ವಾಹನ ತ್ಯಜಿಸಿ ಸಾರ್ವಜನಿಕ ಸಾರಿಗೆ ವಾಹನಗಳನ್ನು ಉಪಯೋಗಿಸಿದರೆ ಪೆಟ್ರೋಲ್, ಡಿಸೇಲ್ ಸಹ ಉಳಿತಾಯವಾಗುವುದಲ್ಲದೆ, ವಾಯು ಮಾಲಿನ್ಯವನ್ನು ತಡೆಗಟ್ಟಲು ಸಹ ಸಹಕಾರಿಯಾಗಬಲ್ಲದು. ಇದಕ್ಕಾಗಿ ಮೊದಲು ಸರಕಾರಗಳು, ಖಾಸಗಿ ಕಂಪೆನಿಗಳು ಮೊದಲು ಇದನ್ನು ಕಾರ್ಯರೂಪಕ್ಕೆ ತಂದರೆ ಬೇರೆ ಬೇರೆ ಸ್ವಂತ ಕಸುಬುದಾರರಿಗೂ ಇದು ಪ್ರೇರಣೆಯಾಗಬಲ್ಲದು. ಇದನ್ನು ಸಮರ್ಪಕವಾಗಿ ಸರಕಾರ ಜಾರಿಗೆ ತಂದಲ್ಲಿ ತ್ಯೆಲದ ಆಮದು ವೆಚ್ಚ ಕಡಿಮೆಯಾಗಿ ದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಲು ಸಹಕಾರಿಯಾಗಬಲ್ಲದು.

ಮಂಜುನಾಥ್ ದೊಡ್ಡಮನಿ: ಒಂದೇ ಕಾರನ್ನ ಓಡಿಸಿಕೊಂಡು ಅದರಿಂದಲೇ ಜೀವನ ನಡೆಸುವವರಿಗೆ ತೊಂದರೆಯಾಗುತ್ತೆ.

ಚಂದ್ರಣ್ಣ ಶಾಮಣ್ಣ: ಮನೆಗೊಂದೇ ಕಾರು ನಾವು ಕಾರುಬಾರು ಮಾಡಲು ನಮಗೆ ಎರಡೂ ಮೂರು ಕಾರುಗಳಿಲ್ಲ ನಾವು ಬಾಡಿಗೆ ಕಾರು ಬರಬೇಕಾದರೇ ಒಂದಕ್ ಎರಡು ಪಟ್ಟು ಕೇಳುವನು ಇದನ್ನ ಸರ್ಕಾರ ಅಥವಾಾ ಮತ್ತೆ ಯಾರು ನಮ್ಮ ಖರ್ಚು ವೆಚ್ಚ ಬರಿಸುವನೂ

ಲೋಕೇಶ್ ಗುಡ್ಡೇಮನೆ: ಖಂಡಿತವಾಗಿ ಸಮ-ಬೆಸ ನಿಯಮದಿಂದ ಸ್ವಲ್ಪ ಮಟ್ಟಿಗೆ ಆದರೂ ವಾಯು ಮಾಲಿನ್ಯ ಹಾಗು ವಾಹನದ ದಟ್ಟಣೆಯನ್ನು ನಿಯಂತ್ರಿಸಲು ಸಾಧ್ಯ. ಆದಷ್ಟು ಬೇಗ ಕಾನೂನು ಜಾರಿಗೆ ತಂದರೆ ಒಳ್ಳೆಯದು. ಹಾಗೆಯೆ ಸರ್ಕಾರಿ ವಾಹನಗಳಿಗೆ ಈ ನಿಯಮ ಅನ್ವಯ ಆಗಬೇಕು

ಸೈಮನ್ ಫೆರ್ನಾಂಡಿಸ್ : ಅದು ಪರಿಹಾರ ಅಲ್ಲ. ಸಾಧುವು ಅಲ್ಲ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.