ಕೋರ್ಟ್ ತೀರ್ಪನ್ನು ಎಲ್ಲರೂ ಗೌರವಿಸಬೇಕು: ಡಿ ಕೆ ಶಿವಕುಮಾರ್
Team Udayavani, Nov 9, 2019, 1:45 PM IST
ಬೆಂಗಳೂರು: ಅಯೋಧ್ಯೆ ಭೂ ವಿವಾದ ಸಂಬಂಧಿದಂತೆ ಕೋರ್ಟ್ ನೀಡಿರುವ ತೀರ್ಪನ್ನು ಎಲ್ಲರೂ ಗೌರವಿಸಬೇಕು. ಸಮಾಜದಲ್ಲಿ ಎಲ್ಲರೂ ಶಾಂತಿಯನ್ನು ಕಾಪಾಡಬೇಕು ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಯೋಧ್ಯೆ ತೀರ್ಪು ವಿಚಾರ ಆ ಬಗ್ಗೆ ನಾನೀಗ ಮಾತಾಡಲ್ಲ. ಕೆಪಿಸಿಸಿಲೀ ತುರ್ತು ಸಭೆ ಇದೆ. ಸಭೆಗೆ ಹೋಗುತ್ತಿದ್ದೇನೆ. ಆದರೆ ಎಲ್ಲಾ ಜನರು ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ