ಹಪ್ಪಳಕ್ಕೆ ಸಿಕ್ಕಿತು ಮಕ್ಕಳ ಸಾಕ್ಷಿ!


Team Udayavani, Jun 10, 2020, 4:33 AM IST

happala-makkalu

ಲಾಕ್‌ಡೌನ್‌ನಿಂದ ಯಾರಿಗೆ ಏನು ಲಾಭವಾಯಿತೋ, ನಷ್ಟವಾಯಿತೋ ಗೊತ್ತಿಲ್ಲ. ನಾನು ಮಾತ್ರ ಈ ಅವಧಿಯಲ್ಲಿ ಸಾವಿರಗಟ್ಟಲೆ ಹಪ್ಪಳ ತಟ್ಟಿದ್ದೇನೆ. ಪ್ರತಿ ವರ್ಷವೂ ಬೇಸಿಗೆ ಕಾಲದಲ್ಲಿ ಹಪ್ಪಳ, ಚಿಪ್ಸ್‌, ಸಂಡಿಗೆ ಮಾಡುವುದು ನಮ್ಮ  ಮನೆಯಲ್ಲಿ ಕಾಯಂ. ಆದರೆ, ಈ ಬಾರಿ ನನಗೆ ಸಿಕ್ಕಷ್ಟು ಸಹಕಾರ, ಪ್ರೋತ್ಸಾಹ ಇಷ್ಟು ವರ್ಷಗಳಲ್ಲಿ ಸಿಕ್ಕಿರಲಿಲ್ಲ.

ಸಾಫ್ಟ್‌ವೇರ್‌ ಹುದ್ದೆಯಲ್ಲಿದ್ದ ಮಗನನ್ನು ಹಲಸಿನ ಮರ ಹತ್ತಿಸಿ (ಒಮ್ಮೆ ಆಫೀಸ್‌ನ ಕಾಲ್‌ ಬರುವಾಗ ಅವನು ಮರದ  ಮೇಲಿದ್ದ), ಎಂಬಿಎ ಓದಿರುವ ಸೊಸೆ ಯನ್ನು ಹಪ್ಪಳದ ಹಿಟ್ಟು ಹದ ಮಾಡಲು ತೊಡಗಿಸಿದೆ. ನಂತರ, ಹಪ್ಪಳವನ್ನು ಕಾಗೆ ಕಚ್ಚಿಕೊಂಡು ಹೋಗದಿರು ವಂತೆ ಇಬ್ಬರು ಚೋಟು ಮೋಟು ಮೊಮ್ಮಕ್ಕಳನ್ನು ಕಾವಲಿಗೆ ಬಿಟ್ಟು, ನಾನು ಹಪ್ಪಳ  ಒತ್ತಿದ್ದೇ ಒತ್ತಿದ್ದು.

ತೋಟದ ಸುತ್ತಮುತ್ತಲ ಹಲಸಿನ ಮರಗಳ ಬಲಿತ ಕಾಯಿಗಳೆಲ್ಲ ಮುಗಿದ ನಂತರ, ಅಕ್ಕಿ, ಉದ್ದು ಸಂಡಿಗೆಯ ಸರದಿ. ಆಮೇಲೆ ಹಲಸು, ಗೆಣಸು, ಬಾಳೆ ಕಾಯಿ ಚಿಪ್ಸ್‌ನ ಸರದಿ. ಮಕ್ಕಳು- ಮೊಮ್ಮಕ್ಕಳು ಖುಷಿ ಖುಷಿಯಿಂದ  ಕೆಲಸ ಮಾಡಿದ್ದು ನನ್ನ ಪುಣ್ಯ. ಪಾಪ, ಮೊಮ್ಮಕ್ಕಳಂತೂ ದೊಡ್ಡ ಅಂಗಳದ ಮೂಲೆಯಲ್ಲಿರುವ ಮರದ ನೆರಳಲ್ಲಿ ಕುಕ್ಕರಗಾಲಲ್ಲಿ ಕುಳಿತು,

ಕೈಯಲ್ಲೊಂದು ಕೋಲು ಹಿಡಿದು, ಬೆಕ್ಕು, ನಾಯಿ, ಕಾಗೆ ಇತ್ಯಾದಿ ಶತ್ರುಗಳು ಹಪ್ಪಳದ ಸುತ್ತ  ಸುಳಿಯ  ದಂತೆ ನೋಡಿಕೊಂಡರು. ಇಲ್ಲದಿದ್ದರೆ, ಹಪ್ಪಳ ಮಾಡು ವುದಕ್ಕಿಂತಲೂ ಅದನ್ನು ಕಾಗೆಗಳಿಂದ ಉಳಿಸಿ ಕೊಳ್ಳುವುದೇ ದೊಡ್ಡ ಗೋಳಾಗುತ್ತಿತ್ತು. ಒಟ್ಟಿನಲ್ಲಿ, ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಮಾತನ್ನು ಸಾಕಾ ರಗೊಳಿಸಿದ ಬೇಸಿಗೆ  ಇದು. ವರ್ಷಪೂರ್ತಿ ಹಪ್ಪಳ ಕರಿಯುವಾಗ ಈ ಲಾಕ್‌ ಡೌನ್‌ ನೆನಪಾಗುತ್ತದೆ.

* ಚಂದ್ರಕಲಾ ಶೇಖರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.