Exam: ದ್ವಿತೀಯ ಪದವಿಪೂರ್ವಕ್ಕೆ ಮೂರು ಪರೀಕ್ಷೆ:ಪದವಿ ಕಲಿಕೆಗೆ ನೆರವಾಗಿ ಬ್ರಿಜ್‌ ಕೋರ್ಸ್‌


Team Udayavani, Oct 7, 2023, 12:55 AM IST

exam

ಮಂಗಳೂರು: ಪಿಯುಸಿಯಲ್ಲಿ ಮೂರು ವಾರ್ಷಿಕ ಪರೀಕ್ಷೆಗಳು ನಿಗದಿ ಯಾದ ಹಿನ್ನೆಲೆಯಲ್ಲಿ ಅದರ ಫಲಿತಾಂಶ ವಿಳಂಬವಾದರೆ ವಿದ್ಯಾರ್ಥಿಗಳ ಪದವಿ ಕಲಿಕೆಗೆ ತೊಡಕಾಗದಂತೆ ನೋಡಿ
ಕೊಳ್ಳಲು “ಬ್ರಿಜ್‌ ಕೋರ್ಸ್‌’ ಆರಂ ಭಿಸಲು ಚಿಂತನೆ ನಡೆಸಲಾಗಿದೆ.

ಪಿಯುಸಿಯ “ಪೂರಕ ಪರೀಕ್ಷೆ’ ಬದಲಿಗೆ ವಾರ್ಷಿಕ ಪರೀಕ್ಷೆ 1, 2 ಹಾಗೂ 3 ಎಂದು ಹೆಸರಿಸಿ ವಿದ್ಯಾರ್ಥಿಗಳಿಗೆ ಈ ಬಾರಿಯಿಂದ ಹೊಸ ಅವಕಾಶವನ್ನು ಸರಕಾರ ಕಲ್ಪಿಸಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಪಿಯು ಮೊದಲ ಪರೀಕ್ಷೆ ಮಾ. 1ರಿಂದ 25, 2ನೇ ಪರೀಕ್ಷೆ ಮೇ 15ರಿಂದ ಜೂ. 5 ಹಾಗೂ ಮೂರನೇ ಪರೀಕ್ಷೆ ಜು. 12ರಿಂದ ಜು. 30ರ ವರೆಗೆ ನಡೆಯಲಿದೆ. ಈ ಪೈಕಿ 2 ಹಾಗೂ 3ನೇ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಲಭ್ಯವಾಗುವಷ್ಟರಲ್ಲಿ ಹಲವು ಕಡೆ ಪದವಿ ತರಗತಿಗಳು ಆರಂಭವಾಗಿರುವ ಸಾಧ್ಯತೆ ಇದೆ. ಹೀಗಾಗಿ ಈ ಮಕ್ಕಳಿಗೆ ಪದವಿ ಮೊದಲ ಒಂದೆರಡು ತಿಂಗಳು ಕಲಿಕೆಗೆ ತೊಡಕಾಗಬಹುದು. ಹೀಗಾಗಿ “ಬ್ರಿಜ್‌ ಕೋರ್ಸ್‌’ ಮೂಲಕ ಪಠ್ಯ ಸರಿಹೊಂದಿಸಲು ಚಿಂತಿಸಲಾಗುತ್ತಿದೆ.

ಈ ವರ್ಷ ಪದವಿ ಆರಂಭ ತಡವಾಗಿತ್ತು. ಮಂಗಳೂರು ವಿ.ವಿ.ಯಲ್ಲಿ ಅ. 3ರ ವರೆಗೂ ಪದವಿ ಪ್ರವೇಶಕ್ಕೆ ಅವಕಾಶ ಇತ್ತು. ಒಂದು ವೇಳೆ ಪದವಿ ತರಗತಿ ಮೊದಲೇ ಆರಂಭವಾದರೆ ಮಕ್ಕಳಿಗೆ ಬ್ರಿಜ್‌ ಕೋರ್ಸ್‌ ಪರಿಕಲ್ಪನೆ ಜಾರಿ ಮಾಡಬೇಕಾಗುತ್ತದೆ ಎಂದು ಮಂಗಳೂರು ವಿ.ವಿ. ಕುಲಪತಿ (ಪ್ರಭಾರ) ಪ್ರೊ| ಜಯರಾಜ್‌ ಅಮೀನ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಸಿಇಟಿ ಸೀಟು ತೊಡಕು!
ಡೀಮ್ಡ್ ವಿ.ವಿ.ಗಳು, ಸ್ವಾಯತ್ತ ಕಾಲೇಜುಗಳು ಪದವಿ ಅಥವಾ ಇತರ ಕೋರ್ಸ್‌ಗಳ ತರಗತಿಯನ್ನು ಪಿಯು ಮೊದಲ ಪರೀಕ್ಷೆ ಬಂದ ಕೂಡಲೇ ಅದರ ಆಧಾರದಲ್ಲಿ ಆರಂಭಿಸುತ್ತಾರೆ. ಹೀಗಾಗಿ ಬಳಿಕ ನಡೆಯುವ ಪರೀಕ್ಷೆಯ ಫಲಿತಾಂಶ ಬಂದ ಬಳಿಕ ವಿದ್ಯಾರ್ಥಿಗಳ ದಾಖಲಾತಿಗೆ ಅಂತಹ ಶಿಕ್ಷಣ ಸಂಸ್ಥೆಯಲ್ಲಿ ಸೀಟುಗಳ ಕೊರತೆ ಕಾಡಬಹುದು.
ಈ ಮಧ್ಯೆ ಪಿಯು ಮೂರು ಪರೀಕ್ಷೆ ಮುಗಿದ ಬಳಿಕವಷ್ಟೇ ಸಿಇಟಿ ಫಲಿತಾಂಶವೂ ಬರುತ್ತದೆ. ಇದರಿಂದ ಹಲವು ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೂ ತೊಡಕಾಗುವ ಸಾಧ್ಯತೆ ಇದೆ.

3 ಮೌಲ್ಯಮಾಪನ-ಅಪಸ್ವರ!
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಿಯು ಯಲ್ಲಿ ಮೂರು ಅಂತಿಮ ಪರೀಕ್ಷೆ ನಡೆಸುವ ಸರಕಾರದ ನಿರ್ಧಾರಕ್ಕೆ ಅಧ್ಯಾಪಕರಿಂದ ನಕಾರಾತ್ಮಕ ಪ್ರತಿಕ್ರಿಯೆಯೂ ಬಂದಿದೆ. ಈ ಹಿಂದೆ “ಪೂರಕ ಪರೀಕ್ಷೆ’ಗೆ ಮಕ್ಕಳ ಸಂಖ್ಯೆ ಕಡಿಮೆ ಇರುತ್ತಿತ್ತು; ಆದರೆ ಈ ಬಾರಿ ಮೂರು ಬಾರಿ ವಾರ್ಷಿಕ ಪರೀಕ್ಷೆಯೇ ನಡೆಯುವು ದರಿಂದ ವಿದ್ಯಾರ್ಥಿಗಳ ಹಾಜರಾತಿ 2 ಹಾಗೂ 3ನೇ ಪರೀಕ್ಷೆಯಲ್ಲಿಯೂ ಅಧಿಕ ಇರುವ ಸಾಧ್ಯತೆ ಇದೆ. ಮೂರು ಪರೀಕ್ಷೆ, ಮೌಲ್ಯ ಮಾಪನ ಇರುವುದರಿಂದ ಉಪನ್ಯಾಸಕ ರಿಗೆ ಒತ್ತಡ ಅಧಿಕವಾಗಲಿದೆ. ಜತೆಗೆ 2-3ನೇ ಮೌಲ್ಯಮಾಪನಕ್ಕೆ ಬೆಂಗಳೂರಿಗೆ ತೆರಳ ಬೇಕಾಗಿರುವುದು ಅಸಮಾಧಾನಕ್ಕೆ ಕಾರಣ.

ಬ್ರಿಜ್‌ ಕೋರ್ಸ್‌ ನೀಡುವಂತೆ ಉನ್ನತ ಶಿಕ್ಷಣ ಸಚಿವರಲ್ಲಿ ಕೋರ ಲಾಗಿದೆ. ಪಿಯುಸಿಯಲ್ಲಿ
3 ಪರೀಕ್ಷೆ ಬರೆದು ಪದವಿ ಕಾಲೇಜು ಸೇರುವವರಿಗೆ ಇದರಿಂದ ಸಹಾಯವಾಗಲಿದೆ.
-ಮಧು ಬಂಗಾರಪ್ಪ, ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.