Expert’s Opinion: ರಾಜಧಾನಿಯ ಬಹುತೇಕ ಯೋಜನೆಗಳು ಅವೈಜ್ಞಾನಿಕ


Team Udayavani, Feb 17, 2024, 5:05 AM IST

mejastic

ಬೆಂಗಳೂರು ಸಂಚಾರ ನಿರ್ವಹಣೆಗಾಗಿ ಬಜೆಟ್‌ನಲ್ಲಿ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ. ಇವುಗಳ ಪೈಕಿ ಬಹುತೇಕ ಯೋಜನೆಗಳು ಅವೈ ಜ್ಞಾನಿಕವಾಗಿದೆ. ಒಟ್ಟಾರೆ ಬಜೆಟ್‌ನಲ್ಲಿ ಬೆಂಗ ಳೂರಿಗೆ ನೀಡಿರುವ ಕೊಡುಗೆಯು ಶೇ. 50ರಷ್ಟು ಮಾತ್ರ ಉತ್ತಮವಾಗಿದೆ ಎಂದು ಬೆಂಗಳೂರಿನ ಅಸೋಸಿಯೇಷನ್‌ ಆಫ್ ಕನ್ಸ ಲ್ಟಿಂಗ್‌ ಸಿವಿಲ್‌ ಎಂಜಿನಿಯರ್ಸ್‌ನ ಮಾಜಿ ಅಧ್ಯಕ್ಷ ಶ್ರೀಕಾಂತ್‌.ಎಸ್‌.ಚನ್ನಾಲ ವಿಶ್ಲೇಷಿಸಿದ್ದಾರೆ.

ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿಗೆ ನೀಡಿ ರುವ ಸೌಲಭ್ಯಗಳ ಕುರಿತು “ಉದಯವಾಣಿ’ ಜೊತೆಗೆ ತಮ್ಮ ಅನಿಸಿಕೆ ಹಂಚಿಕೊಂಡಿರುವ ಅವರು, ಬಜೆಟ್‌ನಲ್ಲಿ ಮುಖ್ಯವಾಗಿ ಬೆಂಗ ಳೂರು ಸಂಚಾರ ದಟ್ಟಣೆ ನಿರ್ವಹಣೆಗೆ ಸುರಂ ಗ ಮಾರ್ಗ, ಪಿಆರ್‌ಆರ್‌ ಸೇರಿ ಕೆಲವೊಂದು ಯೋಜನೆಗಳ ಮೂಲಕ ಪರಿಹಾರ ಕಂಡು ಕೊಳ್ಳಲು ಮುಂದಾಗಿದ್ದಾರೆ. ಬೆಂಗಳೂರು ಅಭಿವೃದ್ಧಿಗಾಗಿ ಮಾಡಲು ಹೊರಟಿರುವ ಬಹುತೇಕ ಯೋಜನೆಗಳು ಅವೈಜ್ಞಾನಿಕವಾ ಗಿವೆ. ಯೋಜನೆ ಅನುಷ್ಠಾನ ಮಾಡಿದ ರೀತಿ ಯು ಸೂಕ್ತವಾಗಿಲ್ಲ. ವೃತ್ತಿಪರರನ್ನು ಮುಂದಿಟ್ಟುಕೊಂಡು ಯೋಜನೆ ರೂಪಿಸಬೇಕಾಗಿತ್ತು. ವಾಹನಗಳ ಓಡಾಟಕ್ಕಾಗಿ ರಸ್ತೆಗಳನ್ನು ನಿರ್ಮಿಸಲಾಗಿದೆ. ಆದರೆ, ಇಂದು ರಸ್ತೆಗಳ ಅಕ್ಕ-ಪಕ್ಕದ ಜಾಗಗಳು ಬೇರೆ ಉದ್ದೇಶಕ್ಕೆ ಬಳಕೆಯಾಗುತ್ತಿದೆ. ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆಗಳಲ್ಲಿದೇ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌ ಮಾಡಲಾಗುತ್ತಿದೆ. ಬೀದಿ ಬದಿ ವ್ಯಾಪಾರ ಸೇರಿ ಇತರ ಕಾರ್ಯಗಳಿಗೆ ಫ‌ುಟ್‌ಪಾತ್‌ಗಳು ಒತ್ತುವರಿಯಾಗಿವೆ. ಯಾವ ಉದ್ದೇಶಕ್ಕೆ ರಸ್ತೆಯನ್ನು ನಿರ್ಮಿಸಿದ್ದೇವೋ ಆ ಉದ್ದೇಶಕ್ಕೆ ಶೇ.50ರಷ್ಟು ರಸ್ತೆಗಳು ಬಳಕೆ ಆಗುತ್ತಿಲ್ಲ ಎಂಬುದು ನಾವು ನಡೆಸಿರುವ ಸಮೀಕ್ಷೆಯಿಂದ ಗೊತ್ತಾಗಿದೆ ಎಂದು ತಿಳಿಸಿದರು.

ಇರುವ ರಸ್ತೆ ಅಭಿವೃದ್ಧಿಗೆ ಒತ್ತು ನೀಡಬೇಕಿತ್ತು: ರಸ್ತೆಗಳು, ಫ‌ುಟ್‌ಪಾತ್‌ಗಳನ್ನು ಸರಿಪಡಿಸುವುದು, ರಸ್ತೆ ವಿಭಜಕ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡುವುದು ಸೇರಿದಂತೆ ಇರುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಬಜೆಟ್‌ನಲ್ಲಿ ಒತ್ತು ನೀಡಿದ್ದರೆ ಬಹಳಷ್ಟು ಒಳ್ಳೆಯದಾಗುತ್ತಿತ್ತು. ಇದರಿಂದ ಹೊಸ ಸುರಂಗ ಮಾರ್ಗ, ಹೊಸ ಮಾರ್ಗ ನಿರ್ಮಾಣದ ಅಗತ್ಯವೇ ಬೀಳುತ್ತಿರಲಿಲ್ಲ. ಇದರಿಂದ ಯೋಜನೆಗಳು ಸೂಕ್ತ ರೀತಿಯಲ್ಲಿ ಕಾರ್ಯರೂಪಕ್ಕೆ ಬರಲು ಸಹಕಾರಿಯಾಗುತ್ತದೆ ಎಂದು ವಿಶ್ಲೇಷಿಸಿದರು.

ನಿರೀಕ್ಷಿಸಿದಷ್ಟು ಬೆಂಗಳೂರಿಗೆ ಕೊಡುಗೆ ಇಲ್ಲ: ವಿವಿಧ ಮೆಟ್ರೋ ಯೋಜನೆಗಳು ಹಾಗೂ ಉಪನಗರ ರೈಲು ಯೋಜನೆಯಿಂದ ಜನ ಸಾಮಾನ್ಯರಿಗೆ ಬಹಳಷ್ಟು ಅನುಕೂಲವಾಗುತ್ತವೆ. ಕಾವೇರಿ 5ನೇ ಹಂತದ ಯೋಜನೆ ಜಾರಿಯಿಂದ 110 ಹಳ್ಳಿಗಳಿಗೆ ಕಾವೇರಿ ನೀರಿನ ಸೌಲಭ್ಯ ಒದಗಿಬರಲಿದೆ. ಒಟ್ಟಾರೆಯಾಗಿ ಈ ಬಾರಿಯ ಬಜೆಟ್‌ನಲ್ಲಿ ಬೆಂಗಳೂರಿಗೆ ನಿರೀಕ್ಷೆಗೆ ತಕ್ಕುದಾದಷ್ಟು ಕೊಡುಗೆಗಳು ಸಿಕ್ಕಿಲ್ಲ ಎಂದು ಶ್ರೀಕಾಂತ್‌.ಎಸ್‌ .ಚನ್ನಾಲ ತಿಳಿಸಿದ್ದಾರೆ.

ಶ್ರೀಕಾಂತ್‌.ಎಸ್‌. ಚನ್ನಾಲ, ಮಾಜಿ ಅಧ್ಯಕ್ಷ, ಬೆಂಗಳೂರಿನ ಅಸೋಸಿಯೇಷನ್‌ ಆಫ್ ಕನ್ಸಲ್ಟಿಂಗ್‌ ಸಿವಿಲ್‌ ಇಂಜಿನಿಯರ್ಸ್‌

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.