Honda: ಹೋಂಡಾದಿಂದ ವಿಸ್ತರಿತ ವಾರಂಟಿ, ವಿಸ್ತರಿತ ವಾರಂಟಿ ಪ್ಲಸ್‌ ಯೋಜನೆ


Team Udayavani, Aug 23, 2023, 11:26 PM IST

honda

ಬೆಂಗಳೂರು: ಹೋಂಡಾ ಮೋಟಾರ್‌ ಸೈಕಲ… ಮತ್ತು ಸ್ಕೂಟರ್‌ ಇಂಡಿಯಾ (ಎಚ್‌ಎಂಎಸ್‌ಐ) ಗ್ರಾಹಕರಿಗೆ ವಾರಂಟಿ ಮತ್ತು ವಿಸ್ತರಿತ ವಾರಂಟಿ ಪ್ಲಸ್‌ ಯೋಜನೆಯನ್ನು ಪರಿಚಯಿಸುತ್ತಿದೆ. ಮೊದಲ 10,000 ಹೊಸ ವಾಹನ ಖರೀದಿ ಗ್ರಾಹಕರು ವಿಸ್ತರಿತ ವಾರಂಟಿ ನೋಂದಣಿಯನ್ನು ಉಚಿತವಾಗಿ ಪಡೆದುಕೊಳ್ಳಲಿದ್ದಾರೆ.

ಹೋಂಡಾ ಮೋಟಾರ್‌ ಸೈಕಲ… ಮತ್ತು ಸ್ಕೂಟರ್‌ ಇಂಡಿಯಾ ವಿಶೇಷ 10 ವರ್ಷದ “ವಿಸ್ತರಿತ ವಾರಂಟಿ’ ಮತ್ತು ವಿಸ್ತರಿತ ವಾರಂಟಿ ಪ್ಲಸ್‌ ಅನ್ನು ಪರಿಚಯಿಸಿದೆ. ಸಿಬಿ 350 ಎಚ್‌’ನೆಸ್‌, ಸಿಬಿ 350 ಆರ್‌ಎಸ್‌ಗಾಗಿ ವಾರಂಟಿ ಪ್ಲಸ್‌ ಯೋಜನೆಗಳು ಮೊದಲ 10,000 ಹೊಸ ಮೋಟಾರ್‌ ಸೈಕಲ… ಗ್ರಾಹಕರಿಗೆ ವಿಶೇಷ ಶೂನ್ಯ ವೆಚ್ಚದ ನೋಂದಣಿಯಲ್ಲಿ ಲಭಿಸಲಿದೆ.

ವಾಹನವನ್ನು ಖರೀದಿಸಿದ ದಿನಾಂಕದಿಂದ 91 ದಿನಗಳಿಂದ 9ನೇ ವರ್ಷದವರೆಗೆ ಈ ಯೋಜನೆಯು ಗ್ರಾಹಕರಿಗೆ ಸಮಗ್ರ ಕವರೇಜ್‌ ಮತ್ತು ನವೀಕರಣ ಆಯ್ಕೆಗಳನ್ನು ಒಳಗೊಂಡಿವೆ. ಈ ಅವಧಿಯಲ್ಲಿ ಮಾಲಕತ್ವದಲ್ಲಿ ಬದಲಾವಣೆಯ ಸಂದರ್ಭ ಸಹ ಇದನ್ನು ವರ್ಗಾಯಿಸಬಹುದಾಗಿದೆ. ಎಂಜಿನ್‌ ಬಿಡಿಭಾಗ ಸಹಿತ ಅಗತ್ಯ ಯಾಂತ್ರಿಕ ಮತ್ತು ವಿದ್ಯುತ್‌ ಭಾಗಗಳಿಗೆ ವಿಸ್ತರಿತ ವಾರಂಟಿ ಪ್ಲಸ್‌ ಅನ್ವಯಿಸುತ್ತದೆ.

ಗ್ರಾಹಕರಿಗೆ ಮೂರು ಸೂಕ್ತವಾದ ಆಯ್ಕೆಗಳನ್ನು ಒದಗಿಸುತ್ತದೆ. 7ನೇ ವರ್ಷದವರೆಗೆ, ಮೂರು ವರ್ಷದ ವರೆಗೆ ಮತ್ತು ಒಂದು ವರ್ಷಗಳವರೆಗಿನ ಯೋಜನೆಯಾಗಿರುತ್ತದೆ. ಈ ಆಯ್ಕೆಗಳು ಎಚ್‌’ನೆಸ್‌ ಸಿಬಿ 350 ಸಿಬಿ 350 ಆರ್‌ಎಸ್‌ಗಾಗಿ 1,30,000 ಕಿಲೋಮೀಟರ್‌ಗಳವರೆಗೆ ವಾರಂಟಿಯನ್ನು ನೀಡುತ್ತದೆ.

ವಿಶೇಷ ವಿಸ್ತೃತ ವಾರಂಟಿ ಕಾರ್ಯಕ್ರಮಗಳನ್ನು ಪರಿಚಯಿಸಿ ಮಾತನಾಡಿದ ಹೋಂಡಾ ಮೋಟಾರ್‌ ಸೈಕಲ… ಮತ್ತು ಸ್ಕೂಟರ್‌ ಇಂಡಿಯಾದ ಮಾರಾಟ ಮತ್ತು ಮಾರ್ಕೆಟಿಂಗ್‌ ವಿಬಾಗದ ನಿರ್ದೇಶಕ ಯೋಗೇಶ್‌ ಮಾಥುರ್‌, ಎಚ್‌ಎಂಎಸ್‌ಐನಲ್ಲಿ ಸಿಬಿ350 ಮೋಟಾರ್‌ ಸೈಕಲ್‌ಗ‌ಳು 1,00,000 ಗ್ರಾಹಕರ ಮೈಲಿಗಲ್ಲನ್ನು ಆಚರಿಸುತ್ತಿದೆ. ಗ್ರಾಹಕರು ಹತ್ತಿರದ ಅಧಿಕೃತ ಹೋಂಡಾ ಮಳಿಗೆಗಳಲ್ಲಿ ಈ ಸೇವೆಯನ್ನು ಪಡೆಯಬಹುದು ಎಂದವರು ಹೇಳಿದ್ದಾರೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.