Sirsi: ನಕಲಿ ಅಂಕಪಟ್ಟಿ ಸೃಷ್ಟಿಸಿ ಗ್ರಾಮೀಣ ಅಂಚೆ ಸೇವಕ ಹುದ್ದೆ: 14 ಮಂದಿ ವಿರುದ್ಧ ದೂರು
Team Udayavani, Jan 10, 2024, 9:12 PM IST
ಶಿರಸಿ: ನಕಲಿ ಅಂಕಪಟ್ಟಿ ಸೃಷ್ಟಿಸಿ ಮೋಸತನದಿಂದ ಗ್ರಾಮೀಣ ಅಂಚೆ ಸೇವಕ ಹುದ್ದೆಯನ್ನು ಪಡೆದ 14 ಜನರ ವಿರುದ್ಧ ಶಿರಸಿಯಲ್ಲಿ ಪೊಲೀಸ್ ದೂರು ದಾಖಲಾಗಿದೆ.
ಅಂಚೆ ನಿರೀಕ್ಷಕ ಮಂಜುನಾಥ ರಾಮಪ್ಪ ದೊಡ್ಮನಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮೋಹನ ರುಕ್ಯಾ ನಾಯಕ (24) ಯಾದಗಿರಿ, ಹನುಮಂತ ಭೀಮಪ್ಪಾ ಮದಿಹಳ್ಳಿ (21) ಗೋಕಾಕ, ವಿಠಲ ಬಸಪ್ಪ ಹೊಸೂರ ( 31) ರಾಯಭಾಗ, ದುಂಡಪ್ಪ ರಾಮಪ್ಪ ಆಶಿರೋಟಿ (23) ಗೋಕಾಕ, ಶರಣ್ ಕುಮಾರ್ ಮೋತಿಲಾಲ್ (26) ಕಲಬುರಗಿ, ಸುರೇಶ ಶಿವಪ್ಪ ಕುಡಗಿ (28) ವಿಜಯಪುರ, ಅಮೃತಾ ಅರವಿಂದಬಾಬು ನಾಯಕ ( 25) ಬಾಗಲಕೋಟ, ಸಚಿನ ಮಾರುತಿ ಭಜಂತ್ರಿ (27) ವಿಜಯಪುರ, ಮಮಿತಾ ಬಾಬು ರಾಥೋಡ್ (29) ವಿಜಯಪುರ, ಸತೀಶ ಮೋತಿಲಾಲ್ ಪವಾರ (31)ನ ಬಸವನಬಾಗೇವಾಡಿ, ಆಕಾಶ್ ಶ್ರೀನಿವಾಸ ಭಜಂತ್ರಿ (26) ಬಸವನಬಾಗೇವಾಡಿ, ಮೋಹನ್ ನಾಮದೇವ ಚವಾಣ್ (31) ವಿಜಯಪುರ, ದಿಲೀಪ್ ಧನಸಿಂಗ್ ಪವಾರ ( 28) ತಿಕೋಟಾ, ರವಿ ಮಹಾದೇವಪ್ಪ ದಡ್ಡಿ ( 26) ಬೆಳಗಾವಿ ವಿರುದ್ಧ ದೂರು ದಾಖಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪಿ.ಎಸ್.ಐ ರತ್ನಾ ಕುರಿ ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್