Fake: ನಕಲಿ ಆಸ್ಪತ್ರೆಗಳ ಮೇಲೆ THO ದಾಳಿ… ಮಹಾಲಿಂಗಪುರದ ನಾಲ್ಕು ಆಸ್ಪತ್ರೆಗಳು ಸೀಜ್


Team Udayavani, Jan 2, 2024, 9:29 PM IST

maha clinic

ಮಹಾಲಿಂಗಪುರ: ಪಟ್ಟಣದ ಬಸವನಗರ ರಸ್ತೆಯಲ್ಲಿನ ಆರ್ ಎಂ ಪಿ ವೈದ್ಯರ ರಾಜ್ಯಾಧ್ಯಕ್ಷನ ದವಾಖಾನೆ ಸಹಿತ 8 ಆಸ್ಪತ್ರೆಗಳನ್ನು ತಪಾಸಣೆ ನಡೆಸಿದ ಮುಧೋಳ ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ ಮಲಘಾಣ ಹಾಗೂ ಅವರ ಸಿಬ್ಬಂದಿಯು 4 ಆಸ್ಪತ್ರೆಗಳನ್ನು ಸೀಜ್ ಮಾಡಿದ್ದಾರೆ. ಮುಧೋಳ ತಾಲೂಕಿನಾದ್ಯಂತ ಕಳೆದ 4-5 ದಿನಗಳಿಂದ ವಿವಿಧ ಗ್ರಾಮ ಮತ್ತು ಪಟ್ಟಣಗಳಲ್ಲಿ ನಕಲಿ

ವೈದ್ಯರ ಮೇಲೆ ದಾಳಿ ಮಾಡಿ, ಅನಧಿಕೃತ ದವಾಖಾನೆಗಳನ್ನು ಸೀಜ್ ಮಾಡಿ ಮುಂದಿನ ಕ್ರಮಕ್ಕಾಗಿ ಜಿಲ್ಲಾ ವೈದ್ಯಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ನಕಲಿ ವೈದ್ಯರ ಚಿಕಿತ್ಸೆಯಿಂದ ರೋಗಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ರೋಗಿಗಳ ಪ್ರಾಣಕ್ಕೂ ಕುತ್ತು ಬಂದಿರುವ ಕಾರಣ ಮುಧೋಳ ತಾಲೂಕಿನಾದ್ಯಂತ ನಕಲಿ ವೈದ್ಯರನ್ನು ಹುಡುಕಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.

ಹಲವೆಡೆ ದಾಳಿ : ಮುಧೋಳ ತಾಲೂಕಿನಾದ್ಯಂತ ಸುಮಾರು 40 ಕ್ಕೂ ಅಧಿಕ ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಲೋಕಾಪುರ 2, ಹಲಗಲಿ 1, ಮುಧೋಳ 1, ರನ್ನ ಬೆಳಗಲಿ 1, ಮಹಾಲಿಂಗಪುರ ಪಟ್ಟಣದಲ್ಲಿ ಆರ್ ಎಂ ಪಿ ವೈದ್ಯರ ರಾಜ್ಯಾಧ್ಯಕ್ಷ ಎಂ ಎಸ್. ಕದ್ದಿಮನಿ, ಕೆಂಗೇರಿಮಡ್ಡಿ ಬಡಾವಣೆಯ ಶಂಕರ ಹುಕ್ಕೇರಿ ಮತ್ತು ಇನ್ನೊಂದು ಕಡೆ ಮಹಿಳೆಯ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದು ತಿಳಿಸಿದರು. ಲಂಚದ ಆಮಿಷ ಒಡ್ಡಿದ್ದ ನಕಲಿ ವೈದ್ಯರು : ನಕಲಿ ಆಸ್ಪತ್ರೆಯ ದಾಳಿಯಾದ ನಂತರ ನಕಲಿ ವೈದ್ಯರು ಟಿಎಚ್ ಓ ಅವರಿಗೆ ಹಣದ ಆಮೀಷ ಒಡ್ಡಿದ್ದರು, ಆದರೆ ಯಾವುದೇ ಆಮಿಷಗಳಿಗೆ ಒಳಗಾಗದೇ ನಕಲಿ ವೈದ್ಯರ ಮೇಲೆ ದಾಳಿ ನಡೆಸಿ ಸೀಜ್ ಮಾಡಿ ವರದಿಯನ್ನು ಡಿಎಚ್ಓ ಅವರಿಗೆ ಕಳಿಸಲಾಗಿದೆ.

ಅರ್ಹತೆ : ಎಂಬಿಬಿಎಸ್, ಬಿಎಎಂಎಸ್, ಬಿಎಚ್ ಎಂಎಸ್ ಪದವಿ ಹೊಂದಿರದ ಹಾಗೂ ರಾಜ್ಯ ಮಾನ್ಯತೆ ಪಡೆದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡಿ ಕರ್ನಾಟಕ ಪ್ರಾಯವೇಟ್ ಮೆಡಿಕಲ್ ಎಸ್ಟಿಮೈ (ಕೆಪಿಎಂಇ)ನಿಂದ ಲೈಸೆನ್ಸ್ ಹೊಂದಿರಬೇಕು. ಇದರ ಹೊರತಾಗಿ ಮಾಡುವ ಎಲ್ಲಾ ಆರೋಗ್ಯ ಚಿಕಿತ್ಸೆ ಕಾನೂನು ಬಾಹಿರವಾಗುತ್ತದೆ ಎಂದು ಮುಧೋಳ ಟಿಎಚ್ಓ ವೆಂಕಟೇಶ ಮಲಘಾಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.